ಬಿಪಿಎಲ್ ಪಡಿತರ ಚೀಟಿ ಮಾನದಂಡ ಪರಿಶೀಲನೆಗೆ ಸಮಿತಿ ರಚನೆ- ಆರ್.ವಿ.ದೇಶಪಾಂಡೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಪಡಿತರ ಚೀಚಿ ವಿತರಣಾ ಮಾನದಂತ ಪರಿಶೀಲನೆಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಉಪ ಸಮಿತಿಯನ್ನು ರಚನೆ ಮಾಡಿದೆ. ಈ ಕುರಿತು ವಿಕಾಸಸೌಧದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೋಗದ ಅಧ್ಯಕ್ಷ ಮತ್ತು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು, ಬಿಪಿಎಲ್ ಪಡಿತರ ಚೀಟಿ ದುರ್ಬಳಕೆಗೆ ಕಡಿವಾಣ, ಸರ್ಕಾರದ ಬೊಕಸಕ್ಕೆ ಅನಗತ್ಯ ವೆಚ್ಚ ತಗ್ಗಿಸುವುದು, […]
ಬಿಪಿಎಲ್ ಪಡಿತರ ಚೀಟಿ ಮಾನದಂಡ ಪರಿಶೀಲನೆಗೆ ಸಮಿತಿ ರಚನೆ- ಆರ್.ವಿ.ದೇಶಪಾಂಡೆ Read More »
ಕರ್ನಾಟಕ