ಸಿಮೆಂಟ್ ಲಾರಿ, ಬಸ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

(ನ್ಯೂಸ್‌ ಕಡಬ) newskadaba.com,  ಅ.10 ಮೈಸೂರು: ಸಿಮೆಂಟ್ ಲಾರಿ, ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಕೊಡಗು ಹೆದ್ದಾರಿಯಲ್ಲಿ ನಡೆದಿದೆ.ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬಸ್ ಚಾಲಕ ಹಾಗೂ ಕ್ಲೀನರ್ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೈಸೂರಿನಿಂದ ಕೇರಳ ಕಡೆಗೆ ತೆರಳುತ್ತಿದ್ದ ಲಾರಿಗೆ, ಕೇರಳದಿಂದ ಮೈಸೂರಿನ ಕಡೆ ಬರುತ್ತಿದ್ದ ಬಸ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, […]

ಸಿಮೆಂಟ್ ಲಾರಿ, ಬಸ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್