ಉಳ್ಳಾಲ: ಯು.ಟಿ ಖಾದರ್ ಗೆ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್ ಹರಿದ ಕಿಡಿಗೇಡಿಗಳು
(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 17. ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ರವರಿಗೆ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿದ ಕುರಿತು ವರದಿಯಾಗಿದೆ. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗಿನ ರಸ್ತೆಯ ವಿಭಜಕ ಮತ್ತು ಇಕ್ಕೆಲಗಳಲ್ಲಿ ಯು.ಟಿ ಖಾದರ್ ಅವರಿಗೆ ಅಭಿನಂದಿಸಿ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು. ನಿನ್ನೆ ರಾತ್ರಿ ಯಾರೋ ದುಷ್ಕರ್ಮಿಗಳು ಫ್ಲೆಕ್ಸ್ ಗಳನ್ನ ಹರಿದು ಹಾಕಿದ್ದಾರೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದು […]
ಉಳ್ಳಾಲ: ಯು.ಟಿ ಖಾದರ್ ಗೆ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್ ಹರಿದ ಕಿಡಿಗೇಡಿಗಳು Read More »
ಕರಾವಳಿ