ಹಡಗಿನಲ್ಲಿ ಅಗ್ನಿದುರಂತ- ಗಾಯಾಳುಗಳು ಮಂಗಳೂರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಜೂ. 10. ಕೇರಳದ ಬೇಪೋರ್ ಕರಾವಳಿಯಿಂದ ಸುಮಾರು 78 ನಾಟಿಕಲ್ ಮೈಲು ದೂರದಲ್ಲಿ ಬೃಹತ್ ಕಂಟೈನರ್ ಹಡಗಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಯಗೊಂಡಿರುವ ಹಡಗಿನ ಆರು ಮಂದಿ ಸಿಬ್ಬಂದಿಗಳನ್ನು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೇರೀತಿ ರಕ್ಷಿಸಲ್ಪಟ್ಟ ಉಳಿದ 12 ಮಂದಿಯನ್ನೂ ಮಂಗಳೂರಿಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ. ದುರಂತಕ್ಕೀಡಾದ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಹೊತ್ತ ಐಎನ್ಎಸ್ ಸೂರತ್ ಸೋಮವಾರದಂದು ತಡರಾತ್ರಿ ಪಣಂಬೂರಿನ ಹೊಸ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಆಗಮಿಸಿದೆ. ಅಲ್ಲಿಂದ ಆರು ಮಂದಿ […]

ಹಡಗಿನಲ್ಲಿ ಅಗ್ನಿದುರಂತ- ಗಾಯಾಳುಗಳು ಮಂಗಳೂರು ಆಸ್ಪತ್ರೆಗೆ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್