fire

ಓಲಾ ಸ್ಕೂಟರ್ ಶೋರೂಂ ಹೊರಗೇ ನಿಂತು ಸ್ಕೂಟರ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ

(ನ್ಯೂಸ್‌ ಕಡಬ) newskadaba.com,  ಅ.11 ಅಹಮದಾಬಾದ್:  ಶೋರೂಂವೊಂದರ ಹೊರಗೆ ನಿಂತಿದ್ದ ವ್ಯಕ್ತಿಯೊಬ್ಬ ತನ್ನ ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಗುಜರಾತ್‌ನ ಪಾಲನ್‌ಪುರದಲ್ಲಿ ನಡೆದಿದೆ. ಕೆಲವೇ ನಿಮಿಷಗಳಲ್ಲಿ ನಡೆದ ಘಟನೆಯ ದೃಶ್ಯಾವಳಿ ಕ್ಯಾಮರಾದಲ್ಲಿ ಸೆರೆಯಾಯಿತು. ಏನಾಯಿತು ಎಂದು ಯಾರಾದರೂ ಅರ್ಥಮಾಡಿಕೊಳ್ಳುವ ಮೊದಲೇ, ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರನ್ನು ಆಘಾತ ಮತ್ತು ಕುತೂಹಲಕ್ಕೆ ದೂಡಿತು. ಆ ವ್ಯಕ್ತಿಯು ತುಂಬಾ ನಿರಾಶೆಗೊಂಡಿದ್ದ. ತನ್ನ ಓಲಾ ಸ್ಕೂಟರ್ ಸವಾರಿಗಿಂತ ಹೆಚ್ಚಿನ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಅವನು ಹೇಳಿಕೊಂಡಿದ್ದಾನೆ. ವರದಿ ಪ್ರಕಾರ, ತನ್ನ […]

ಓಲಾ ಸ್ಕೂಟರ್ ಶೋರೂಂ ಹೊರಗೇ ನಿಂತು ಸ್ಕೂಟರ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಡಿಕೇರಿ ವಸತಿ ಶಾಲೆಯೊಂದರಲ್ಲಿ ಬೆಂಕಿ ಅನಾಹುತ ; 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ

(ನ್ಯೂಸ್‌ ಕಡಬ) newskadaba.com,  ಅ.09 ಮಡಿಕೇರಿ : ಮಡಿಕೇರಿಯ ವಸತಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ವಸತಿ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವಸತಿ ಶಾಲೆಯ

ಮಡಿಕೇರಿ ವಸತಿ ಶಾಲೆಯೊಂದರಲ್ಲಿ ಬೆಂಕಿ ಅನಾಹುತ ; 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ Read More »

ಕರಾವಳಿ

ಚಿತ್ರರಂಗದಲ್ಲಿ ಮಹಿಳೆಯರಿಗೆ ಕಿರುಕುಳ ಅಧ್ಯಯನಕ್ಕೆ ಸಮಿತಿ ರಚನೆ- ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05. ಕನ್ನಡ ಚಿತ್ರರಂಗದಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ಕಿರುಕುಳದ ಬಗ್ಗೆ ಕೇರಳ ಸರಕಾರದ ರೀತಿಯಲ್ಲಿ ಸಮಿತಿ ರಚಿಸಬೇಕು ಎಂದು ಆಗ್ರಹಿಸಿ ಇಂದು ಫೈರ್ ತಂಡ ಸಿಎಂ ಸಿದ್ದರಾಮಯ್ಯ ರವರಿಗೆ ಮನವಿ ಸಲ್ಲಿಸಿತ್ತು.   ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು, ಇದು ಗಂಭೀರವಾದ ವಿಚಾರ, ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಾಣ ಹಾಗೂ ಇತರ ಸಮಸ್ಯೆಗಳ ಅಧ್ಯಯನಕ್ಕಾಗಿ ಸಮಿತಿ ರಚಿಸುವ ಕುರಿತಂತೆ ಸವಿಸ್ತಾರ ಚರ್ಚೆಯ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿತ್ರರಂಗದಲ್ಲಿ ಮಹಿಳೆಯರಿಗೆ ಕಿರುಕುಳ ಅಧ್ಯಯನಕ್ಕೆ ಸಮಿತಿ ರಚನೆ- ಸಿಎಂ Read More »

ಕರ್ನಾಟಕ

ಸ್ಯಾಂಡಲ್ ವುಡ್- ಲೈಂಗಿಕ ಕಿರುಕುಳದ ಕುರಿತ ತನಿಖೆಗೆ ಆಗ್ರಹ- ಸಮಿತಿ ರಚನೆಗೆ ಸಿಎಂಗೆ ಮನವಿ ಸಲ್ಲಿಸಿದ ‘FIRE’

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05. ಮಲಯಾಳಂ ಚಿತ್ರರಂಗದ ಸ್ಫೋಟಕ ಮಾಹಿತಿ ಹೊರಬರುತ್ತಿದ್ದಂತೆಯೇ ಕನ್ನಡ ಚಿತ್ರರಂಗದಲ್ಲಿಯೂ ಲೈಂಗಿಕ ಕಿರುಕುಳ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ತನಿಖೆ ನಡೆಸಿ ವರದಿ ನೀಡಲು ಸಮಿತಿಯೊಂದನ್ನು ರಚಿಸುವಂತೆ ಆಗ್ರಹಿಸಿ ಫಿಲ್ಮ್‌ ಇಂಡಸ್ಟ್ರಿ ಫಾರ್ ರೈಟ್ಸ್ ಆಂಡ್ ಇಕ್ವಾಲಿಟಿ ಸಂಸ್ಥೆ (ಫೈರ್)ಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರದಂದು ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಹಿರಿಯ ಸಾಮಾಜಿಕ ಕಾರ್ಯಕರ್ತೆ ವಿಜಯಮ್ಮ, ನಟ ಚೇತನ್, ನಟಿ ಶೃತಿ ಹರಿಹರನ್‌ ಮೊದಲಾದವರು ಜೊತೆಗಿದ್ದರು. ಮಲಯಾಳಂ ಚಿತ್ರರಂಗದಲ್ಲಿನ

ಸ್ಯಾಂಡಲ್ ವುಡ್- ಲೈಂಗಿಕ ಕಿರುಕುಳದ ಕುರಿತ ತನಿಖೆಗೆ ಆಗ್ರಹ- ಸಮಿತಿ ರಚನೆಗೆ ಸಿಎಂಗೆ ಮನವಿ ಸಲ್ಲಿಸಿದ ‘FIRE’ Read More »

ಕರ್ನಾಟಕ, ಸಿನಿಮಾ

ವಿಮಾ ಕಚೇರಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬಾವುಟ ಗುಡ್ಡೆಯ ಇನ್ಶೂರೆನ್ಸ್ ಸಂಸ್ಥೆಯೊಂದರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಕಂಪ್ಯೂಟರ್, ಎಸಿ ಮತ್ತಿತರ ಪರಿಕರಗಳು ಸುಟ್ಟು ಹೋಗಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು,

ವಿಮಾ ಕಚೇರಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್

ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಖಾಸಗಿ ಬಸ್ ಗೆ ಬೆಂಕಿ

(ನ್ಯೂಸ್ ಕಡಬ)newskadaba.com ಕಟೀಲು, ಮೇ.18. ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ದೇವಸ್ಥಾನದ ಮುಂಭಾಗವೇ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಬಸ್ ನಲ್ಲಿ ಇಬ್ಬರ ಮಹಿಳೆಯರು ಮತ್ತು ಬಸ್ ಚಾಲಕ ಇದ್ದರು ಎಂದು ಹೇಳಲಾಗಿದ್ದು, ಮೂವರು ಬಸ್ ನಿಂದ ಇಳಿದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಖಾಸಗಿ ಬಸ್ ಗೆ ಬೆಂಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಾನ್ಸ್ ಫಾರ್ಮರ್ ನಿಂದ ಕಿಡಿ ಹಾರಿ ಕಾಡಿಗೆ ಆಕಸ್ಮಿಕ ಬೆಂಕಿ !

(ನ್ಯೂಸ್ ಕಡಬ)newskadaba.com ಶಿರ್ವ, ಏ.03. ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಹಾರಿದ ಕಿಡಿಯಿಂದ ಕಾಡಿಗೆ ಬೆಂಕಿ ಹೊತ್ತಿಕೊಂಡ ಘಟನೆ ಶಿರ್ವ ಎಂಬಲ್ಲಿ ಸಂಭವಿಸಿದೆ. ತಾಂತ್ರಿಕ ಕಾಲೇಜು ಬಳಿ ಇದ್ದ ಟ್ರಾನ್ಸ್ ಫಾರ್ಮರ್ ನಿಂದ ಬೆಂಕಿಯ ಕಿಡಿ ಬಿದ್ದ ಪರಿಣಾಮ ತರೆಗೆಲೆಗೆ ಬೆಂಕಿ ಹತ್ತಿ ಕಾಡಿಗೆ ವ್ಯಾಪಿಸಿದೆ ಎನ್ನಲಾಗಿದೆ. ಬೆಂಕಿಯ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ ಬಳಿಕ ಸ್ಥಳೀಯರು ಸೇರಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರೂ ಹತೋಟಿಗೆ ಬರಲಿಲ್ಲ ಈ ವೇಳೆ ಸ್ಥಳಕ್ಕೆ ಆಗಮಿಸಿದ

ಟ್ರಾನ್ಸ್ ಫಾರ್ಮರ್ ನಿಂದ ಕಿಡಿ ಹಾರಿ ಕಾಡಿಗೆ ಆಕಸ್ಮಿಕ ಬೆಂಕಿ ! Read More »

ಕರ್ನಾಟಕ

ಮರ್ಧಾಳ: ರಬ್ಬರ್ ತೋಟ ಬೆಂಕಿಗಾಹುತಿ

(ನ್ಯೂಸ್ ಕಡಬ)newskadaba.com ಮರ್ಧಾಳ, ಫೆ.14. ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಯ ಸಮೀಪದ ರಬ್ಬರ್  ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ರಬ್ಬರ್ ಮರಗಳು ಬೆಂಕಿಗಾಹುತಿಯಾಗಿರುವ ಘಟನೆ  ಮಧ್ಯಾಹ್ನ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಗೆ ಬೆಥನಿ ಜೀವನ್ ಜ್ಯೋತಿ ವಿಶೇಷ  ಶಾಲೆಯ ರಬ್ಬರ್ ತೋಟಕ್ಕೆ ಹಾಗೂ ಪಕ್ಕದಲ್ಲಿರುವ ಕುಕ್ಕೆ ಸುಬ್ರಮಣ್ಯ ಮಠದ ಜಾಗಕ್ಕೆ ವ್ಯಾಪಿಸಿದೆ.

ಮರ್ಧಾಳ: ರಬ್ಬರ್ ತೋಟ ಬೆಂಕಿಗಾಹುತಿ Read More »

ಕರಾವಳಿ

ಎಲೆಕ್ಟ್ರಾನಿಕ್ಸ್ ಶೋ ರೂಮ್ ನಲ್ಲಿ ಅಗ್ನಿ ಅವಘಡ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.02. ಬಂಟ್ವಾಳ ತಾಲೂಕಿನಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಿ.ಸಿ ರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೊಮಾಕಿ ಕಂಪೆನಿಯ ಬ್ಯಾಟರಿ ಚಾಲಿತ ಸ್ಕೂಟರ್ ಗಳು ಇಲ್ಲಿದ್ದು, ಇದರ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಚ್ಚಿಕೊಂಡಿದೆಯಾ ಎಂಬ

ಎಲೆಕ್ಟ್ರಾನಿಕ್ಸ್ ಶೋ ರೂಮ್ ನಲ್ಲಿ ಅಗ್ನಿ ಅವಘಡ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಕಿ ಅನಾಹುತ; ಚಹಾ ಅಂಗಡಿ ಭಸ್ಮ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಚಹಾ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಅಂಗಡಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರಿನ ರಾಜಾಜಿನಗರದ ವೆಸ್ಟ್ ಆಫ್ ಕಾರ್ಡ್‌ ರೋಡ್‌ ಸಮೀಪ ನಡೆದಿದೆ. ರವಿ ಎಂಬವರಿಗೆ ಸೇರಿದ ಚಹಾದ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದಿದೆ. ಬೆಂಕಿ ಹತ್ತಿಕೊಂಡ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಅಗ್ನಿ ನಂದಿಸುವ ಕಾರ್ಯ ನಡೆಸಿದರೂ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಮಾಗಡಿ

ಬೆಂಕಿ ಅನಾಹುತ; ಚಹಾ ಅಂಗಡಿ ಭಸ್ಮ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top