fire incident

ಪಿಲಿಕುಳದಲ್ಲಿ ಹೊತ್ತಿ ಉರಿದ 2 ಇಲೆಕ್ಟ್ರಿಕ್ ವಾಹನಗಳು..!

(ನ್ಯೂಸ್ ಕಡಬ) newskadaba.com ಅ. 30. ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರದಂದು ಮುಂಜಾನೆ ನಡೆದಿದೆ. ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ಉಂಟಾಗಿ ಬೆಂಕಿ ಅವಘಡ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಲ್ಲಿ ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದ್ದು, ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಬಗ್ಗಿ ಎಲೆಕ್ಟ್ರಿಕ್ ವಾಹನಗಳಿದ್ದವು ಎನ್ನಲಾಗಿದೆ. ಆದರೆ ಅದೃಷ್ಟವಶಾತ್ […]

ಪಿಲಿಕುಳದಲ್ಲಿ ಹೊತ್ತಿ ಉರಿದ 2 ಇಲೆಕ್ಟ್ರಿಕ್ ವಾಹನಗಳು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು- ಮಾರಿಕುಪ್ಪಂ ರೈಲಿನಲ್ಲಿ ಬೆಂಕಿ

(ನ್ಯೂಸ್ ಕಡಬ) newskadaba.com ಕೋಲಾರ, ಅ. 13. ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ಲೈನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಕೋಲಾರ ಜಿಲ್ಲೆಯ ಮಾಲೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು-ಮಾರಿಕುಪ್ಪಂ ರೈಲು, ನಿಲ್ದಾಣಕ್ಕೆ ಬರುತ್ತಿದಂತೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಪ್ರಯಾಣಿಕರಲ್ಲಿ ಆತಂಕ ಎದುರಾಗಿತ್ತು. 2 ನಿಮಿಷಗಳ ಕಾಲ ಕಾಣಿಸಿಕೊಂಡಿದ್ದು, ರೈಲಿನಲ್ಲಿ 500 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ರೈಲಿನಿಂದ ಇಳಿದು ಕೆಲ ಪ್ರಯಾಣಿಕರು ಓಡಿ ಹೋಗಿದ್ದಾರೆ. ಬೆಂಕಿ

ಬೆಂಗಳೂರು- ಮಾರಿಕುಪ್ಪಂ ರೈಲಿನಲ್ಲಿ ಬೆಂಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉದ್ಯಾನ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ನಿಲ್ಲಿಸಿದ್ದ ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಶನಿವಾರದಂದು ಬೆಳಗ್ಗೆ ಸಂಭವಿಸಿದೆ. ಮುಂಬೈಯಿಂದ ಬಂದಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ 6 ಗಂಟೆಗೆ ಕೆಎಸ್ಆರ್ ರೈಲು ನಿಲ್ದಾಣಕ್ಕೆ ಆಗಮಿಸಿದ್ದು, ಪ್ಲಾಟ್ ಫಾರ್ಮ್ 4ರಲ್ಲಿ ನಿಂತಿತ್ತು. 7:30ರ ಸುಮಾರಿಗೆ ತಾಂತ್ರಿಕ ಸಮಸ್ಯೆಯಿಂದಾಗಿ ರೈಲ್ವೇ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿ ರೈಲಿನ ಎರಡು ಕೋಚ್

ಉದ್ಯಾನ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಒಡಿಶಾದ ದುರ್ಗ್ ಪುರಿ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಬೆಂಕಿ

(ನ್ಯೂಸ್ ಕಡಬ) com ಒಡಿಶಾ, ಜೂ. 09. ನೌಪಾದಾ ಜಿಲ್ಲೆಯ ದುರ್ಗ್ ಪುರಿ ಎಕ್ಸ್ಪ್ರೆಸ್‌ನ ಬೋಗಿಯೊಳಗೆ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಭಯಭೀತರಾದ ಘಟನೆ ಒಡಿಶಾದಲ್ಲಿ ನಡೆದಿದೆ. ದುರ್ಗ್ ಪುರಿ ಎಕ್ಸ್‌ ಪ್ರೆಸ್‌ ಗುರುವಾರ ಸಂಜೆ ಖರಿಯಾರ್ ರಸ್ತೆ ನಿಲ್ದಾಣಕ್ಕೆ ತಲುಪುತ್ತಿದ್ದಂತೆ ರೈಲಿನ ಬಿ3 ಕೋಚ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರೈಲ್ವೆ ಅಧಿಕಾರಿಗಳು ಒಂದು ಗಂಟೆಯೊಳಗೆ ಸಮಸ್ಯೆಯನ್ನು ಸರಿಪಡಿಸಿ ರೈಲು ರಾತ್ರಿ 11 ಗಂಟೆಗೆ ನಿಲ್ದಾಣದಿಂದ ಹೊರಟಿತು. ಹೊಗೆ ಪತ್ತೆಯಾದಾಗ ಅನೇಕ ಪ್ರಯಾಣಿಕರು ರೈಲಿನಿಂದ ಹೊರಬಂದಿದ್ದು, ಭಯಭೀತರಾಗಿದ್ದರು. ಘಟನೆಯಲ್ಲಿ ಯಾವುದೇ

ಒಡಿಶಾದ ದುರ್ಗ್ ಪುರಿ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಬೆಂಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಣಿ: ಅಗ್ನಿ ಅವಘಡ ➤ ಮನೆ ಸಂಪೂರ್ಣ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 19. ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮನೆ ಸಂಪೂರ್ಣ ಸುಟ್ಟುಹೋದ ಘಟನೆ ಮಾಣಿಯಲ್ಲಿ ನಡೆದಿದೆ. ಮಾಣಿ ಗ್ರಾಮದ ಕಾಪಿಕಾಡು ಸಮೀಪದ ಜನತಾ ಕಾಲೊನಿ ನಿವಾಸಿ ರಮಾ ಅಶೋಕ ಪೂಜಾರಿ ಎಂಬವರ ಮನೆ ಬೆಂಕಿಗಾಹುತಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಂಕಿಯನ್ನು ಗಮನಿಸಿದ ಪಕ್ಕದ ಮನೆಯವರು ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರಲ್ಲೇ ಮನೆ ಸಂಪೂರ್ಣ ಸುಟ್ಟುಕರಕಲಾಗಿತ್ತು. ಸ್ಥಳಕ್ಕೆ

ಮಾಣಿ: ಅಗ್ನಿ ಅವಘಡ ➤ ಮನೆ ಸಂಪೂರ್ಣ ಬೆಂಕಿಗಾಹುತಿ Read More »

ಕರ್ನಾಟಕ

ದಾಸ್ತಾನು ಕೊಠಡಿಗೆ ಬೆಂಕಿ ➤ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಉಜಿರೆ, ಡಿ. 27. ಗುತ್ತು ಮನೆ ಬಾಲಚಂದ್ರ ರಾವ್ ಎಂಬವರ ಮನೆಯ ದಾಸ್ತಾನು ಕೊಠಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ಉಂಟಾದ ಘಟನೆ ಕಲ್ಮಂಜ ಗ್ರಾಮದಲ್ಲಿ ವರದಿಯಾಗಿದೆ. ರಬ್ಬರ್ ಸ್ಮೋಕ್ ಹೌಸ್ ನಿಂದ ದಾಸ್ತಾನು ಕೊಠಡಿಗೆ ಬೆಂಕಿ ಆವರಿಸಿದ್ದು, ಸುಮಾರು 7,000 ಕ್ಕಿಂತ ಅಧಿಕ ತೆಂಗಿನಕಾಯಿ, 2 ಕ್ವಿಂಟಾಲ್ ಗಿಂತಲೂ ಹೆಚ್ಚಿನ ರಬ್ಬರ್ ಬೆಂಕಿಗೆ ಆಹುತಿಯಾಗಿದ್ದಲ್ಲದೇ ಬೆಂಕಿಯ ತೀವ್ರತೆಗೆ ಕೊಟ್ಟಿಗೆಯ ಛಾವಣಿ ಹಾಗೂ ಗೋಡೆಗೂ ಹಾನಿ ಉಂಟಾಗಿದ್ದು, ಸುಮಾರು 3 ಲಕ್ಷ

ದಾಸ್ತಾನು ಕೊಠಡಿಗೆ ಬೆಂಕಿ ➤ ಅಪಾರ ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಮನೆ ಬೆಂಕಿಗಾಹುತಿ ➤ ಅಪಾರ ಹಾನಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 25. ಮನೆಯ ಮೇಲಂತಸ್ತು ಬೆಂಕಿಗಾಹುತಿಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಕಡವಿನ ಬಾಗಿಲು ಎಂಬಲ್ಲಿ ನಡೆದಿದೆ. ಇಲ್ಲಿನ ಬಿ.ಕೆ. ಇಸ್ಮಾಯಿಲ್ ಎಂಬವರಿಗೆ ಸೇರಿದ ಮನೆಯ ಮೇಲಂತಸ್ತು ಬೆಂಕಿಗಾಹುತಿಯಾಗಿದ್ದು, ಪರಿಣಾ. ಬೆಲೆಬಾಳುವ ಸೋಫಾಸೆಟ್, ಟಿಫಾಯಿ, ಬಟ್ಟೆ ಬರೆ, ಕಿಟಕಿ ಹಾಗೂ ಬಾಗಿಲು ಸುಟ್ಟು ಹೋಗಿವೆ. ಅಲ್ಲದೇ, ಮನೆಯ ಒಂದು ಬದಿಯ ಗೋಡೆ ಕೂಡಾ ಬಿರುಕು ಬಿಟ್ಟಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣವೆನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಬೆಂಕಿ

ಉಪ್ಪಿನಂಗಡಿ: ಮನೆ ಬೆಂಕಿಗಾಹುತಿ ➤ ಅಪಾರ ಹಾನಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ : ಚಲಿಸುತ್ತಿದ್ದ ಸ್ಕೂಟಿಯಲ್ಲಿ ಬೆಂಕಿ ಅವಘಢ     ➤  ಚಾಲಕ ಅಪಾಯದಿಂದ ಪಾರು                

(ನ್ಯೂಸ್ ಕಡಬ) newskadaba.com  ಉಡುಪಿ, ಡಿ.23. ಚಲಿಸುತ್ತಿದ್ದ  ಸ್ಕೂಟಿಯೊಂದು  ಅಚಾನಕ್  ಆಗಿ  ಬಂದ್ ಬಿದ್ದಿದ್ದು, ಏನಾಯ್ತು ಎಂದು ಚಾಲಕ ಇಳಿದು ನೋಡುವಾಗಲೇ ಸ್ಕೂಟಿಗೆ ಬೆಂಕಿ ಹತ್ತಿಕೊಂಡ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ಕ್ಷಣಾರ್ಧದಲ್ಲೇ ಜೋರಾಗಿ ಹೊತ್ತಿ ಉರಿದ ಬೆಂಕಿ ಸ್ಕೂಟಿಯನ್ನು ಆಹುತಿ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.  ಜಿಲ್ಲೆಯ ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿರುವ  ಸೇತುವೆ ಬಳಿ ನಡೆದಿದ್ದು, ಕಾರ್ಕಳ ಮೂಲದವರಿಗೆ ಸೇರಿದ ಸ್ಕೂಟಿ ಇದಾಗಿದೆ ಎಂದು ತಿಳಿದುಬಂದಿದೆ. ಬ್ಯಾಟರಿ  ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಉಡುಪಿ : ಚಲಿಸುತ್ತಿದ್ದ ಸ್ಕೂಟಿಯಲ್ಲಿ ಬೆಂಕಿ ಅವಘಢ     ➤  ಚಾಲಕ ಅಪಾಯದಿಂದ ಪಾರು                 Read More »

ಕರಾವಳಿ, ಕರ್ನಾಟಕ
Scroll to Top