ಬಂಟ್ವಾಳ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ ► ಕಾರಿನ ಮೇಲೆ ಗುಂಡು ಹಾರಿಸಿ ಮೂವರ ಬಂಧನ, ಇಬ್ಬರು ಪರಾರಿ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.01. ವೇಗವಾಗಿ ಬಂದ ವಾಹನವೊಂದನ್ನು ನಿಲ್ಲಿಸಲು ಸೂಚಿಸಿದರೂ ನಿಲ್ಲಿದೆ ಪರಾರಿಯಾಗುವ ಯತ್ನದಲ್ಲಿದ್ದಾಗ ಸಿನಿಮೀಯ ಶೈಲಿಯಲ್ಲಿ ಫೈರಿಂಗ್ ಮಾಡಿ ಮೂವರನ್ನು ಬಂಧಿಸಿದ ಘಟನೆ ಬಂಟ್ವಾಳದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಬಂಧಿತ ಆರೋಪಿಗಳನ್ನು ಮಾರಿಪಳ್ಳ ನಿವಾಸಿ ಸದ್ದಾಂ, ಸುರತ್ಕಲ್ ನಿವಾಸಿ ಮೌಸೀನ್ ಹಾಗೂ ಬೊಳ್ಳಾಯಿ ನಿವಾಸಿ ಇರ್ಶಾದ್ ಎಂದು ಗುರುತಿಸಲಾಗಿದೆ. ಅಮ್ಮೆಮಾರ್ ನಿವಾಸಿಗಳಾದ ಮನ್ಸೂರ್ ಹಾಗೂ ಅಮ್ಮಿ ಪರಾರಿಯಾಗಿದ್ದಾರೆ. ಬೆಳ್ತಂಗಡಿ ಕಡೆಯಿಂದ ವೇಗವಾಗಿ ಬಂದ ಉಡುಪಿ ನೋಂದಣಿಯ ಸ್ವಿಫ್ಟ್ ಕಾರನ್ನು ಬೆಳ್ತಂಗಡಿ ಚೆಕ್ ಪೋಸ್ಟ್ […]


