Finally

ಕೊನೆಗೂ ಪಾಲೋಳಿ ಸರ್ವಋತು ಸೇತುವೆ ಸಂಚಾರಕ್ಕೆ ಮುಕ್ತ; ಎಡಮಂಗಲ, ಕಾಣಿಯೂರು, ಚಾರ್ವಾಕದವರಿಗೆ ಕಡಬ ತಲುಪುವುದು ಇನ್ನಷ್ಟು ಹತ್ತಿರ

(ನ್ಯೂಸ್ ಕಡಬ) newskadaba.com ಕಡಬ, ಆ. 27. ಕುಮಾರಧಾರಾ ನದಿಗೆ ಪಿಜಕ್ಕಳ ಸಮೀಪದ ಪಾಲೋಳಿ ಎಂಬಲ್ಲಿ ಊರವರ ಹಲವು ಕಾಲದ ಬೇಡಿಕೆಯಂತೆ ನಿರ್ಮಾಣಗೊಂಡಿದ್ದ ಸರ್ವಋತು ಸೇತುವೆಯು ಇಂದು ಸಂಚಾರಕ್ಕೆ‌ ಮುಕ್ತಗೊಂಡಿದೆ. 19.68 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ 175 ಮೀಟರ್ ಉದ್ದ 12 ಮೀಟರ್ ಅಗಲದ ಸೇತುವೆಯನ್ನು ಸುಳ್ಯ ಶಾಸಕಿ‌ ಭಾಗೀರಥಿ ಮುರುಳ್ಯ ಸಂಚಾರಕ್ಕೆ ಮುಕ್ತಗೊಳಿಸಿದರು. ಅಧಿಕೃತ ಉದ್ಘಾಟನೆ ಇನ್ನಷ್ಟೇ ಆಗಬೇಕಿದೆ. ಈ ಸೇತುವೆಯಿಂದಾಗಿ ಎಡಮಂಗಲ, ಕಾಣಿಯೂರು, ಚಾರ್ವಾಕ ಭಾಗದವರಿಗೆ ಸುಲಭವಾಗಿ ತಾಲೂಕು ಕೇಂದ್ರ ಕಡಬವನ್ನು ಸಂಪರ್ಕಿಸಬಹುದಾಗಿದೆ.

ಕೊನೆಗೂ ಪಾಲೋಳಿ ಸರ್ವಋತು ಸೇತುವೆ ಸಂಚಾರಕ್ಕೆ ಮುಕ್ತ; ಎಡಮಂಗಲ, ಕಾಣಿಯೂರು, ಚಾರ್ವಾಕದವರಿಗೆ ಕಡಬ ತಲುಪುವುದು ಇನ್ನಷ್ಟು ಹತ್ತಿರ Read More »

ಕರಾವಳಿ

ಕೊನೆಗೂ ಅಧಿಕೃತವಾಗಿ ಎನ್.ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22.  ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿರುವುದು ನನಗೆ ಖುಷಿ ತಂದಿದೆ. ಜೆಡಿಎಸ್‌ ಬೆಂಬಲದಿಂದ ಎನ್‌ಡಿಎ ಮೈತ್ರಿಕೂಟದ ಶಕ್ತಿ ಮತ್ತಷ್ಟು ವೃದ್ದಿಸಿದೆಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಭೇಟಿ ಮಾಡಿದ ಬಳಿಕ ಟ್ವೀಟ್‌ ಮಾಡಿರುವ ನಡ್ಡಾ,  ಜೆಡಿಎಸ್ ಎನ್ ಡಿಎ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ನನಗೆ ಖುಷಿ ತಂದಿದೆ.

ಕೊನೆಗೂ ಅಧಿಕೃತವಾಗಿ ಎನ್.ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top