firing

ಬಂಟ್ವಾಳ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ ► ಕಾರಿನ ಮೇಲೆ ಗುಂಡು ಹಾರಿಸಿ ಮೂವರ ಬಂಧನ, ಇಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.01. ವೇಗವಾಗಿ ಬಂದ ವಾಹನವೊಂದನ್ನು‌ ನಿಲ್ಲಿಸಲು ಸೂಚಿಸಿದರೂ ನಿಲ್ಲಿದೆ ಪರಾರಿಯಾಗುವ ಯತ್ನದಲ್ಲಿದ್ದಾಗ ಸಿನಿಮೀಯ ಶೈಲಿಯಲ್ಲಿ ಫೈರಿಂಗ್ ಮಾಡಿ ಮೂವರನ್ನು ಬಂಧಿಸಿದ ಘಟನೆ ಬಂಟ್ವಾಳದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಬಂಧಿತ ಆರೋಪಿಗಳನ್ನು ಮಾರಿಪಳ್ಳ ನಿವಾಸಿ ಸದ್ದಾಂ, ಸುರತ್ಕಲ್ ನಿವಾಸಿ ಮೌಸೀನ್ ಹಾಗೂ ಬೊಳ್ಳಾಯಿ ನಿವಾಸಿ ಇರ್ಶಾದ್ ಎಂದು ಗುರುತಿಸಲಾಗಿದೆ. ಅಮ್ಮೆಮಾರ್ ನಿವಾಸಿಗಳಾದ ಮನ್ಸೂರ್ ಹಾಗೂ ಅಮ್ಮಿ ಪರಾರಿಯಾಗಿದ್ದಾರೆ. ಬೆಳ್ತಂಗಡಿ ಕಡೆಯಿಂದ ವೇಗವಾಗಿ ಬಂದ ಉಡುಪಿ ನೋಂದಣಿಯ ಸ್ವಿಫ್ಟ್ ಕಾರನ್ನು ಬೆಳ್ತಂಗಡಿ ಚೆಕ್ ಪೋಸ್ಟ್ […]

ಬಂಟ್ವಾಳ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ ► ಕಾರಿನ ಮೇಲೆ ಗುಂಡು ಹಾರಿಸಿ ಮೂವರ ಬಂಧನ, ಇಬ್ಬರು ಪರಾರಿ Read More »

ಕರಾವಳಿ

ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ ► ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ವಿಜಯಪುರ, ಆ.08. ಭೀಮಾ ತೀರದ ಹಂತಕ ಚಂದಪ್ಪ ಹರಿಜನ ಸಹೋದರ ಬಾಗಪ್ಪ ಎಂಬವರ ಮೇಲೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಂಗಳವಾರದಂದು ಹಾಡುಹಗಲೇ ಗುಂಡಿನ ದಾಳಿ ನಡೆದಿದೆ. ಬಾಗಪ್ಪನಿಗೆ ಸಹೋದರ ಸಂಬಂಧಿಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಇತ್ತು. ಅದರಂತೆ ಬಾಗಪ್ಪ ನ್ಯಾಯಾಲಯಕ್ಕೆ ಒಬ್ಬಂಟಿಯಾಗಿಯೇ ಬರುತ್ತಿದ್ದನೆನ್ನಲಾಗಿದೆ‌. ಇಂದು ಬೆಳಗ್ಗೆ ವಿಚಾರಣೆಗೆ ಬಂದಿದ್ದ ಬಾಗಪ್ಪನ ಮೇಲೆ ಅಪರಿಚಿತ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ. ಮೂರು ಗುಂಡುಗಳು ಬಾಗಪ್ಪನ ದೇಹ ಹೊಕ್ಕಿದ್ದು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ

ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ ► ಓರ್ವ ಗಂಭೀರ Read More »

ಕರ್ನಾಟಕ
Scroll to Top