fall down

ಫಲ್ಗುಣಿ ನದಿಗಿಳಿದ ಐವರು ವಿದ್ಯಾರ್ಥಿಗಳು ನೀರುಪಾಲು ಶಂಕೆ ► ಓರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.07. ಸೋಮವಾರ ಶಾಲೆಗೆ ರಜೆ ಇದ್ದ ಕಾರಣ ಆಟ ಆಡಲೆಂದು ನದಿಗಿಳಿದಿದ್ದ ಐವರು ಮಕ್ಕಳು ನಾಪತ್ತೆಯಾಗಿದ್ದು ಓರ್ವ ಬಾಲಕನ ಮೃತದೇಹ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಮುಲಾರಪಟ್ನದಲ್ಲಿ ಎಂಬಲ್ಲಿ ಸೋಮವಾರದಂದು ನಡೆದಿದೆ. ನಾಪತ್ತೆಯಾದವರನ್ನು ಮುಲಾರಪಟ್ನ ಶುಂಟಿಹಿತ್ಲು ನಿವಾಸಿಗಳಾದ ಆಶ್ರಪ್ ಎಂಬವರ ಪುತ್ರ ಪಿಯುಸಿ ವಿದ್ಯಾರ್ಥಿ ಅಸ್ಲಮ್ (೧೭), ಶರೀಫ್ ಎಂಬವರ ಪುತ್ರ ರಮೀಝ್(೧೭), ಹಂಝ ಎಂಬವರ ಪುತ್ರ ಅಜಮಾತ್(೧೮), ಶರೀಫ್ ಎಂಬವರ ಪುತ್ರ ಮುಬಶ್ಶಿರ್ (೧೭), ಮಹಮ್ಮದ್ ಎಂಬವರ […]

ಫಲ್ಗುಣಿ ನದಿಗಿಳಿದ ಐವರು ವಿದ್ಯಾರ್ಥಿಗಳು ನೀರುಪಾಲು ಶಂಕೆ ► ಓರ್ವನ ಮೃತದೇಹ ಪತ್ತೆ Read More »

ಕರಾವಳಿ

ಬೆಳ್ಳಾರೆ: ಸ್ನಾನಕ್ಕೆಂದು ನದಿಗಿಳಿದ ವ್ಯಕ್ತಿ ನೀರುಪಾಲು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ.04.‌ ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೋರ್ವರು ನೀರುಪಾಲಾದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಸವಣೂರು ಸಿ.ಎ. ಬ್ಯಾಂಕ್ ನಿರ್ದೇಶಕ ಚೆನ್ನಪ್ಪ ಗೌಡ ನೂಜಿಯವರ ಮನೆಗೆ ಇಂಟರ್ಲಾಕ್ ಅಳವಡಿಸಲೆಂದು ಆಗಮಿಸಿದ್ದ ಮಂಗಳೂರು ಪೊಳಲಿ ನಿವಾಸಿ ಹರಿಪ್ರಸಾದ್(30) ನೀರುಪಾಲಾದ ದುರ್ದೈವಿ. ಇವರು ತನ್ನ ಜತೆಗಾರರೊಂದಿಗೆ ಕುದ್ಮಾರು ಎಂಬಲ್ಲಿ ಕುಮಾರಧಾರ ನದಿಗೆ ಸ್ನಾನಕ್ಕಿಳಿದಿದ್ದ ವೇಳೆ ನೀರುಪಾಲಾದರೆನ್ನಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿದ್ದು, ಅಗ್ನಿಶಾಮಕ ದಳದೊಂದಿಗೆ ಹುಡುಕಾಟ ಆರಂಭಿಸಿದ್ದಾರೆ.

ಬೆಳ್ಳಾರೆ: ಸ್ನಾನಕ್ಕೆಂದು ನದಿಗಿಳಿದ ವ್ಯಕ್ತಿ ನೀರುಪಾಲು Read More »

ಕರಾವಳಿ
Scroll to Top