Fisherman deid

ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13.  ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದರ ಹಗ್ಗ ತುಂಡಾದ ಪರಿಣಾಮ ಸಮುದ್ರದ ನಡುವೆ ಕಲ್ಲೊಂದಕ್ಕೆ ಬಡಿದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮೊಗವೀರಪಟ್ಣ ಸಮೀಪದ ಆಳ ಸಮುದ್ರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ತಿರುವನಂತಪುರ ನಿವಾಸಿ ಮೊಗವೀರಪಟ್ಣದಲ್ಲಿ ನೆಲೆಸಿದ್ದ ಮೈಕಲ್ (60) ಎಂದು ಗುರುತಿಸಲಾಗಿದೆ. ಮೃತರು, ಮಹಮ್ಮದ ಕಲಂದರ್ ಷಾ ಮಾಲಕತ್ವದ ನಾಡದೋಣಿಯಲ್ಲಿ ಮೈಕಲ್ ಸೇರಿದಂತೆ ಮೀನುಗಾರಿಕೆಗೆ ತೆರಳಿ, ಸಮುದ್ರದ ಮದ್ಯದಲ್ಲಿ ಬಂಡೆಯೊಂದರ ಸಮೀಪ ಮೀನು ಹಿಡಿಯಲು ಬಲೆ ಬೀಸಿ ದೋಣಿಯಲ್ಲಿ ಕುಳಿತಿದ್ದರು. ಈ ಸಂದರ್ಭದಲ್ಲಿ […]

ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮೀನಿನ ಬಲೆ ಎಳೆಯುವಾಗ ದುರಂತ – ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13.  ಮೀನುಗಾರಿಕೆಯ ವೇಳೆ ಮೀನಿಗೆ ಹಾಕಿದ್ದ ಬಲೆ ಎಳೆಯುವ ಸಂದರ್ಭ ಸಮುದ್ರಕ್ಕೆ ಜಾರಿ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಉಳ್ಳಾಲ ಸಮುದ್ರದಿಂದ ಕೆಲವು ಮಾರು ದೂರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಮೊಗವೀರಪಟ್ಣ ನಿವಾಸಿ ತುಳಸೀರಾಮ್ (62) ಎಂದು ಗುರುತಿಸಲಾಗಿದೆ. ಮೊಗವೀರಪಟ್ಣ ನಿವಾಸಿ ಕಿರನ್ ಪುತ್ರನ್ ಎಂಬವರಿಗೆ ಸೇರಿದ್ದ ‘ವಾಸವಿ’ ಪರ್ಸಿನ್ ಎಂಬ ಬೋಟ್‍ನಲ್ಲಿ ತುಳಸಿರಾಮ್ ಸೇರಿದಂತೆ 30 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಸಮುದ್ರ ಮದ್ಯದಲ್ಲಿ ಬಲೆ ಹಾಕಿ ಮಲಗಿದ್ದ ಮೀನುಗಾರರು

ಮೀನಿನ ಬಲೆ ಎಳೆಯುವಾಗ ದುರಂತ – ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top