Four arrested

crime, arrest, suspected

ಕಡವೆ ಬೇಟೆ- ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಸೆ. 02. ಕಡವೆಯನ್ನು ಬೇಟೆಯಾಡಿದ ಅರೋಪದಡಿ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಬಂಧಿತರನ್ನು ಭದ್ರಾವತಿ ತಾಲೂಕಿನ ಗೋಂದಿ ಗ್ರಾಮದ ನಿವಾಸಿ ಶಿವ ಬಿನ್ ರಾಜಪ್ಪ, ವೆಂಕಟೇಶ ಬಿನ್ ಮುನಿಯಪ್ಪ, ಚಿಕ್ಕಮಗಳೂರು ಚೌಡಿಕಟ್ಟೆ ಭೈರಾಪುರ ಗ್ರಾಮ ವಾಸಿಗಳಾದ ಮಂಜಪ್ಪ ಬಿನ್ ನಾಗಪ್ಪ ಹಾಗೂ ವಿನೋದ ಬಿನ್ ಮಂಜಪ್ಪ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಭದ್ರಾವತಿ ತಾಲೂಕು ಉಂಬ್ಳೆಬೈಲು ರೇಂಜ್‌ ನ ಚೌಡಿಕಟ್ಟೆಯ ಬಳಿ ಕಡವೆಯನ್ನು ಬೇಟೆಯಾಡಿ […]

ಕಡವೆ ಬೇಟೆ- ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 06. ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿದ್ದ ನಾಲ್ವರನ್ನು ಕಾಲಾಪು ಎಂಬಲ್ಲಿ ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ಉಳ್ಳಾಲ ಮೂಲದ ಅಹಮ್ಮದ್ ಇರ್ಷಾದ್, ಜಾಫರ್ ಸಾದಿಕ್, ಫಯಾಝ್ ಹಾಗೂ ಮಂಜೇಶ್ವರದ ಖಾಲಿದ್ ಬಿಎಂ ಎಂದು ಗುರುತಿಸಲಾಗಿದೆ. ಆರೋಪಿಗಳು ಅಮಲಮೊಗರು ಎಂಬಲ್ಲಿ ವೃದ್ಧೆಯೊಬ್ಬರಿಂದ ನಾಲ್ಕು ಹಸುಗಳನ್ನು ಖರೀದಿಸಿ ಕೇರಳ ನೋಂದಾಯಿತ ಸಂಖ್ಯೆಯ ಮಿನಿ ಗೂಡ್ಸ್ ವಾಹನದಲ್ಲಿ ಉಳ್ಳಾಲದ ಅಲೇಕಲಕ್ಕೆ ಸಾಗಿಸುತ್ತಿದ್ದ ವೇಳೆ, ಗೂಡ್ಸ್ ವಾಹನವು ಕೆಟ್ಟುನಿಂತು ಮುಂದೆ ಸಾಗಲು ಸಾಧ್ಯವಾಗದಿದ್ದಾಗ

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ➤ ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top