fire

ಬಡ ರೈತನ ಗುಡಿಸಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ➤  50 ಸಾವಿರ ರೂ. ಮೌಲನ್ಯ ದಿನಸಿ ಸಾಮಗ್ರಿ ಸುಟ್ಟು ಭಸ್ಮ..!!

(ನ್ಯೂಸ್ ಕಡಬ) newskadaba.com ಮೈಸೂರು, ಜ.08.  ಕಿಡಿಗೇಡಿಗಳು .50 ಸಾವಿರ ಮೌಲ್ಯದ ದಿನಸಿ ಸಾಮಗ್ರಿಗಳಿಗೆ ಬೆಂಕಿ ಹಾಕಿರುವ ಘಟನೆ ಬಾರಸೆ ಕೊಪ್ಪಲು ಗ್ರಾಮದಲ್ಲಿ ಸಂಭವಿಸಿದೆ. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್‌ ಠಾಣೆ ವ್ಯಾಪ್ತಿಗೆ ಸೇರಿದ ಬಾರಸೆ ಕೊಪ್ಪಲು ಗ್ರಾಮದ ರಾಜೆಅರಸ್‌ ಅವರ ಜಮೀನಿನಲ್ಲಿ ಘಟನೆ ನಡೆದಿದ್ದು, ಬೆಳತ್ತೂರು ಗ್ರಾಮದ ರೈತ ಪುರುಷೋತ್ತಮ ಕಳೆದ ಒಂದು ವರ್ಷಗಳ ಹಿಂದೆ ಬಾರಿಸೆ ಕೊಪ್ಪಲು ಗ್ರಾಮದಲ್ಲಿ ರಾಜೆ ಅರಸ್‌ ಎಂಬವರಿಗೆ ಸೇರಿದ ಜಮೀನನ್ನು ಕೃಷಿ ಮಾಡಲು ಗುತ್ತಿಗೆ ಪಡೆದು ಗುಡಿಸಿಲು ಹಾಕಿಕೊಂಡು […]

ಬಡ ರೈತನ ಗುಡಿಸಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ➤  50 ಸಾವಿರ ರೂ. ಮೌಲನ್ಯ ದಿನಸಿ ಸಾಮಗ್ರಿ ಸುಟ್ಟು ಭಸ್ಮ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಗ್ನಿ ಅವಘಡ..!! ➤ ಖ್ಯಾತ ಉದ್ಯಮಿ ಉಸಿರುಗಟ್ಟಿ ಮೃತ್ಯು

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಜ.08. ಶಿವಮೊಗ್ಗದಲ್ಲಿ ಅಗ್ನಿ ಅವಘಡದಿಂದ ಮನೆಯೊಳಗೆ ಉಸಿರುಗಟ್ಟಿ ಯುವ ಉದ್ಯಮಿ ಹಾಗೂ ಖ್ಯಾತ ಉದ್ಯಮಿ ದಾನಿ ಮೃತರಾಗಿದ್ದು ಶಿವಮೊಗ್ಗ ಜನರಿಗೆ ಶಾಕ್ ನೀಡಿದೆ‌ ಎನ್ನಲಾಗಿದೆ. ಮೃತಪಟ್ಟವರನ್ನು ಖ್ಯಾತ ಉದ್ಯಮಿ ಭೂಪಾಳಂ ಎಸ್. ಶರತ್(39) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಕುವೆಂಪು ರಸ್ತೆಯಲ್ಲಿ ಜಿ.ಪಂ ಕಚೇರಿ ಎದುರು ಭೂಪಾಳಂ ಕುಟುಂಬದವರ ಮನೆ‌ ಇದೆ. ಇಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.  

ಅಗ್ನಿ ಅವಘಡ..!! ➤ ಖ್ಯಾತ ಉದ್ಯಮಿ ಉಸಿರುಗಟ್ಟಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನ್ನದಾತನ ಬಾಳಲ್ಲಿ ಬಂಗಾರವಾಗಬೇಕಿದ್ದ ಬಾಳೆ ಬೆಂಕಿಗಾಹುತಿ

(ನ್ಯೂಸ್ ಕಡಬ)newskadaba.com ಗದಗ, ಜ.07.  ಹಗಲು ರಾತ್ರಿ ಎನ್ನದೆ ಕಷ್ಟಪಟ್ಟು ಬೆಳೆದಿದ್ದ ಬಾಳೆ ಬೆಳೆ ಬೆಂಕಿಗೆ ಆಹುತಿಯಾಗಿದೆ. ಬಾಳೆ ಬೆಳೆ ಬಂದಿದ್ದರೆ ರೈತರನಿಗೆ ಲಾಭದಾಯಕವಾಗುತ್ತಿತ್ತು. ಆದ್ರೆ ಆಕಸ್ಮಿಕ ಬೆಂಕಿದೆ ಜಮೀನಲ್ಲಿ ಬಾಳೆ ಸುಟ್ಟು ಕರಕಲಾಗಿ ಬಿಟ್ಟಿದ್ದು, ಬಾಳೆ ಬೆಳೆ ಹಾನಿ ಕಂಡು ಅನ್ನದಾತರ ಕಣ್ಣೀರು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಕಸ್ಮಿಕ ಬೆಂಕಿ‌ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆ ನಾಶವಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರು ಗ್ರಾಮದಲ್ಲಿ ವರದಿಯಾಗಿದೆ. ದತ್ತಾತ್ರೆಯ ಕಟ್ಟಿಮನಿ ರವರ ಎರಡುವರೆ

ಅನ್ನದಾತನ ಬಾಳಲ್ಲಿ ಬಂಗಾರವಾಗಬೇಕಿದ್ದ ಬಾಳೆ ಬೆಂಕಿಗಾಹುತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಟೈಲರ್ ಅಂಗಡಿ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 05. ವಿದ್ಯುತ್ ಸರ್ಕ್ಯೂಟ್ ನಿಂದಾಗಿ ಟೈಲರ್ ಅಂಗಡಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು  ಕರಕಲಾದ ಘಟನೆ ಚಾಮರಾಜನಗರ ಪಟ್ಟಣದ ಸಂತೇಮರಳ್ಳಿ ವೃತ್ತದ ಸಮೀಪವಿರುವ ಜಾಮಿಯಾ ಮಸೀದಿ ಬಳಿ ನಡೆದಿದೆ. ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದಾಗಿ ಅಂಗಡಿಯಲ್ಲಿದ್ದ ಬಟ್ಟೆಗಳು, ಟೈಲರ್ ಮೆಷಿನ್ ಹಾಗೂ ಇತರೆ ವಸ್ತುಗಳು ಸುಟ್ಟು ಕರಕಲಾಗಿರುವುದಾಗಿ ತಿಳಿದುಬಂದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಟೈಲರ್ ಅಂಗಡಿ ಸಂಪೂರ್ಣ ಭಸ್ಮ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಕಸ್ಮಿಕ ಬೆಂಕಿ- ಸುಟ್ಟು ಭಸ್ಮವಾದ ಮೆಕ್ಕೆಜೋಳ ➤ ರೈತರು ಕಂಗಾಲು       

(ನ್ಯೂಸ್ ಕಡಬ) newskadaba.com ದಾವಣಗೆರೆ, ಡಿ. 26. ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮೆಕ್ಕೆ ಜೋಳ ರಾಶಿ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಸ್ಸೇನಾಳು ಗ್ರಾಮದಲ್ಲಿ ನಡೆದಿದೆ. ಈ ಬಾರಿಯ ಮಳೆ ಅತಿವೃಷ್ಟಿಯಿಂದಾಗಿ ಕಷ್ಟಪಟ್ಟು ಒಳ್ಳೆಯ ಬೆಳೆ ಬೆಳೆದಿದ್ದ  ರೈತರು, ಮೆಕ್ಕೆ ಜೋಳವನ್ನು ಕೊಯ್ಲು ಮಾಡಿ ರಾಶಿ ಹಾಕಿದ್ದರು. ಆದರೆ ಆಕಸ್ಮಿಕವಾಗಿ ಕೊಯ್ಲು ಬೆಂಕಿಗಾಹುತಿಯಾಗಿದೆ. ಘಟನೆಯಿಂದಾಗಿ ಬೆಳೆ ನಾಶವಾಗಿದ್ದಲ್ಲದೇ ಜೊತೆಗೆ ಬಹಳಷ್ಟು ಅರಣ್ಯ ಪ್ರದೇಶವೂ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ  ಆಗಮಿಸಿ, ಬೆಂಕಿ ನಂದಿಸುವ

ಆಕಸ್ಮಿಕ ಬೆಂಕಿ- ಸುಟ್ಟು ಭಸ್ಮವಾದ ಮೆಕ್ಕೆಜೋಳ ➤ ರೈತರು ಕಂಗಾಲು        Read More »

ಕರ್ನಾಟಕ

ತಡರಾತ್ರಿ ಭೀಕರ ಬೆಂಕಿ ಅವಘಢ  ➤ ಒಂದೇ ಕುಟುಂಬದ 6 ಮಂದಿ ಸಜೀವ ದಹನ     

(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ. 17. ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯ ಯಜಮಾನ ಸೇರಿದಂತೆ ಒಂದೇ ಕುಟುಂಬದ ಆರು ಜನರು ಮೃತಪಟ್ಟ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಮನೆಯ ಯಜಮಾನ ಶಿವಯ್ಯ (50), ಪತ್ನಿ ಪದ್ಮಾ (45) ಹಾಗೂ ಇಬ್ಬರು ಮಕ್ಕಳು, ಪದ್ಮಾರವರ ಅಕ್ಕನ ಮಗಳು ಮೌನಿಕ ಸೇರಿ ಶಾಂತಯ್ಯ ಎಂಬವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ತಡರಾತ್ರಿ ಭೀಕರ ಅಗ್ನಿ ಅವಘಢ ಸಂಭವಿಸಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ

ತಡರಾತ್ರಿ ಭೀಕರ ಬೆಂಕಿ ಅವಘಢ  ➤ ಒಂದೇ ಕುಟುಂಬದ 6 ಮಂದಿ ಸಜೀವ ದಹನ      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಡು ಹಂದಿಗೆ ಹಾರಿಸಿದ ಗುಂಡು ತಗುಲಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಹಾಸನ, ಡಿ.07  ಕಾಡು ಹಂದಿಗೆ  ಹಾರಿಸಿದ ಗುಂಡು ವ್ಯಕ್ತಿಯೋರ್ವರಿಗೆ ತಗುಲಿ ಮೃತಪಟ್ಟ ಘಟನೆ ಅರಸೀಕೆರೆ ತಾಲೂಕಿನ ಬಸವರಾಜಪುರ ಗ್ರಾಮದಲ್ಲಿ ಸಂಭವಿಸಿದೆ.   ಮೃತಪಟ್ಟ ವ್ಯಕ್ತಿಯನ್ನು ಸುರೇಶ್ (44) ಎಂದು ಗುರುತಿಸಲಾಗಿದೆ. ಚಿಕ್ಕೂರು ತಾಂಡ್ಯದ ಗಂಗನಾಯ್ಕ ಹಾಗೂ ನಂದೀಶ್ ಎಂಬವರು ಕಾಡು ಹಂದಿಯ ಬೇಟೆಗೆ ತೆರಳಿದ್ದ ವೇಳೆ ಹೊಡೆದ ಗುಂಡು ಮಿಸ್ ಫೈರ್ ಆಗಿ ಸುರೇಶ್ ಎಂಬವರಿಗೆ ತಗುಲಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಗಂಡನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆಂದು

ಕಾಡು ಹಂದಿಗೆ ಹಾರಿಸಿದ ಗುಂಡು ತಗುಲಿ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.25. ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಬೆಂಕಿಯುಂಟಾದ ಪರಿಣಾಮ ಲಾರಿ ಚಾಲಕ ಸಜೀವ ದಹನಗೊಂಡಿದ್ದು, ಬಸ್ ಸಂಪೂರ್ಣ ಭಸ್ಮಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಲಾರಿಗೆ ಬೆಂಕಿ

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೋಚಿಂಗ್ ಸೆಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ ➤ ಜೀವ ಭಯದಲ್ಲಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಜಿಗಿದ ವಿದ್ಯಾರ್ಥಿಗಳು ➤ 18 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತ್ಯು, ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಗುಜರಾತ್, ಮೇ.24. ಇಲ್ಲಿನ ಕೋಚಿಂಗ್ ಸೆಂಟರ್ ಒಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ 18 ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ. ನಾಲ್ಕು ಮಹಡಿಗಳ ಕಟ್ಟಡದ ಮೇಲಿನ ಮಹಡಿಯಲ್ಲಿ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆಯೊಂದಿಗೆ ಬೆಂಕಿಯ ಕೆನ್ನಾಲಿಗೆ ಜೋರಾಗುತ್ತಿರುವುದನ್ನು ನೋಡಿ ಗಾಬರಿಯಾದ ವಿದ್ಯಾರ್ಥಿಗಳು ಜೀವ ಭಯದಿಂದ ಕಟ್ಟಡದ ಕಿಟಕಿಗಳಿಂದ ಕೆಳಕ್ಕೆ ಜಿಗಿದಿದ್ದಾರೆ. ಇದರಿಂದಾಗಿ 18 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವರು ಗಂಭೀರ

ಕೋಚಿಂಗ್ ಸೆಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ ➤ ಜೀವ ಭಯದಲ್ಲಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಜಿಗಿದ ವಿದ್ಯಾರ್ಥಿಗಳು ➤ 18 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತ್ಯು, ಹಲವರು ಗಂಭೀರ Read More »

ಕರಾವಳಿ

ಹೊಸ್ಮಠ: ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ನ.14. ಇಲ್ಲಿನ ಹೊಸ್ಮಠ ಬಸ್ ನಿಲ್ದಾಣದ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಸುಗುಣಾ ದಯಾನಂದ ಎಂಬವರ ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಕುಟ್ರುಪ್ಪಾಡಿ ಗ್ರಾಮ ಪಂಚಾಯತಿಯ ಕೇಂದ್ರ ಗ್ರಂಥಾಲಯ ಹಾಗೂ ಫ್ಯಾನ್ಸಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಂಗಡಿಯಲ್ಲಿದ್ದ ಟೈಲರಿಂಗ್ ಮೆಷಿನ್,   ಮದುವೆ ಸಮಾರಂಭಗಳ ಕೃತಕ ಆಭರಣಗಳು, ಅಗತ್ಯ ದಾಖಲೆ ಪತ್ರಗಳು ಸೇರಿದಂತೆ ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ. ಘಟನೆಗೆ ನಿಖರವಾದ

ಹೊಸ್ಮಠ: ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ Read More »

ಕರಾವಳಿ
Scroll to Top