fir

ಮದ್ಯ ಕುಡಿಸಿ ಅತ್ಯಾಚಾರ, ಬಿಜೆಪಿ ಮುಖಂಡನ ಮೇಲೆ ಎಫ್‌ಐಆರ್

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ಹಣಕಾಸು ಸಹಾಯ ಮಾಡುವುದಾಗಿ ಕರೆದೊಯ್ದು ಬಲವಂತವಾಗಿ ಮದ್ಯ ಕುಡಿಸಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸೋಮಶೇಖರ್ ಜಯರಾಜ್ ಎಂಬವರ ವಿರುದ್ಧ ಸಂತ್ರಸ್ತ ಯುವತಿ ದೂರು ನೀಡಿದ್ದಾರೆ. ಪೊಲೀಸರು ಬಿಜೆಪಿ ಮುಖಂಡನ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾರೆ. ದೂರುದಾರ ಯುವತಿಗೆ ಆಕೆಯ ಸ್ನೇಹಿತೆಯಿಂದ ಸೋಮಶೇಖರ್ ಪರಿಚಯವಾಗಿತ್ತು ಕಳೆದ ವರ್ಷ ಯುವತಿಯ ಮದುವೆ ಹಿನ್ನೆಲೆಯಲ್ಲಿ […]

ಮದ್ಯ ಕುಡಿಸಿ ಅತ್ಯಾಚಾರ, ಬಿಜೆಪಿ ಮುಖಂಡನ ಮೇಲೆ ಎಫ್‌ಐಆರ್ Read More »

ಕರ್ನಾಟಕ

ರಾಹುಲ್ ಗಾಂಧಿ ವಿರುದ್ದ ಎಫ್ಐಆರ್ ದಾಖಲು..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಇತ್ತೀಚಿನ ಯುಎಸ್ ಭೇಟಿಯ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಗಳಿಂದ ಸಿಖ್ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಗ್ರಾ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮುಖಂಡ ಅಶೋಕ್ ಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಸಿಖ್ಖರ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ದೇಶದ ಸಮಗ್ರತೆಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕುಮಾರ್ ಆರೋಪಿಸಿರುವುದಾಗಿ

ರಾಹುಲ್ ಗಾಂಧಿ ವಿರುದ್ದ ಎಫ್ಐಆರ್ ದಾಖಲು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟ ಸಿದ್ದೀಖ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಆ. 28. ಮಲಯಾಳಂ ನಟ ಸಿದ್ದೀಕ್‌ ಅವರು 2016ರಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನಟಿ ಆರೋಪಿಸಿದ ಹಿನ್ನೆಲೆಯಲ್ಲಿ, ಸಿದ್ದೀಕ್‌ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಸಿದ್ದೀಕ್‌ ವಿರುದ್ಧ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪರಾಧವು 2016ರಲ್ಲಿ ನಡೆದಿರುವ ಕಾರಣ ಐಪಿಸಿ ಅಡಿಯಲ್ಲಿ ಪ್ರಕರಣ

ನಟ ಸಿದ್ದೀಖ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು Read More »

ರಾಷ್ಟ್ರೀಯ ನ್ಯೂಸ್

ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ- ದರ್ಶನ್ ಸೇರಿ ಮೂವರ ವಿರುದ್ಧ FIR ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರುವ ಆರೋಪಿ ನಟ ದರ್ಶನ್‌ ರಾಜಾರೋಷವಾಗಿ ಇರುವ ಫೋಟೋ, ವೀಡಿಯೋ ವೈರಲ್‌ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಈಗಾಗಲೇ ದರ್ಶನ್‌ ಸಿಗರೇಟು ಹಿಡಿದು, ಒಂದು ಕೈಯಲ್ಲಿ ಕಪ್‌ ಹಿಡಿದು ಕೂತಿರುವ ಫೋಟೋ ವೈರಲ್‌ ಆದ ಬೆನ್ನಲ್ಲೇ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಲೋಪವೆಸಗಿದ 7 ಮಂದಿ ಜೈಲು ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಅಲ್ಲದೇ ಫೋಟೋ ಹಾಗೂ ಸಿಗರೇಟು ವಿಷಯಕ್ಕೆ

ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ- ದರ್ಶನ್ ಸೇರಿ ಮೂವರ ವಿರುದ್ಧ FIR ದಾಖಲು Read More »

ಕರ್ನಾಟಕ
crime, arrest, suspected

ತಂದೆಯಿಂದಲೇ ಅತ್ಯಾಚಾರ- ಅಪ್ರಾಪ್ತೆ ಗರ್ಭಿಣಿ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಆ. 23. ಅಪ್ರಾಪ್ತ ಮಗಳ ಮೇಲೆ ಸ್ವತಃ ತಂದೆಯೇ ಅತ್ಯಾಚಾರ ಎಸಗಿ‌ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪಕ್ಕೆ ಸಂಬಂಧಿಸಿ ಮೇರೆಗೆ ಕಾಮುಕ ತಂದೆಯನ್ನು ಮೂಡಬಿದಿರೆ ಪೋಲಿಸರು ಬಂಧಿಸಿದ ಘಟನೆ ನಡೆದಿದೆ. ಆರೋಪಿ ತಂದೆಯನ್ನು ಬಂಧಿಸಲಾಗಿದ್ದು, ಈತ ಪ್ರೌಢಶಾಲೆಯಲ್ಲಿ ಓದುತ್ತಿರುವ ಮಗಳ ಮೇಲೆ ಆರು ತಿಂಗಳ ಹಿಂದೆ ಮನೆಯಲ್ಲೇ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಮಂಗಳೂರಿನ ಲೇಡಿಗೋಷನ್‌ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಗಳು 6

ತಂದೆಯಿಂದಲೇ ಅತ್ಯಾಚಾರ- ಅಪ್ರಾಪ್ತೆ ಗರ್ಭಿಣಿ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರಿನಲ್ಲಿ ವಿದ್ಯಾರ್ಥಿಯ ಕಿಡ್ನಾಪ್, ಹಲ್ಲೆ; 9 ಮಂದಿಯ ವಿರುದ್ದ FIR

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೋರ್ವನನ್ನು ಕಿಡ್ನಾಪ್ ಮಾಡಿ ಆತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿಯ ವಿರುದ್ದ ಕೆಂಗೇರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.   ಖಾಸಗಿ ಕಾಲೇಜೊಂದರಲ್ಲಿ ಬಿಬಿಎ ಓದುತ್ತಿರುವ ಜೀವನ್‌ ಜೈನ್‌ ಎಂಬಾತ ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಇವೆಂಟ್ ವಿಚಾರವಾಗಿ ಮೂರು ಲಕ್ಷ ಸಾಲ ಪಡೆದಿದ್ದ. ಆದರೆ ಕಾರಣಾಂತರಗಳಿಂದಾಗಿ ಜೀವನ್

ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರಿನಲ್ಲಿ ವಿದ್ಯಾರ್ಥಿಯ ಕಿಡ್ನಾಪ್, ಹಲ್ಲೆ; 9 ಮಂದಿಯ ವಿರುದ್ದ FIR Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಆರೋಪ – ಸೂಲಿಬೆಲೆ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 28. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್‌ ಮಾಡಿದ ಆರೋಪದಡಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬಾ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸೂಲಿಬೆಲೆ ಅವಹೇಳನಾರಿ ಕಮೆಂಟ್‌ ಮಾಡಿದ್ದಾರೆ ಎಂದು ಆರೋಪಿಸಿ ಆ. 24ರಂದು ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್‌ ದೂರು ನೀಡಿದ್ದರು. ಇದೀಗ ಐಪಿಸಿ ಸೆಕ್ಷನ್‌ 504 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಆರೋಪ – ಸೂಲಿಬೆಲೆ ವಿರುದ್ದ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ರಿಡ್ಜ್ ಕಾಮಗಾರಿಗೆ ತಂದಿಡಲಾಗಿದ್ದ ರಾಡ್ ಕಳವು – ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಆ. 08. ಬ್ರಿಡ್ಜ್ ಕೆಲಸಕ್ಕೆಂದು ತಂದಿಡಲಾಗಿದ್ದ ರಾಡ್, ಪ್ಲೇಟ್ಸ್ ಹಾಗೂ ಇತರ ಸಾಮಾಗ್ರಿಗಳನ್ನು ಕಳವುಗೈದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಬ್ರಿಡ್ಜ್ ಕೆಲಸಕ್ಕೆಂದು ತಂದಿಡಲಾಗಿದ್ದ ರಾಡುಗಳು, ಪ್ಲೇಟ್ಸ್ ಹಾಗೂ ಇತರ ಸಾಮಾಗ್ರಿಗಳು ಸೋಮವಾರದಂದು ಕಾಣೆಯಾಗಿದ್ದವು. ಅವುಗಳನ್ನು ಹುಡುಕಾಡಿದಾಗ ಮಾಣಿ ಗ್ರಾಮದ ಪಟ್ಲಕೋಡಿ ಎಂಬಲ್ಲಿ ಈಚರ್ ವಾಹನದಲ್ಲಿ ವ್ಯಕ್ತಿಯೋರ್ವ ತುಂಬಿಸಿಕೊಂಡಿರುವುದು ಕಂಡು ಬಂದಿದೆ. ನಂದ ಕುಮಾರ್ ರನ್ನು ನೋಡಿದ ಆರೋಪಿ ವಾಹನವನ್ನು ಅಲ್ಲೇ ಬಿಟ್ಟು

ಬ್ರಿಡ್ಜ್ ಕಾಮಗಾರಿಗೆ ತಂದಿಡಲಾಗಿದ್ದ ರಾಡ್ ಕಳವು – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ – ಮೂವರು ವಿದ್ಯಾರ್ಥಿನಿಯರ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಜು. 26. ನಗರದ ಪ್ಯಾರಾಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಯುವತಿಯರ ವಿಡಿಯೋ ಚಿತ್ರೀಕರಿಸಿದ ಘಟನೆಗೆ ಸಂಬಂಧಿಸಿ ತಪ್ಪಿತಸ್ಥ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‌ ಐಆರ್‌ ದಾಖಲಿಸಲಾಗಿದೆ. ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಎಂಬವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮಾ ಜಿ.ಬಿ ಅವರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿ ನಡೆಸಿದ ಕಾಲೇಜು ನಿರ್ದೇಶಕಿ, ಮೂವರು ವಿದ್ಯಾರ್ಥಿನಿಯರು ತಪ್ಪೊಪ್ಪಿಕೊಂಡಿದ್ದು, ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿಯ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ – ಮೂವರು ವಿದ್ಯಾರ್ಥಿನಿಯರ ವಿರುದ್ದ ಎಫ್ಐಆರ್ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ಅಕ್ರಮವಾಗಿ ಹಣ ಪಡೆಯುತ್ತಿದ್ದ 3 ಸೈಬರ್ ಕೇಂದ್ರಗಳು – FIR ದಾಖಲು

(ನ್ಯೂಸ್ ಕಡಬ)newskadaba.com ರಾಯಚೂರು, ಜು.25. ಗೃಹಲಕ್ಷ್ಮಿ ಯೋಜನೆಗೆ ಖಾಸಗಿ ಸೈಬರ್ ಕೇಂದ್ರಗಳಲ್ಲಿ ಅಕ್ರಮವಾಗಿ ಹಣ ಪಡೆದು ಅರ್ಜಿ ಸಲ್ಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಸೈಬರ್ ಕೇಂದ್ರಗಳ ವಿರುದ್ಧ ಪ್ರಕರಣ ದಾಖಲಾದ ಘಟನೆ ರಾಯಚೂರಿನಲ್ಲಿ ನಡೆದಿದೆ. ಮಾನ್ವಿ ತಾಲೂಕಿನ ಮೂರು ಖಾಸಗಿ ಸೈಬರ್ ಕೇಂದ್ರಗಳಲ್ಲಿ 100-200 ರೂಪಾಯಿ ಹಣ ಪಡೆದು ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲಾಗುತ್ತಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ತಹಶೀಲ್ದಾರ್ ಚಂದ್ರಕಾಂತ್ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಸರ್ಕಾರದ ಐಡಿ ಹೆಸರಲ್ಲಿ ಅಕ್ರಮವಾಗಿ ಅರ್ಜಿ

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ಅಕ್ರಮವಾಗಿ ಹಣ ಪಡೆಯುತ್ತಿದ್ದ 3 ಸೈಬರ್ ಕೇಂದ್ರಗಳು – FIR ದಾಖಲು Read More »

ಕರ್ನಾಟಕ
Scroll to Top