fir

ಕಡಬ | ಮಹಿಳೆಗೆ ಹಲ್ಲೆ, ಜೀವ ಬೆದರಿಕೆ: ಆರೋಪಿಯ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಎ.06 : ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ. ಪ್ರಕರಣದ ಫಿರ್ಯಾದುದಾರರಾದ ಮಹಿಳೆ ಕಳೆದ ಸುಮಾರು 3 ವರ್ಷಗಳಿಂದ ತನ್ನ ಗಂಡನಿಂದ ಪ್ರತ್ಯೇಕವಾಗಿ ಮಗಳೊಂದಿಗೆ ವಾಸವಾಗಿದ್ದರು. ಈ ನಡುವೆ ಆರೋಪಿತ ಪ್ರಭಾಕರ ಪಿ ಅವರೊಂದಿಗೆ ಪರಿಚಯವಾಗಿ ಆತ್ಮೀಯತೆ ಬೆಳೆದಿತ್ತು ಎನ್ನಲಾಗಿದೆ. ದಿನಾಂಕ 03.04.2026 ರಂದು ಫಿರ್ಯಾದುದಾರರು ಆರೋಪಿಯೊಂದಿಗೆ ಮಾತನಾಡಲು ಅವರ ಮನೆಗೆ ತೆರಳಿದ ವೇಳೆ, ಆರೋಪಿಯು ಹಲ್ಲೆ ನಡೆಸಿ ಆವಾಚ್ಯ […]

ಕಡಬ | ಮಹಿಳೆಗೆ ಹಲ್ಲೆ, ಜೀವ ಬೆದರಿಕೆ: ಆರೋಪಿಯ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ-ಎಫ್ ಈ ಆರ್, 3 ಎನ್ ಸಿ ಆರ್ ದಾಖಲು

(ನ್ಯೂಸ್‌ ಕಡಬ) newskadaba.com,  ನ.08: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗೆ ಕೈದಿಗಳಿಗೆ ಸಿಗುತ್ತಿರುವ ರಾಜಾತಿಥ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಮೂರು ಎನ್​ಸಿಆರ್ ಮತ್ತು ಒಂದು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸಹಾಯಕ ಅಧೀಕ್ಷಕ ಇಮಾಮಾಸಾಬ್ ಮೈಗೇರಿ ಅವರು ಜೈಲರ್ ಗೋಪಿನಾಥ್ ಡಿ ಮೂಲಕ ದೂರು ಸಲ್ಲಿಸಿದ್ದು, ದೂರಿನಲ್ಲಿ ವೈರಲ್ ಆಗಿರುವ ವೀಡಿಯೊಗಳಲ್ಲಿ ನಾಲ್ವರು ವಿಚಾರಣಾಧೀನ ಕೈದಿಗಳು – ಕಾರ್ತಿಕ್, ಧನಂಜಯ, ಮಂಜುನಾಥ್ ವಿ, ಮತ್ತು ಚರಣ್ ರಾವ್ ಬಿ – ಜೈಲಿನ ಬ್ಯಾರಕ್ ಸಂಖ್ಯೆ

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ-ಎಫ್ ಈ ಆರ್, 3 ಎನ್ ಸಿ ಆರ್ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ದ FIR ದಾಖಲು

(ನ್ಯೂಸ್‌ ಕಡಬ) newskadaba.com, ಆ.21:‌‌ ಹಿಂದೂ–ಮುಸ್ಲಿಮರ ಮಧ್ಯೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ದ ಕೊಪ್ಪಳ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆ.3ರಂದು ಅನ್ಯಕೋಮಿನ ಯುವಕನಿಂದ ಕೊಪ್ಪಳದ ಕುರುಬರ ಓಣಿಯ ಗವಿಸಿದ್ದಪ್ಪ ನಾಯಕನ ಕೊಲೆ ಆಗಿತ್ತು. ಆ.10ರಂದು ಸಂತ್ರಸ್ತ ಕುಟುಂಬದವರಿಗೆ ಸಾಂತ್ವಾನ ಹೇಳಲು ಕೊಪ್ಪಳಕ್ಕೆ ಬಂದಿದ್ದ ಯತ್ನಾಳ್, ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡುವ ಕಾರ್ಯಕ್ರಮ

ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ದ FIR ದಾಖಲು Read More »

ಕರ್ನಾಟಕ

ಮಹೇಶ್‌ ಶೆಟ್ಟಿ, ಗಿರೀಶ್‌ ಮಟ್ಟಣನವರ್‌, ಸಮೀರ್‌ ವಿರುದ್ದ ಎಫ್‌ಐಆರ್‌ ದಾಖಲು

(ನ್ಯೂಸ್‌ ಕಡಬ) newskadaba.com, ಆ.07:‌ ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣನವರ್‌ ಹಾಗೂ ಯೂಟ್ಯೂಬರ್‌ ಸಮೀರ್‌ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ವರದಿಗಾರ ಹರೀಶ್‌ ಅವರ ದೂರಿನಂತೆ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಗಿರೀಶ್‌ ಮಟ್ಟಣನವರ್(ಎ1), ಮಹೇಶ್‌ ಶೆಟ್ಟಿ ತಿಮರೋಡಿ(ಎ2), ಯೂಟ್ಯೂಬರ್‌ ಸಮೀರ್(ಎ3) ಹಾಗೂ ಜಯಂತ್‌(ಎ4) ಎಂದು ಇತರರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಮಹೇಶ್‌ ಶೆಟ್ಟಿ, ಗಿರೀಶ್‌ ಮಟ್ಟಣನವರ್‌, ಸಮೀರ್‌ ವಿರುದ್ದ ಎಫ್‌ಐಆರ್‌ ದಾಖಲು Read More »

ಕರಾವಳಿ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಶಿಫಾರಸು

(ನ್ಯೂಸ್ ಕಡಬ) newskadaba.com, ಜು. 10. ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿರುವ ಪ್ರಕರಣ ಸಂಬಂಧ ಸರ್ಕಾರಕ್ಕೆ ಸಲ್ಲಿಸಿದ ನ್ಯಾ. ಮೈಕಲ್ ಕುನ್ಹಾ ಅವರ ವರದಿಯಲ್ಲಿ ಮತ್ತಷ್ಟು ಸ್ಫೋಟಕ ಅಂಶ ಬಹಿರಂಗವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ತವ್ಯ ಲೋಪ ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಶಿಫಾರಸು ಮಾಡಿದೆ. ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಮತ್ತು ಪೊಲೀಸರ ವಿರುದ್ಧ ದಂಡನೀಯ ಪ್ರಕರಣ ದಾಖಲು ಮಾಡಬಹುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.  

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಶಿಫಾರಸು Read More »

ಕರ್ನಾಟಕ

ಪುತ್ತೂರು: ಪ್ರಚೋದನಕಾರಿ ಪೋಸ್ಟ್; ಆರೋಪಿಯ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಜೂ.06. ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತನಾದ ಕಾಸರಗೋಡು, ಅಡೂರ್ ನಿವಾಸಿ ಸತ್ಯನಾರಾಯಣ ಅಡಿಗ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಸತ್ಯನಾರಾಯಣ ಅಡಿಗ ಎಂಬಾತನ ಬರಹಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಆರೋಪಿಯ ವಿರುದ್ಧ ಜೂನ್ 5 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ :42/2025

ಪುತ್ತೂರು: ಪ್ರಚೋದನಕಾರಿ ಪೋಸ್ಟ್; ಆರೋಪಿಯ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಹರೀಶ್ ಪೂಂಜಾ ವಿರುದ್ಧ FIR ದಾಖಲು

(ನ್ಯೂಸ್ ಕಡಬ) newskadaba.com, ಮೇ.05: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಭಟ್ರಬೈಲು ತೆಕ್ಕಾರು ಇಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ವೇದಿಕೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ‘ಗ್ರಾಮದ ಮುಸ್ಲಿಮರ ಬಗ್ಗೆ ಮಾನಹಾನಿಕಾರ ಮತ್ತು ಕೋಮು ಪ್ರಚೋದನೆಯಿಂದ ಕೂಡಿದ ದ್ವೇಷ ಭಾಷಣ ಮಾಡಿದ್ದಾರೆ’ ಎಂದು ಆರೋಪಿಸಿ, ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಈ ದೂರಿನಡಿ ಪೊಲೀಸರು ಎಫ್‌ಐಆ‌ರ್ ದಾಖಲಿಸಿಕೊಂಡಿದ್ದಾರೆ. ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಶನಿವಾರ ರಾತ್ರಿ ಜರುಗಿದ್ದು, ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಮಾತನಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಹರೀಶ್ ಪೂಂಜಾ ವಿರುದ್ಧ FIR ದಾಖಲು Read More »

ಕರಾವಳಿ

ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್!

(ನ್ಯೂಸ್ ಕಡಬ) newskadaba.com ಮಾ. 20 ಬೆಂಗಳೂರು: ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿದ್ದಾರೆಂಬ ಹಿನ್ನೆಲೆ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಲಕ್ಷ್ಮಿ ಮಂಚು ಮತ್ತು ಪ್ರಕಾಶ್ ರಾಜ್ ಸೇರಿದಂತೆ ಸುಮಾರು 25 ಸೆಲೆಬ್ರಿಟಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಹೈದರಾಬಾದ್ ಪೊಲೀಸರು ಎಲ್ಲರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಸೆಲೆಬ್ರಿಟಿಗಳು ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿದ್ದಾರೆಂಬ ಆರೋಪ ಸಂಬಂಧ ಹೈದರಾಬಾದ್‌ನ ಮಿಯಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಸ್ತವವಾಗಿ, 32 ವರ್ಷದ ಉದ್ಯಮಿ ಫಣೀಂದ್ರ ಶರ್ಮಾ ತೆಲುಗು

ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್! Read More »

ಸಿನಿಮಾ

ಹಾಸನ : ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ ಐ ಆರ್

(ನ್ಯೂಸ್ ಕಡಬ) newskadaba.com ಜ.13 ಹಾಸನ: ಸಕಲೇಶಪುರದಲ್ಲಿ ಇತ್ತಿಚೆಗೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಹಾಗೂ ಇತರರ ವಿರುದ್ಧ ಸಕಲೇಶಪುರ ನಗರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.9 ರಂದು ಸಕಲೇಶಪುದರಲ್ಲಿ ನಡೆದಿದ್ದ ವಿರಾಟ್‌ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಪ್ರಮೋದ್‌ ಮುತಾಲಿಕ್‌ ಭಾಷಣ ಮಾಡಿದ್ದರು. ಗುಪ್ತ ಮಾಹಿತಿ ಸಿಬ್ಬಂದಿ ಶ್ರೀಧರ್‌ ಎಂ.ಕೆ ಅವರು ಪೊಲೀಸ್‌‍ ಠಾಣೆಗೆ ದೂರು ನೀಡಿದ್ದು ಬಿಎನ್‌ಎಸ್‌‍ 2023, U/S-196 (1), 353 (2), 3 (5) ಅಡಿ

ಹಾಸನ : ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ ಐ ಆರ್ Read More »

ಕರ್ನಾಟಕ
Scroll to Top