Fine

ನಟಿ ರನ್ಯಾ ರಾವ್‌ಗೆ ಬರೋಬ್ಬರಿ 102 ಕೋಟಿ ರೂ. ದಂಡ

(ನ್ಯೂಸ್‌ ಕಡಬ) newskadaba.com,  ಸೆ.02: ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ಗೆ ಡಿಆರ್‌ಐ ಶಾಕ್‌ ನೀಡಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆ ನಟಿಗೆ 102 ಕೋಟಿ ರೂ. ದಂಡ ವಿಧಿಸಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಮಾಡಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಡಿಆರ್‌ಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ 102 ಕೋಟಿ ರೂ. ಪಾವತಿ ಮಾಡುವಂತೆ ರನ್ಯಾ ರಾವ್‌ಗೆ ಡಿಆರ್‌ಐ ಶೋಕಾಸ್‌ ನೋಟಿಸ್‌ ನೀಡಿದೆ. ನಾಲ್ವರು ಆರೋಪಿಗಳಿಗೂ ಡಿಆರ್‌ಐ ಶೋಕಾಸ್ ನೋಟಿಸ್ […]

ನಟಿ ರನ್ಯಾ ರಾವ್‌ಗೆ ಬರೋಬ್ಬರಿ 102 ಕೋಟಿ ರೂ. ದಂಡ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಬಂಡೀಪುರ: ಕಾಡಾನೆ ದಾಳಿ ವೇಳೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವ್ಯಕ್ತಿಗೆ 25 ಸಾವಿರ ರೂ. ದಂಡ

(ನ್ಯೂಸ್‌ ಕಡಬ) newskadaba.com, ಆ.12: ಬಂಡೀಪುರ ರಸ್ತೆಯಲ್ಲಿ ಕಾಡಾನೆ ಜತೆ ಸೆಲ್ಫೀ ತೆಗೆಯಲು ಹೋಗಿ ದಾಳಿಗೆ ಒಳಗಾದ ವ್ಯಕ್ತಿ ಯಾರೆಂದು ಪತ್ತೆ ಮಾಡಿ ಅರಣ್ಯ ಇಲಾಖೆ ಅವರಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಆರಂಭದಲ್ಲಿ ಆತ ಕೇರಳ ಮೂಲದವರು ಎಂದು ಭಾವಿಸಲಾಗಿತ್ತು. ಆದರೆ, ಆ ವ್ಯಕ್ತಿ ನಂಜನಗೂಡು ಮೂಲದ ಬಸವರಾಜು ಎಂಬುದು ಗೊತ್ತಾಗಿದೆ. ಘಟನೆ ಬಳಿಕ ಅರಣ್ಯ ಇಲಾಖೆ ಕಣ್ತಪ್ಪಿಸಿ, ಮೊಬೈಲ್ ಸ್ವಿಚ್ ಆಫ್ ಮಾಡಿ ಕೇರಳ ಕಡೆಗೆ ಹೋಗಿಬಂದಿದ್ದರು. ನಂತರ ಅವರನ್ನು ಪತ್ತೆ ಮಾಡಿದ

ಬಂಡೀಪುರ: ಕಾಡಾನೆ ದಾಳಿ ವೇಳೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವ್ಯಕ್ತಿಗೆ 25 ಸಾವಿರ ರೂ. ದಂಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ – 1,000 ರೂ.ಗೆ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ. ಇದರ ಬೆನ್ನಲ್ಲೇ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ – 1,000 ರೂ.ಗೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟಿಕೆಟ್ ರಹಿತ ಪ್ರಯಾಣ – 2,832 ಪ್ರಯಾಣಿಕರಿಗೆ ದಂಡ ವಿಧಿಸಿದ ಕೆಎಸ್ಸಾರ್ಟಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ತನಿಖಾ ತಂಡಗಳು ನಿಗಮ ವ್ಯಾಪ್ತಿಯಲ್ಲಿ ಜುಲೈ ತಿಂಗಳಲ್ಲಿ ಟಿಕೆಟ್‌ ರಹಿತವಾಗಿ ಪ್ರಯಾಣಿಸಿದ ಕಾರಣ 2,832 ಪ್ರಯಾಣಿಕರಿಗೆ ದಂಡ ವಿಧಿಸಿರುವ ಕುರಿತು ವರದಿಯಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಎಸ್‌ಆರ್‌ಟಿಸಿ, ನಿಗಮದ ತನಿಖಾ ತಂಡಗಳು ತಪಾಸಣಾ ಕಾರ್ಯವನ್ನು ಕೈಗೊಂಡು ಒಟ್ಟು 2,832 ಪ್ರಯಾಣಿಕರಿಗೆ ದಂಡ ವಿಧಿಸಿರುವುದಾಗಿ ಹೇಳಿದೆ. ಇದರ ಪ್ರಕಾರ, ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43,698 ವಾಹನಗಳನ್ನು ತನಿಖೆಗೊಳಪಡಿಸಿ, ಅವುಗಳ ಪೈಕಿ

ಟಿಕೆಟ್ ರಹಿತ ಪ್ರಯಾಣ – 2,832 ಪ್ರಯಾಣಿಕರಿಗೆ ದಂಡ ವಿಧಿಸಿದ ಕೆಎಸ್ಸಾರ್ಟಿಸಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟ್ರಾಫಿಕ್ ಪೊಲೀಸರ ಖಜಾನೆಗೆ ಒಂದೇ ದಿನ ಹರಿದು ಬಂತು ₹5 ಕೋಟಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.04. ಸಂಚಾರಿ ನಿಯಮ ಪಾಲಿಸ್ತಿಲ್ಲ, ದಂಡ ಕೂಡಾ ಪಾವತಿ ಮಾಡ್ತಿಲ್ಲ. ಸಂಚಾರಿ ಪೊಲೀಸರು ಬೇಸತ್ತು ಹೋಗಿದ್ದು, ಇದೀಗ ಸೂಪರ್​ ಡಿಸ್ಕೌಂಟ್​ ಕೊಟ್ಟಿದ್ದಾರೆ. ಒಂದೇ ದಿನ ಬರೋಬ್ಬರಿ 2.1 ಲಕ್ಷ ಕೇಸ್​​ಗಳಿಂದ 5 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣ ಸಂಗ್ರಹವಾಗಿದೆ. ಮೊದಲ ದಿನವೇ 2,01,828 ಲಕ್ಷ ಪ್ರಕರಣಗಳಲ್ಲಿ ವಾಹನ ಸವಾರರು ದಂಡ ಪಾವತಿ ಮಾಡಿದ್ದಾರೆ  ಎಂದು ವರದಿ ತಿಳಿಸಿದೆ.

ಟ್ರಾಫಿಕ್ ಪೊಲೀಸರ ಖಜಾನೆಗೆ ಒಂದೇ ದಿನ ಹರಿದು ಬಂತು ₹5 ಕೋಟಿ Read More »

ಕರ್ನಾಟಕ

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ ➤ ಅಧಿಕಾರಿಗೆ 5 ವರ್ಷ ಜೈಲು, 1.50 ಕೋ.ರೂ. ದಂಡ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ನ್ಯಾಯಾಲಯವು ವಲಯ ಅರಣ್ಯಾಧಿಕಾರಿಗೆ 5 ವರ್ಷಗಳ ಸಾದಾ ಸಜೆ ಮತ್ತು 1.50 ಲ.ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ಸಹ್ಯಾದ್ರಿ ವಲಯದ ವಲಯ ಅರಣ್ಯಾಧಿಕಾರಿಯಾಗಿದ್ದು ಪ್ರಸ್ತುತ ನಿವೃತ್ತರಾಗಿರುವ ಮಂಗಳೂರು ದೇರೆಬೈಲ್‌ ಕೊಂಚಾಡಿ ನಿವಾಸಿ ಎಸ್‌.ರಾಘವ ಪಾಟಾಳಿ ಶಿಕ್ಷೆಗೊಳಗಾದ ಅಪರಾಧಿ. ಈತನ ವಿರುದ್ಧ ಮಂಗಳೂರು ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ 2011ರ ಜು.21ರಂದು ಭ್ರಷ್ಟಾಚಾರ ತಡೆ ಕಾಯಿದೆ 1988ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ ➤ ಅಧಿಕಾರಿಗೆ 5 ವರ್ಷ ಜೈಲು, 1.50 ಕೋ.ರೂ. ದಂಡ..! Read More »

ಕರಾವಳಿ

ಕಾಫಿ ಡೇಗೆ 26 ಕೋಟಿ ರೂ. ದಂಡ ➤  45 ದಿನದಲ್ಲಿ ಪಾವತಿಸಲು ಗಡುವು

(ನ್ಯೂಸ್ ಕಡಬ)newskadaba.com ಮೈಸೂರು, ಜ.25. ಕಾಫಿ ಡೇ ಎಂಟರ್ ಪ್ರೈಸಸ್ ಗೆ ಮಾರುಕಟ್ಟೆ ನಿಗಾ ಸಂಸ್ಥೆ ಸೆಬಿ 26 ಕೋಟಿ ರೂ (3.2 ದಶಲಕ್ಷ ಡಾಲರ್) ದಂಡ ವಿಧಿಸಿದ್ದು, 45 ದಿನದೊಳಗೆ ಪಾವತಿಸುವಂತೆ ಗಡುವು ವಿಧಿಸಿದೆ. ಸೆಕ್ಯೂರೆಟಿಸ್ ಅಂಡ್ ಎಕ್ಸ್ ಚೆಂಜ್ ಬೋರ್ಡ್ ಆಫ್ ಇಂಡಿಯಾ ಸಂಸ್ಥೆ ತನ್ನ ವೆಬ್ ಸೈಟ್ ನಲ್ಲಿ ಈ ವಿಷಯ ಪ್ರಕಟಿಸಿದ್ದು, ತನ್ನ ಸೋದರ ಸಂಸ್ಥೆಗಳಿಂದ 35.35 ಶತಕೋಟಿ ರೂಪಾಯಿ ಹಣ ಬಾಕಿ ಇರಿಸಿಕೊಂಡಿದೆ. ಈ ಮೂಲಕ ಹಣಕಾಸು ವಹಿವಾಟಿನಲ್ಲಿ ಎಡವಿದೆ

ಕಾಫಿ ಡೇಗೆ 26 ಕೋಟಿ ರೂ. ದಂಡ ➤  45 ದಿನದಲ್ಲಿ ಪಾವತಿಸಲು ಗಡುವು Read More »

ಕರ್ನಾಟಕ

ಸೀಟ್​ಬೆಲ್ಟ್​ ಧರಿಸದೇ ಕಾರಿನಲ್ಲಿ ಪ್ರಯಾಣಿಸಿದ ಬ್ರಿಟನ್​ ಪ್ರಧಾನಿ !! ➤  ದಂಡ ವಿಧಿಸಿದ ಪೊಲೀಸರು

(ನ್ಯೂಸ್ ಕಡಬ)newskadaba.com  ಲಂಡನ್​, ಜ.21. ಸೀಟ್​ ಬೆಲ್ಟ್​ ಧರಿಸದೇ ಕಾರಿನಲ್ಲಿ ಪ್ರಯಾಣ ಬೆಳೆಸುವ ಮೂಲಕ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಬ್ರಿಟನ್​ ಪ್ರಧಾನಿ ರಿಷಿ ಸುನಕ್ ಅವರಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ಸಾಮಾಜಿಕ ಜಾಲತಾಣಕ್ಕಾಗಿ ವಿಡಿಯೋ ಮಾಡುವಾಗ ಸೀಟ್​ ಬೆಲ್ಟ್ ಧರಿಸದೇ​ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತು ರಿಷಿ ಪ್ರಯಾಣ ಮಾಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಬ್ರಿಟನ್​ ಪೊಲೀಸರು ದಂಡವನ್ನು ವಿಧಿಸಿದ್ದು, ಇದರಿಂದ ರಿಷಿ ಅವರು ಮುಜುಗರ ಅನುಭವಿಸಿದ್ದಾರೆ. ಈ ಬಗ್ಗೆ ರಿಷಿ ಸುನಕ್​ ಪ್ರತಿಕ್ರಿಯೆ

ಸೀಟ್​ಬೆಲ್ಟ್​ ಧರಿಸದೇ ಕಾರಿನಲ್ಲಿ ಪ್ರಯಾಣಿಸಿದ ಬ್ರಿಟನ್​ ಪ್ರಧಾನಿ !! ➤  ದಂಡ ವಿಧಿಸಿದ ಪೊಲೀಸರು Read More »

ರಾಷ್ಟ್ರೀಯ ನ್ಯೂಸ್
Scroll to Top