farmers

ಕೃಷಿ ಇಲಾಖೆ ವತಿಯಿಂದ ಬೆಳೆ ಸ್ಪರ್ಧೆ- ಅರ್ಹ ರೈತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.19. ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಮತ್ತು ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಕೃಷಿ ಇಲಾಖೆ ವತಿಯಿಂದ 2023-24ನೇ ಸಾಲಿಗೆ ರೈತರಿಂದ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲಾ ಮಟ್ಟಗಳಿಗೆ ಅನ್ವಯಿಸುವಂತೆ ಸಾಮಾನ್ಯ ರೈತರು 100ರೂ. ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರು 25 ರೂ.ಗಳ ನೋಂದಣಿ ಶುಲ್ಕ ಪಾವತಿಸಬೇಕು. ನಿಬಂಧನೆಗಳು: ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು. ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ […]

ಕೃಷಿ ಇಲಾಖೆ ವತಿಯಿಂದ ಬೆಳೆ ಸ್ಪರ್ಧೆ- ಅರ್ಹ ರೈತರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಕೃಷಿ ಪಂಡಿತ ಪ್ರಶಸ್ತಿ- ರೈತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ “ಕೃಷಿ ಪಂಡಿತ” ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ

ಕೃಷಿ ಪಂಡಿತ ಪ್ರಶಸ್ತಿ- ರೈತರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಜ.28ರಂದು ರೈತರ ಖಾತೆಗೆ ಬೀಳಲಿದೆ 2000 ರೂ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.23. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 13 ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಸುದ್ದಿಯಿದೆ. ಈ ಸಂಬಂಧ ಟ್ವೀಟ್ ಮೂಲಕ ಸಚಿವಾಲಯ ಸೂಚನೆಯೊಂದನ್ನು ನೀಡಿದೆ. ಜನವರಿ ತಿಂಗಳಲ್ಲೇ ಕೇಂದ್ರ ಸರ್ಕಾರ ಈ ಹಣವನ್ನು ರೈತರ ಖಾತೆಗೆ ವರ್ಗಾಯಿಸುವ ಸಾಧ್ಯತೆ ಇದೆ. ಇದರೊಂದಿಗೆ, ಕೃಷಿ ಸಚಿವಾಲಯವು 28 ಜನವರಿ 2023ರಂದು ರೈತರಿಗೆ ಬಹಳ ಮುಖ್ಯವಾದ ದಿನಾಂಕ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದೆ.

ಜ.28ರಂದು ರೈತರ ಖಾತೆಗೆ ಬೀಳಲಿದೆ 2000 ರೂ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಬಜೆಟ್‌ಗೂ ಮೊದಲು ಸರಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್ !!

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.20. ಕೇಂದ್ರ ಸರಕಾರದಿಂದ ಭಾರೀ ಉಡುಗೊರೆಯ ನಿರೀಕ್ಷೆಯಲ್ಲಿರುವ ರೈತರಿಗಾಗಿ ಬಜೆಟ್‌ಗೂ ಮೊದಲೇ ಸಿಹಿ ಸುದ್ದಿಯೊಂದನ್ನು ನೀಡಿದೆ. ದೇಶದ ಬೆನ್ನೆಲುಬಾಗಿರುವ ರೈತರನ್ನು ಉತ್ತೇಜಿಸುವ ನಿಟ್ಟಿನಲ್ಲಿ ದೇಶದ ಎಲ್ಲಾ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಒದಗಿಸುವಂತೆ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಮುಖ್ಯಸ್ಥರಿಗೆ ಸರಕಾರ ಸೂಚನೆ ನೀಡಿದೆ. ಈ ಯೋಜನೆ ಅಡಿಯಲ್ಲಿ ರೈತರಿಗೆ ಕೃಷಿಗೆ ಸಂಬಂಧಪಟ್ಟಂತೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ ಈ ಯೋಜನೆಯ ಪ್ರಯೋಜನವನ್ನು ಎಲ್ಲಾ ರೈತಾಪಿ ಮಿತ್ರರು ಪಡೆದುಕೊಳ್ಳಬೇಕು ಎನ್ನುವುದು ಸರಕಾರದ ಉದ್ದೇಶವಾಗಿದೆ.  

ಕೇಂದ್ರ ಬಜೆಟ್‌ಗೂ ಮೊದಲು ಸರಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್ !! Read More »

ರಾಷ್ಟ್ರೀಯ ನ್ಯೂಸ್

ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದ ರೈತನ ಜೇಬಿಗೆ ಕನ್ನ ಹಾಕಿದ ಕಳ್ಳರು ► ಬಟ್ಟೆ ಮೇಲೆ ಶಾಯಿ ಎರಚಿ ಕೃತ್ಯ

(ನ್ಯೂಸ್ ಕಡಬ) newskadaba.com ಮಂಡ್ಯ,ಸೆ.26. ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದ ರೈತರೋರ್ವರನ್ನು ಹಿಂಬಾಲಿಸಿದ ಕಳ್ಳರು  15 ಸಾವಿರ ರೂ. ಹಣವನ್ನು ದೋಚಿದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ಮಂಗಳವಾರ 11.30ರ ಸುಮಾರಿಗೆ ನಡೆದಿದೆ. ರೈತ ನಿಂಗೇಗೌಡ ಎಂಬುವವರು ವಿಜಯ ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದರು. ಈ ವೇಳೆ ನಿಂಗೇಗೌಡರನ್ನು ಹಿಂಬಾಲಿಸಿದ ಕಳ್ಳರು ಶರ್ಟ್ ಮೇಲೆ ಉಪಾಯವಾಗಿ ಶಾಯಿ ಚೆಲ್ಲಿದ್ದಾರೆ. ನಂತರ ಬಟ್ಟೆಯನ್ನು ಕ್ಲೀನ್ ಮಾಡುವ ನೆಪದಲ್ಲಿ ಬಂದು ನಿಂಗೇಗೌಡರ ಶರ್ಟ್ ನಲ್ಲಿದ್ದ ಹಣವನ್ನು ದೋಚಿ

ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದ ರೈತನ ಜೇಬಿಗೆ ಕನ್ನ ಹಾಕಿದ ಕಳ್ಳರು ► ಬಟ್ಟೆ ಮೇಲೆ ಶಾಯಿ ಎರಚಿ ಕೃತ್ಯ Read More »

ಕರ್ನಾಟಕ
Scroll to Top