ರೈತರಿಗೆ ಮತ್ತೊಂದು ಗುಡ್ ನ್ಯೂಸ್ ➤ ಜ. 31 ರಂದು ‘ರೈತಶಕ್ತಿ’ ಯೋಜನೆಗೆ ಸಿಎಂ ಚಾಲನೆ                             

(ನ್ಯೂಸ್ ಕಡಬ)newskadaba.com  ಧಾರವಾಡ, ಜ.24. ಕೃಷಿ ಇಲಾಖೆಯ ನೂತನ ಯೋಜನಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜ. 31 ರಂದು ಕೃಷಿ ಇಲಾಖೆಯ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಆಡಳಿತ ಸಭಾಭವನದ ಸಭಾಂಗಣದಲ್ಲಿ ಈ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ ಅವರು ಮಾಹಿತಿ ನೀಡಿದ್ದಾರೆ. ಜ.31 ರಂದು ಮುಖ್ಯಮಂತ್ರಿಗಳು ಕೃಷಿ ಇಲಾಖೆಯ ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಕೃಷಿ ಪ್ರಶಸ್ತಿ, ಕೃಷಿ […]

ರೈತರಿಗೆ ಮತ್ತೊಂದು ಗುಡ್ ನ್ಯೂಸ್ ➤ ಜ. 31 ರಂದು ‘ರೈತಶಕ್ತಿ’ ಯೋಜನೆಗೆ ಸಿಎಂ ಚಾಲನೆ                              Read More »

ಕರ್ನಾಟಕ