fishing

ಮೀನುಗಾರಿಕೆಯ ವೇಳೆ ಬೋಟಿನಲ್ಲಿ ಕುಸಿದು ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಲ್ಪೆ, ಫೆ. 13. ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಬೋಟಿನಲ್ಲಿದ್ದ ಮೀನುಗಾರರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಲ್ಪೆ ಸಮೀಪ ನಡೆದಿದೆ. ಮೃತರನ್ನು ಬೋಟಿನ ಕಲಾಸಿ ಮ್ಯಾಥೀವ್(52) ಎಂದು ಗುರುತಿಲಾಗಿದೆ. ಇವರು ಯಮುನಾ ಮಾಲಕತ್ವದ ಶ್ರೀಮಹಾಲಕ್ಷ್ಮೀ ಬೋಟಿನಲ್ಲಿ ಇತರ ಮೀನುಗಾರರೊಂದಿಗೆ ಫೆ. 10ರಂದು ಮೀನುಗಾರಿಕೆಗಾಗಿ ತೆರಳಿದ್ದು, 27 ನಾಟಿಕಲ್ ದೂರದ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಮ್ಯಾಥೀವ್ ಅವರು ಬೋಟಿನಲ್ಲಿಯೇ ಕುಸಿದು ಬಿದ್ದರು ಎನ್ನಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಅವರು ಮಲ್ಪೆ ಬಂದರಿಗೆ ಬಂದು ಉಡುಪಿ […]

ಮೀನುಗಾರಿಕೆಯ ವೇಳೆ ಬೋಟಿನಲ್ಲಿ ಕುಸಿದು ಬಿದ್ದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
dc ravikumar

ಕಣ್ಣೂರು ಕರಾವಳಿಯ ಮೀನುಗಾರಿಕೆಯಿಂದ ಕೂಡಲೇ ವಾಪಸ್ಸಾಗಲು ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 2023ನೇ ಸಾಲಿನ ಮಳೆಗಾಲದ ಅವಧಿಯಲ್ಲಿ ಜೂ.01 ರಿಂದ 2023ರ ಜುಲೈ 31ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ. ಕೇರಳ ಸರ್ಕಾರವು 2023ರ ಜೂನ್ 9 ರಿಂದ 2023ರ ಜುಲೈ 31ರ ವರೆಗೆ (ಎರಡೂ ದಿನಗಳನ್ನು ಒಳಗೊಂಡಂತೆ) ಯಾಂತ್ರೀಕೃತ ದೋಣಿಗಳ ಟ್ರಾಲಿಂಗ್ ಅನ್ನು ನಿಷೇಧಿಸಿರುವುದರಿಂದ ಹಾಗೂ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಜಿಲ್ಲಾಧಿಕಾರಿಯವರ ಕೋರಿಕೆಯಂತೆ ಕಣ್ಣೂರು ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆಯಲ್ಲಿ ತೊಡಗಿರುವ ದಕ್ಷಿಣ

ಕಣ್ಣೂರು ಕರಾವಳಿಯ ಮೀನುಗಾರಿಕೆಯಿಂದ ಕೂಡಲೇ ವಾಪಸ್ಸಾಗಲು ಡಿಸಿ ಸೂಚನೆ Read More »

ಕರ್ನಾಟಕ
Scroll to Top