ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
(ನ್ಯೂಸ್ ಕಡಬ) newskadaba.com, ಆ.07: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಲಾಲ್ಬಾಗ್ನಲ್ಲಿ ನಡೆಯಲಿರುವ 218ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಇದು 218ನೇ ವರ್ಷದ ಫ್ಲವರ್ ಶೋ ಆಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಅವರಿಗೆ ಗೌರವ ಸಲ್ಲಿಸುವ ಕೆಲಸ ಆಗಿದೆ ಎಂದರು. ಕಿತ್ತೂರು ರಾಣಿ ಚೆನ್ನಮ್ಮ ವೀರ ಮಹಿಳೆ ಹಾಗೂ ವೀರ ವನಿತೆಯೂ ಹೌದು. ಸರ್ಕಾರದಿಂದ ಕಿತ್ತೂರು ರಾಣಿ ಚೆನ್ನಮ್ಮನ […]
ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ Read More »
ಕರ್ನಾಟಕ
