ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ

(ನ್ಯೂಸ್ ಕಡಬ) newskadaba.com ಸೆ. 27. ಬೈಂದೂರಿನ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ (85) ಅವರು ಶುಕ್ರವಾರದಂದು ಬೆಳಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. 2008ರಲ್ಲಿ ಬೈಂದೂರು ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಇವರು, ಈ ಕ್ಷೇತ್ರದಲ್ಲಿ ಮೂರು ಬಾರಿ ಸ್ಪರ್ಧಿಸಿ ಎರಡು ಬಾರಿ ಸೋತಿದ್ದರು. ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಗ್ಗೆ 10.30 ರಿಂದ ವ್ಯವಸ್ಥೆ […]

ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್