flight

ನ್ಯೂಯಾರ್ಕ್ ಏರ್ಪೋರ್ಟ್ ರನ್ವೇನಲ್ಲಿ ಎರಡು ವಾಣಿಜ್ಯ ವಿಮಾನಗಳು ಪರಸ್ಪರ ಡಿಕ್ಕಿ

(ನ್ಯೂಸ್‌ ಕಡಬ) newskadaba.com,  ಅ.02  ವಾಷಿಂಗ್ಟನ್: ಬುಧವಾರ ರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ, ಟ್ಯಾಕ್ಸಿಂಗ್ ಸಮಯದಲ್ಲಿ ಡೆಲ್ಟಾ ಏರ್‌ಲೈನ್ಸ್‌ಗೆ ಸೇರಿದ 2  ವಿಮಾನಗಳು ಪರಸ್ಪರ ಡಿಕ್ಕಿಯಾಗಿ, ಒಂದು ವಿಮಾನದ ರೆಕ್ಕೆ ಸಂಪೂರ್ಣ ಮುರಿದು ಬಿದ್ದಿದೆ. ಅಪಘಾತವು ಸ್ಥಳೀಯ ಸಮಯದ ಪ್ರಕಾರ ರಾತ್ರಿ 9:56ಕ್ಕೆ ನಡೆದಿದೆ. ಏರ್ ಟ್ರಾಫಿಕ್ ಕಂಟ್ರೋಲ್ ಆಡಿಯೋನ ಪ್ರಕಾರ, 2 ವಿಮಾನಗಳು ಚಲಾಯಿಸುತ್ತಿದ್ದ ಸಮಯದಲ್ಲಿ, ಒಂದು ಜೆಟ್‌ನ ಮುಂಭಾಗವು ಮತ್ತೊಂದು ಜೆಟ್‌ನ ಬಲಭಾಗದ ರೆಕ್ಕೆಗೆ ಡಿಕ್ಕಿ ಹೊಡೆದಿದೆ. ಪೈಲಟ್‌ಗಳು ತಮ್ಮ ವಿಂಡ್‌ಶೀಲ್ಡ್‌ಗೆ ಹಾನಿಯಾಗಿದೆ […]

ನ್ಯೂಯಾರ್ಕ್ ಏರ್ಪೋರ್ಟ್ ರನ್ವೇನಲ್ಲಿ ಎರಡು ವಾಣಿಜ್ಯ ವಿಮಾನಗಳು ಪರಸ್ಪರ ಡಿಕ್ಕಿ Read More »

ಕರಾವಳಿ

ಜ.21ರಿಂದ ಮಂಗಳೂರು-ಸಿಂಗಾಪುರ ವಿಮಾನ ಹಾರಾಟ ಆರಂಭ

(ನ್ಯೂಸ್ ಕಡಬ) newskadaba.com ಡಿ. 12. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಿಂದ 2025ರ ಜ. 21ರಿಂದ ಸಿಂಗಾಪುರಕ್ಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ನ ನೇರ ವಿಮಾನ ಹಾರಾಟ ಆರಂಭವಾಗಲಿದೆ. ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ವಿಮಾನದ ಸೇವೆ ಹಾರಾಟ ಇರುತ್ತದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು 2024ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಮಂಗಳೂರು ಮತ್ತು ಸಿಂಗಾಪುರ ನೇರ ವಿಮಾನ ಸಂಪರ್ಕ ಸೌಲಭ್ಯಕ್ಕಾಗಿ

ಜ.21ರಿಂದ ಮಂಗಳೂರು-ಸಿಂಗಾಪುರ ವಿಮಾನ ಹಾರಾಟ ಆರಂಭ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದೇಶದಲ್ಲಿ ವಿಮಾನ ತಯಾರಿಕಾ ಕೇಂದ್ರ ಶೀಘ್ರದಲ್ಲೇ ಆರಂಭ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 05. ವಿಮಾನ ತಯಾರಿಕಾ ಕಾರ್ಯವನ್ನು ಭಾರತದಲ್ಲಿ ಅತಿ ಶೀಘ್ರದಲ್ಲೇ ಆರಂಭಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಕೆ ರಾಮಮೋಹನ್‌ ನಾಯ್ದು ಹೇಳಿದ್ದಾರೆ. ಈ ಕುರಿತು ದೆಹಲಿಯಲ್ಲಿ ನಡೆದ ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಏರ್‌ ಕ್ರಾಫ್ಟ್‌ ಮ್ಯಾನುಫ್ಯಾಕ್ಟರಿಂಗ್‌ ನಲ್ಲಿ ಭಾರತವನ್ನು ವಿಶ್ವದ ಅಡ್ಡೆಯನ್ನಾಗಿ ಮಾಡುವ ಗುರಿ ಇದೆ. ಇದಕ್ಕಾಗಿ ಸ್ಪೆಷಲ್‌ ಪರ್ಪೋಸ್‌ ವೆಹಿಕಲ್‌ ಮೂಲಕ ಒಂದು ವಿಶೇಷ ತಂಡ ರಚಿಸುವ ಪ್ಲಾನ್‌ ಹೊಂದಿರುವುದಾಗಿಯೂ, ಸರ್ಕಾರದ ಈ ಗುರಿಯಲ್ಲಿ HAL ಪಾತ್ರ ಮಹತ್ವದ್ದಾಗಿರಲಿದೆ ಎಂದೂ

ದೇಶದಲ್ಲಿ ವಿಮಾನ ತಯಾರಿಕಾ ಕೇಂದ್ರ ಶೀಘ್ರದಲ್ಲೇ ಆರಂಭ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಕಾಶದಲ್ಲೇ ಢಿಕ್ಕಿ ಹೊಡೆದು ಹೊತ್ತಿ ಉರಿದ ಯುದ್ದ ವಿಮಾನಗಳು

➤ ಫೈಲಟ್ ಗಳಿಬ್ಬರ ದುರ್ಮರಣ (ನ್ಯೂಸ್ ಕಡಬ) newskadaba.com ಬೊಗೋಟಾ, ಜೂ. 03. ಕೊಲಂಬಿಯ ವಾಯುಪಡೆಯ 2 ಯುದ್ಧ ವಿಮಾನಗಳು ಹಾರಾಟದ ಸಂದರ್ಭದಲ್ಲಿ ಆಕಾಶದಲ್ಲೇ ಒಂದಕ್ಕೊಂದು ಡಿಕ್ಕಿ ಹೊಡೆದು ಹೊತ್ತಿ ಉರಿದು ಪತನಗೊಂಡಿದ್ದು, ಪರಿಣಾಮ ಇಬ್ಬರು ಪೈಲಟ್‌ಗಳು ಮೃತಪಟ್ಟಿರುವ ಕುರಿತು ವರದಿಯಾಗಿದೆ. ಅಪಿಯಾಯ್‌ ವಾಯುನೆಲೆಯಲ್ಲಿ ನಡೆಯುತ್ತಿದ್ದ ತರಬೇತಿಯಲ್ಲಿ ಈ ಯುದ್ಧ ವಿಮಾನಗಳು ಭಾಗವಹಿಸಿದ್ದು, ವೃತ್ತಾಕಾರದಲ್ಲಿ ಹಾರಾಟ ನಡೆಸುತ್ತಿದ್ದವು. ಈ ವೇಳೆ ಟುಕಾನೋ ಟಿ-27ನ ಎರಡು ಯುದ್ಧ ವಿಮಾನಗಳು ಒಂದಕ್ಕೊಂದು ಡಿಕ್ಕಿಯಾಗಿ, ಬಳಿಕ ಕೆಲವೇ ಸೆಕೆಂಡ್ ಗಳಲ್ಲೇ ಆಕಾಶದಲ್ಲಿ

ಆಕಾಶದಲ್ಲೇ ಢಿಕ್ಕಿ ಹೊಡೆದು ಹೊತ್ತಿ ಉರಿದ ಯುದ್ದ ವಿಮಾನಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ವಿಮಾನದ ಟೈರ್ ಸ್ಫೋಟ ➤ 11 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಂಕ್​ಕಾಂಗ್​, ಜೂ. 25. ಕ್ಯಾಥೆ ಪೆಸಿಫಿಕ್ ವಿಮಾನದ ಟೈರ್ ಸ್ಫೋಟಗೊಂಡ ಪರಿಣಾಮ 11 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾಂಕ್​ಕಾಂಗ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.   ತಾಂತ್ರಿಕ ಸಮಸ್ಯೆಯಿಂದಾಗಿ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದ್ದು, ಹಾಂಗ್​ಕಾಂಗ್​ನಿಂದ ಲಾಸ್​ ಏಂಜಲೀಸ್​ಗೆ ಹೊರಟಿದ್ದ ಈ ವಿಮಾನದಲ್ಲಿ 17 ಸಿಬ್ಬಂದಿ ಹಾಗೂ 293 ಪ್ರಯಾಣಿಕರಿದ್ದರು ಎನ್ನಲಾಗಿದೆ.

ವಿಮಾನದ ಟೈರ್ ಸ್ಫೋಟ ➤ 11 ಮಂದಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ವಿಮಾನದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

(ನ್ಯೂಸ್ ಕಡಬ)newskadaba.com  ಟೋಕಿಯಾ, ಜ.27. ಟೋಕಿಯೊ-ನರಿಟಾದಿಂದ ದುಬೈಗೆ ತೆರಳುತ್ತಿದ್ದ ವೇಳೆ ಮಹಿಳಾ ಪ್ರಯಾಣಿಕರೋರ್ವರು ವಿಮಾನದಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಎಮಿರೇಟ್ಸ್ ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನ ದುಬೈಗೆ ಆಗಮಿಸಿದ ಬಳಿಕ ತಾಯಿ ಮತ್ತು ಮಗುವನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಯಿತು. ವಿಮಾನ ಸಿಬ್ಬಂದಿ ಇಬ್ಬರನ್ನೂ ಸುರಕ್ಷಿತವಾಗಿ ನೋಡಿಕೊಂಡರು. ಇಬ್ಬರ ಆರೋಗ್ಯವೂ ಸ್ಥಿರವಾಗಿದೆ ಎಂದು ಎಮಿರೇಟ್ಸ್‌ ತಿಳಿಸಿದೆ. ಕೊಲೊರಾಡೊಗೆ ಪ್ರಯಾಣಿಸುತ್ತಿದ್ದ ಫ್ರಾಂಟಿಯರ್ ಏರ್‌ಲೈನ್ಸ್‌ ವಿಮಾನದಲ್ಲಿ ಶೌಚಾಲಯದಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದರು.

ವಿಮಾನದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ವಿಮಾನ ಪ್ರಯಾಣಿಕರಿಗೆ ಶಾಕ್ ..!! ➤ ಎಪ್ರಿಲ್ ತಿಂಗಳಿನಿಂದ ಪಾವತಿಸಬೇಕು ಹೆಚ್ಚುವರಿ ಶುಲ್ಕ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.15. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸುವವರು ಎಪ್ರಿಲ್‌ ತಿಂಗಳಿನಿಂದ ಹೆಚ್ಚಿನ ಬೆಲೆ ತೆರಬೇಕಾಗಿದೆ.  ಮಾರ್ಚ್‌ 2026ರ ತನಕ ಅದಾನಿ ಏರ್‌ಪೋರ್ಟ್ಸ್‌ ಒಡೆತನದ ಈ ವಿಮಾನ ನಿಲ್ದಾಣದಲ್ಲಿ ಯೂಸರ್‌ ಡೆವಲೆಪ್ಮೆಂಟ್‌ ಫೀ (ಯುಡಿಎಫ್)‌ ಅಥವಾ ಬಳಕೆದಾರರ ಶುಲ್ಕವನ್ನು ಏರಿಸಲು ನಿರ್ಣಯಿಸಲಾಗಿದೆ. ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರವು ಈ ನಿಟ್ಟಿನಲ್ಲಿ ಅನುಮತಿಯನ್ನು ನೀಡಿದೆ ಎಂದು ವರದಿ ಮಾಡಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಇದೀಗ ಇರುವ ನಿಯಮದ ಪ್ರಕಾರ ಯುಡಿಎಫ್‌ ಅನ್ನು ನಿರ್ಗಮನ

ಮಂಗಳೂರು: ವಿಮಾನ ಪ್ರಯಾಣಿಕರಿಗೆ ಶಾಕ್ ..!! ➤ ಎಪ್ರಿಲ್ ತಿಂಗಳಿನಿಂದ ಪಾವತಿಸಬೇಕು ಹೆಚ್ಚುವರಿ ಶುಲ್ಕ Read More »

ಕರಾವಳಿ, ಕರ್ನಾಟಕ

➤➤ ಮರೆಯಲಾಗದ ನೆನಪು ➤ ಮಂಗಳೂರು ಭೀಕರ ವಿಮಾನ ದುರಂತಕ್ಕೆ ಇಂದಿಗೆ ಹನ್ನೊಂದು ವರ್ಷ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22. ಇಲ್ಲಿನ ಬಜ್ಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತ ನಡೆದು ಇಂದಿಗೆ ಹನ್ನೊಂದು ವರ್ಷ ಸಂದಿದೆ. ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತಗೀಡಾಗಿ 159 ಜೀವಗಳನ್ನು ಬಲಿತೆಗೆದುಕೊಂಡಿತ್ತು. 2010 ರ ಮೇ 22 ರಂದು ಮುಂಜಾನೆ ಬಜ್ಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗಡೆ ಇಳಿದ ಏರ್ ಇಂಡಿಯಾ ವಿಮಾನ 6:14 ರ ಸಮಯದಲ್ಲಿ ಪೈಲಟ್ ನ ಸಣ್ಣ ತಪ್ಪಿನಿಂದಾಗಿ ಕೆಂಜಾರು ಗುಡ್ಡೆಯಲ್ಲಿ

➤➤ ಮರೆಯಲಾಗದ ನೆನಪು ➤ ಮಂಗಳೂರು ಭೀಕರ ವಿಮಾನ ದುರಂತಕ್ಕೆ ಇಂದಿಗೆ ಹನ್ನೊಂದು ವರ್ಷ Read More »

ಅಂತರ್ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಮಂಗಳೂರು: ವಿಮಾನ ದುರಂತಕ್ಕೆ ಸಂದಿತು 9 ವರುಷ ➤ ಜಗತ್ತನ್ನೇ ಬೆಚ್ಚಿ ಬೀಳಿಸಿದ ಕರಾವಳಿಯ ಭೀಕರ ದುರಂತ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22. ಅಂತರ್ರಾಷ್ಟ್ರೀಯ ವಿಮಾನವೊಂದು ಪೈಲಟ್‌ ನ ಅಚಾತುರ್ಯದಿಂದಾಗಿ ನೆಲಕ್ಕಪ್ಪಲಿಸಿ 159 ಮಂದಿ ಸಜೀವ ದಹನವಾಗುವುದರೊಂದಿಗೆ ಜಗತ್ತನ್ನೇ ಬೆಚ್ಚಿಬೀಳಿಸಿದ ಆ ಘೋರ ದುರಂತಕ್ಕೆ ಇಂದಿಗೆ 9 ವರ್ಷ ತುಂಬಿದೆ. 2010 ಮೇ 22ನೇ ತಾರೀಕು ಮುಂಜಾನೆ 6:14 ರ ಸಮಯ. ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇನ್ನೇನು ಲ್ಯಾಂಡ್ ಆಗಬೇಕು ಎನ್ನುವಷ್ಟರಲ್ಲಿ ಪೈಲಟ್ ನ ಅಚಾತುರ್ಯದಿಂದಾಗಿ ಕ್ಷಣಾರ್ಧದಲ್ಲಿ ರನ್ ವೇಗೆ ಅಪ್ಪಳಿಸಿ 8 ಮಂದಿ

ಮಂಗಳೂರು: ವಿಮಾನ ದುರಂತಕ್ಕೆ ಸಂದಿತು 9 ವರುಷ ➤ ಜಗತ್ತನ್ನೇ ಬೆಚ್ಚಿ ಬೀಳಿಸಿದ ಕರಾವಳಿಯ ಭೀಕರ ದುರಂತ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top