ಮುಖ್ಯಮಂತ್ರಿಗಳ “ರೈತ ವಿದ್ಯಾನಿಧಿ”- ಆದಾಯ ಪ್ರಮಾಣ ಪತ್ರ ಅಪ್ಲೋಡ್ ಮಾಡಲು ಫೆ. 29 ಕೊನೆಯ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಮುಖ್ಯಮಂತ್ರಿಗಳ “ರೈತ ವಿದ್ಯಾನಿಧಿ” ಕಾರ್ಯಕ್ರಮದಡಿ ಪ್ರಗತಿ ಸಾಧಿಸಲು ಅನುಕೂಲವಾಗುವಂತೆ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಆದಾಯ ಪ್ರಮಾಣ ಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (SSP) ಲಾಗಿನ್ ನಲ್ಲಿ ಅಪ್ಲೋಡ್ ಮಾಡಲು ಫೆಬ್ರವರಿ 29 ಕೊನೆಯ ದಿನವಾಗಿದೆ. 2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ (ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಇತರ ಇಲಾಖೆಗಳು) ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳ “ರೈತ […]

ಮುಖ್ಯಮಂತ್ರಿಗಳ “ರೈತ ವಿದ್ಯಾನಿಧಿ”- ಆದಾಯ ಪ್ರಮಾಣ ಪತ್ರ ಅಪ್ಲೋಡ್ ಮಾಡಲು ಫೆ. 29 ಕೊನೆಯ ದಿನ Read More »

ಕರಾವಳಿ