fire accident

3000 ಕಾರುಗಳಿದ್ದ ಹಡಗಿದ ಆಕಸ್ಮಿಕ ಬೆಂಕಿ – ಭಾರತೀಯ ನಾವಿಕ ಮೃತ್ಯು

(ನ್ಯೂಸ್ ಕಡಬ)newskadaba.com ಅಮೆಲ್ಯಾಂಡ್‌, ಜು.27. ಉತ್ತರ ಸಮುದ್ರದಲ್ಲಿ ಸುಮಾರು 3,000 ಕಾರುಗಳನ್ನು ಸಾಗಿಸುತ್ತಿದ್ದ ಸರಕು ಸಾಗಣೆ ಹಡಗೊಂದು ಬೆಂಕಿಗೆ ಆಹುತಿಯಾಗಿದ್ದು, ಭಾರತೀಯ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಬೆಂಕಿಯನ್ನು ನಂದಿಸಲು ವಿಫಲವಾದ ಕಾರಣ 23 ಸಿಬ್ಬಂದಿಯನ್ನು ಹಡಗಿನಿಂದ ಇಳಿಸಲು ದೋಣಿಗಳು ಮತ್ತು ಹೆಲಿಕಾಪ್ಟರ್‌ಗಳನ್ನು ಸೇವೆಗೆ ಗಳುಹಿಸಲಾಯಿತು. ಬೆಂಕಿಗೆ ಕಾರಣ ಇನ್ನೂ ಪತ್ತೆಯಾಗಿಲ್ಲ ಮತ್ತು ಓರ್ವ ಭಾರತೀಯ ನಾವಿಕ ಹೇಗೆ ಮೃತಪಟ್ಟಿದ್ದಾನೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಕರಾವಳಿ ಕಾವಲು ಪಡೆ ತಿಳಿಸಿದೆ. […]

3000 ಕಾರುಗಳಿದ್ದ ಹಡಗಿದ ಆಕಸ್ಮಿಕ ಬೆಂಕಿ – ಭಾರತೀಯ ನಾವಿಕ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ವಿಮಾ ಕಚೇರಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬಾವುಟ ಗುಡ್ಡೆಯ ಇನ್ಶೂರೆನ್ಸ್ ಸಂಸ್ಥೆಯೊಂದರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಕಂಪ್ಯೂಟರ್, ಎಸಿ ಮತ್ತಿತರ ಪರಿಕರಗಳು ಸುಟ್ಟು ಹೋಗಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು,

ವಿಮಾ ಕಚೇರಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಕಾರಿಗೆ ಬೆಂಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 02.  ಚಲಿಸುತ್ತಿದ್ದ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕಾರು ಸಂಪೂರ್ಣವಾಗಿ ಭಸ್ಮವಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನ ಹಳ್ಳಿ- ಗೋಪಾಲಪುರ ಮಾರ್ಗದ ರಸ್ತೆಯೊಂದರಲ್ಲಿ ವರದಿಯಾಗಿದೆ. ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಕೇರಳ ಮೂಲದ ವ್ಯಕ್ತಿಗಳು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಹಾಕಿದ್ದ ಹುರುಳಿ ಒಣ ಸೊಪ್ಪು ಕಾರಿನ ಇಂಜಿನ್ ಗೆ ತಾಗಿ ಬಿಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ

ಚಲಿಸುತ್ತಿದ್ದ ಕಾರಿಗೆ ಬೆಂಕಿ ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top