fire accident

ಟಾಟಾನಗರ್-ಎರ್ನಾಕುಲಂ ಎಕ್ಸ್ ಪ್ರೆಸ್ ರೈಲಿನ ಎರಡು ಭೋಗಿಗಳಿಗೆ ಬೆಂಕಿ ಅವಘಡ; ಓರ್ವ ಮೃತ್ಯು

(ನ್ಯೂಸ್‌ ಕಡಬ) newskadaba.com,ಡಿ.29 ಹೈದರಾಬಾದ್‌: ವಿಶಾಖಪಟ್ಟಣಂ-ದುವ್ವಾಡ ಮೂಲಕ ಎರ್ನಾಕುಲಂಗೆ ಹೋಗುತ್ತಿದ್ದ ಟಾಟಾನಗರ್-ಎರ್ನಾಕುಲಂ ಎಕ್ಸ್ಪ್ರೆಸ್ ರೈಲಿನ 2 ಭೋಗಿಗಳಿಗೆ ಅಗ್ನಿ ಹೊತ್ತಿಕೊಂಡ ಪರಿಣಾಮ ಒಬ್ಬಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರೈಲು ಬೆಂಕಿ ಹೊತ್ತಿಕೊಂಡಾಗ ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಹಾಗೂ ಇನ್ನೊಂದು ಬೋಗಿಯಲ್ಲಿ 76 ಪ್ರಯಾಣಿಕರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯರಾತ್ರಿ 12:45 ರ ಸುಮಾರಿಗೆ ಈ ಬೆಂಕಿ ದುರಂತ ಘಟನೆ ನಡೆದಿದೆ.. ರೈಲಿನ ಪ್ಯಾಂಟ್ರಿ ಕಾರಿನ ಪಕ್ಕದಲ್ಲಿರುವ ಬಿ1 ಮತ್ತು ಎಂ2 ಎಸಿ ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು […]

ಟಾಟಾನಗರ್-ಎರ್ನಾಕುಲಂ ಎಕ್ಸ್ ಪ್ರೆಸ್ ರೈಲಿನ ಎರಡು ಭೋಗಿಗಳಿಗೆ ಬೆಂಕಿ ಅವಘಡ; ಓರ್ವ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು- ಚಾಲಕ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ನಾಯಿ ಅಡ್ಡಬಂದ ಪರಿಣಾಮ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹೊರವಲಯದ ಗಂಜಿಮಠದ ಕೈಗಾರಿಕಾ ವಲಯದ ಬಳಿ ನಡೆದಿದೆ.   ಮೊಗರುಕಟ್ಟೆಯಿಂದ ಗಂಜಿಮಠದ ಕಡೆಗೆ ತೆರಳುತ್ತಿದ್ದ ಕಾರೊಂದು ತಡರಾತ್ರಿ ಸುಮಾರು 2 ಗಂಟೆಗೆ ನಾರ್ಲಪದವು ಎಂಬಲ್ಲಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಪರಿಣಾಮ ಕಾರಿನ ಎಸಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಅವಘಡದಲ್ಲಿ ಕಾರು ಸಂಪೂರ್ಣ ಭಸ್ಮಗೊಂಡಿದ್ದು, ಕಾರಿನಲ್ಲಿದ್ದ ಚಾಲಕ

ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು- ಚಾಲಕ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂಬಳೆ: ಹಾರ್ಡ್ ವೇರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ-ಅಪಾರ ಹಾನಿ

(ನ್ಯೂಸ್ ಕಡಬ) newskadaba.com , ಮೇ.17: ಕಾಸರಗೋಡು: ಹಾರ್ಡ್‌ವೇರ್ ಗೋದಾಮು ಅಗ್ನಿಗಾಹುತಿಯಾದ ಘಟನೆ ಕುಂಬಳೆ ಸಮೀಪದ ಸೀತಾಂಗೋಳಿ ಮುಖಾರಿಗದ್ದೆ ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಬದಿಯಡ್ಕ ನಿವಾಸಿ ಹರ್ಷಾದ್ ಎಂಬವರ ಮಾಲಕತ್ವದ ಅರ್ಶ್ ಎಂಟರ್ ಪ್ರೈಸಸ್‌ ನ ಗೋದಾಮಿನಲ್ಲಿ ಈ ದುರಂತ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ಅನಾಹುತಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ಯಿಂದ ತಿಳಿದುಬಂದಿದೆ. ಘಟನೆಯಿಂದ ಭಾರೀ ಪ್ರಮಾಣದ ಹಾನಿ ಉಂಟಾಗಿದ್ದು, ಕಾಸರಗೋಡು ಹಾಗೂ ಉಪ್ಪಳದಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.

ಕುಂಬಳೆ: ಹಾರ್ಡ್ ವೇರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ-ಅಪಾರ ಹಾನಿ Read More »

ಕರಾವಳಿ

ಕುಂಬಳೆ: ಹಾರ್ಡ್ ವೇರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ-ಅಪಾರ ಹಾನಿ

(ನ್ಯೂಸ್ ಕಡಬ) newskadaba.com , ಮೇ.17: ಕಾಸರಗೋಡು: ಹಾರ್ಡ್‌ವೇರ್ ಗೋದಾಮು ಅಗ್ನಿಗಾಹುತಿಯಾದ ಘಟನೆ ಕುಂಬಳೆ ಸಮೀಪದ ಸೀತಾಂಗೋಳಿ ಮುಖಾರಿಗದ್ದೆ ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಬದಿಯಡ್ಕ ನಿವಾಸಿ ಹರ್ಷಾದ್ ಎಂಬವರ ಮಾಲಕತ್ವದ ಅರ್ಶ್ ಎಂಟರ್ ಪ್ರೈಸಸ್‌ ನ ಗೋದಾಮಿನಲ್ಲಿ ಈ ದುರಂತ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ಅನಾಹುತಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ಯಿಂದ ತಿಳಿದುಬಂದಿದೆ. ಘಟನೆಯಿಂದ ಭಾರೀ ಪ್ರಮಾಣದ ಹಾನಿ ಉಂಟಾಗಿದ್ದು, ಕಾಸರಗೋಡು ಹಾಗೂ ಉಪ್ಪಳದಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.

ಕುಂಬಳೆ: ಹಾರ್ಡ್ ವೇರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ-ಅಪಾರ ಹಾನಿ Read More »

ಕರಾವಳಿ

ದೆಹಲಿ ಕಾಲೇಜಿನಲ್ಲಿ ಬೆಂಕಿ ಅವಘಡ – ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com , ಮೇ.15. ದೆಹಲಿಯ ಪಿತಾಂಪುರ ಪ್ರದೇಶದಲ್ಲಿರುವ ಶ್ರೀ ಗುರು ಗೋಬಿಂದ್ ಸಿಂಗ್ (ಜಿಜಿಎಸ್) ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು ಕಾಲೇಜಿನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಈ ಘಟನೆ ಬೆಳಿಗ್ಗೆ 9:40 ರ ಸುಮಾರಿಗೆ ಸಂಭವಿಸಿದೆ. ಮೊದಲ ಮಹಡಿಯಲ್ಲಿರುವ ಕಾಲೇಜು ಗ್ರಂಥಾಲಯದಲ್ಲಿ ಬೆಂಕಿ ಕಾಣಿಸಿಕೊಂಡು, ನಂತರ ಎರಡನೇ ಮತ್ತು ಮೂರನೇ ಮಹಡಿಗೆ ಹರಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 11 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದವು

ದೆಹಲಿ ಕಾಲೇಜಿನಲ್ಲಿ ಬೆಂಕಿ ಅವಘಡ – ತಪ್ಪಿದ ಭಾರೀ ಅನಾಹುತ Read More »

ಬ್ರೇಕಿಂಗ್ ನ್ಯೂಸ್

ಭೀಕರ ಅಗ್ನಿ ಅವಘಡ, ಜೀವ ಉಳಿಸಿಕೊಳ್ಳಲು 5ನೇ ಅಂತಸ್ತಿನಿಂದ ಹಾರಿದ ಯುವತಿ

(ನ್ಯೂಸ್ ಕಡಬ) newskadaba.com ಎ. 30: ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹ್ಮದಾಬಾದ್ ನಲ್ಲಿ ನಡೆದ ಭೀಕರ ಅಗ್ನಿಅವಘಡದಲ್ಲಿ ಮಹಿಳೆಯೊಬ್ಬರು ಜೀವ ಉಳಿಸಿಕೊಳ್ಳಲು ಕಟ್ಟಡದ 5ನೇ ಅಂತಸ್ತಿನಿಂದ ಕೆಳಗೆ ಹಾರಿದ್ದಾರೆ. ಅಹ್ಮದಾಬಾದ್ ನ ಇಂದಿರಾ ಸೇತುವೆ ಪ್ರದೇಶದ ಆಟ್ರೆ ಆರ್ಕಿಡ್‌ನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ್ಟ್‌ಮೆಂಟ್ ಬೆಂಕಿಯಿಂದ ತಪ್ಪಿಸಿಕೊಳ್ಳಲು ಅಹ್ಮದಾಬಾದ್‌ನ ಐದನೇ ಮಹಡಿಯ ಕಟ್ಟಡದಿಂದ ಜಿಗಿದ ಯುವತಿಯೊಬ್ಬಳು ಬದುಕುಳಿದಿದ್ದಾಳೆ. ಯುವತಿ ಕೆಳಗೆ ಹಾರುತ್ತಲೇ ಕೆಳಗೆ ಇದ್ದ ಸುಮಾರು 20-25 ಜನರು ಬಲೆ ಅಥವಾ ಬಟ್ಟೆಯಂತಹ

ಭೀಕರ ಅಗ್ನಿ ಅವಘಡ, ಜೀವ ಉಳಿಸಿಕೊಳ್ಳಲು 5ನೇ ಅಂತಸ್ತಿನಿಂದ ಹಾರಿದ ಯುವತಿ Read More »

ಬ್ರೇಕಿಂಗ್ ನ್ಯೂಸ್

ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ, ಪ್ರಾಣಿ-ಪಕ್ಷಿಗಳು ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ಫೆ. 26: ಮಂಗಳೂರು: ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.   ಮಂಗಳವಾರ ಸಂಜೆ ಕಾಡಿಗೆ ಬೆಂಕಿ ಹಬ್ಬಿದ್ದು ಅರಣ್ಯ ಹೊತ್ತಿ ಉರಿದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸಪಟ್ಟರೂ ಗಾಳಿಗೆ ವೇಗಕ್ಕೆ ಬೆಂಕಿಯ ಕೆನ್ನಾಲಿಗೆ ಹಬ್ಬುತ್ತಲೇ ಹೋಗಿದ್ದು ಬೆಂಕಿ ನಂದಿಸುವುದು ಸವಾಲಾಗಿತ್ತು. ಕೊನೆಗೂ ಅರಣ್ಯ ಸಿಬ್ಬಂದಿಗಳು ಮತ್ತು ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಜ್ವಾಲೆಗೆ ಸಸ್ಯಸಂಪತ್ತು ನಾಶವಾಗಿರುವ ಜೊತೆಗೆ ಪ್ರಾಣಿ-ಪಕ್ಷಿಗಳು

ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ, ಪ್ರಾಣಿ-ಪಕ್ಷಿಗಳು ಸುಟ್ಟು ಕರಕಲು Read More »

ಕರ್ನಾಟಕ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಾಹನಗಳು ಭಸ್ಮ

(ನ್ಯೂಸ್ ಕಡಬ) newskadaba.com, ಜ.29. ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 100ಕ್ಕೂ ಹೆಚ್ಚ ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಬುಧವಾರ ನಡೆದಿದೆ. ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ ಪಾರ್ಕ್ ಮಾಡಿದ್ದರು. ಈ ಪ್ರದೇಶದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಈಗಾಗಲೇ 5 ಕಾರು, 5 ಆಟೋ, 50 ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಕರಕಲಾಗಿದ್ದು, ಮತ್ತಷ್ಟು ವಾಹನಗಳಿಗೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಾಹನಗಳು ಭಸ್ಮ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ; 40 ಲಕ್ಷ ರೂ. ನಷ್ಟ

(ನ್ಯೂಸ್ ಕಡಬ) newskadaba.com ಜ.27  ಬೆಳಗಾವಿ: ಅಲೆವೂರು ಗುಡ್ಡೆಯಂಗಡಿಯಲ್ಲಿನ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊಂದರ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂಪಾಯಿ ನಷ್ಟವಾಗಿದೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಘಟನೆಯಲ್ಲಿ ಗೋಡೌನ್‌ನಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಮತ್ತು ಉಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ಮೂಲಗಳು ತಿಳಿಸಿವೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದ್ದು, ಸಂಭವನೀಯ ಹೆಚ್ಚಿನ

ಉಡುಪಿ: ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ; 40 ಲಕ್ಷ ರೂ. ನಷ್ಟ Read More »

ಕರಾವಳಿ

ಪ್ರಯಾಗ್‌ರಾಜ್‌ನಲ್ಲಿ ಮತ್ತೆ ಬೆಂಕಿ ಅವಘಡ-ಹೊತ್ತಿ ಉರಿದ ಕಾರುಗಳು!

(ನ್ಯೂಸ್ ಕಡಬ) newskadaba.com ಜ.25 ಲಖನೌ: ಉತ್ತರ ಪ್ರದೇಶದಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ ಇಂದು ಮುಂಜಾನೆ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಪ್ರಯಾಗ್‌ರಾಜ್‌ನ ಮುಖ್ಯ ರಸ್ತೆಯ ಸೆಕ್ಟರ್-2ರ ಬಳಿ ನಿಲ್ಲಿಸಿದ್ದ ಎರಡು ಕಾರುಗಳು ಬೆಂಕಿಗಾಹುತಿಯಾಗಿವೆ.ಆದರೆ ಯಾವುದೇ ಅಪಾಯ ಕಂಡುಬಂದಿಲ್ಲ ಎನ್ನಲಾಗಿದೆ. ಬೆಂಕಿ ಅವಘಡದ ಮಾಹಿತಿ ಸಿಕ್ಕಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ತಂಡ ಬೆಂಕಿ ನಂದಿಸಿ ಹೆಚ್ಚಿನ ಅಗ್ನಿ ದುರಂತವನ್ನು ತಪ್ಪಿಸಿದೆ. ಈ ಅವಘಡದಲ್ಲಿ ಎರಡೂ ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಸುತ್ತಮುತ್ತಲಿನ ವಾಹನಗಳನ್ನು ತೆರವುಗೊಳಿಸಲಾಯಿತು. ಅದೃಷ್ಟವಶಾತ್ ಘಟನೆಯಲ್ಲಿ

ಪ್ರಯಾಗ್‌ರಾಜ್‌ನಲ್ಲಿ ಮತ್ತೆ ಬೆಂಕಿ ಅವಘಡ-ಹೊತ್ತಿ ಉರಿದ ಕಾರುಗಳು! Read More »

ಬ್ರೇಕಿಂಗ್ ನ್ಯೂಸ್
Scroll to Top