fraud call

ಡಾಕ್ಟರ್ ಎಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಭೂಪ..!

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 23. ಅಪರಿಚಿತ ವ್ಯಕ್ತಿಯೋರ್ವ ತಾನು ಡಾಕ್ಟರ್ ಎಂಬುವುದಾಗಿ ನಂಬಿಸಿ ಮಹಿಳೆಯೋರ್ವರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ದೂರಿನ ಪ್ರಕಾರ, ಸಂತ್ರಸ್ತ ಮಹಿಳೆ ಕಂಪೆನಿಯೊಂದರಲ್ಲಿ ಬಿಸಿನೆಟಸ್ ಪಾರ್ಟ್ನರ್ ಆಗಿ ಕೆಲಸ ಮಾಡಿಕೊಂಡಿದ್ದು, ಬಿಸಿನೆಸ್ ಮುಂದುವರೆಸುವ ಬಗ್ಗೆ ಇಂಟರ್ನೆಟ್ ಕನೆಕ್ಷನ್ ಮಾಡಿಕೊಂಡಿದ್ದರು. ಕಳೆದ ಜನವರಿ 24ರಂದು ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬುವುದಾಗಿ ಪರಿಚಯ ಮಾಡಿಕೊಂಡು ವಾಟ್ಸಾಪ್ ಮೂಲಕ ಚಾಟ್ ಮಾಡಿದ್ದು, ನಂತರ ಆತನು ಲಂಡನ್ ನಿಂದ ಭಾರತಕ್ಕೆ ಬರುವುದಾಗಿ […]

ಡಾಕ್ಟರ್ ಎಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಭೂಪ..! Read More »

ಕರಾವಳಿ, ಕ್ರೈಮ್ ನ್ಯೂಸ್

ಆನ್ ಲೈನ್ ವಂಚನೆ- ಸುಮಾರು 99 ಲಕ್ಷ ರೂ.ಕಳೆದುಕೊಂಡ ಇಂಜಿನಿಯರ್

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಸೆ. 24. ಮ್ಯಾಟ್ರಿಮೋನಿ ವೆಬ್‌ಸೈಟ್‌ನಲ್ಲಿ ಪರಿಚಯವಾದ ಯುವತಿಯೊಬ್ಬಳು ಕಳುಹಿಸಿದ ಲಿಂಕ್ ಕ್ಲಿಕ್ ಮಾಡುವ ಮೂಲಕ ಸಾಫ್ಟ್‌ ವೇರ್ ಇಂಜಿನಿಯರ್ ಓರ್ವರು ಬರೋಬ್ಬರಿ 99 ಲಕ್ಷ ರೂ. ಹಣ ಕಳೆದುಕೊಂಡ ಘಟನೆ ಶಿವಮೊಗ್ಗದಿಂದ ವರದಿಯಾಗಿದೆ. ಶಿವಮೊಗ್ಗದ ಸಾಫ್ಟ್‌ ವೇರ್ ಇಂಜಿನಿಯರ್ ಓರ್ವರಿಗೆ ಮ್ಯಾಟ್ರಿಮೋನಿ ವೆಬ್‌ಸೈಟ್‌ ನಲ್ಲಿ ಸ್ವಪ್ನಾ ಎಂಬ ಹೆಸರಿನ ಯುವತಿಯ ಪರಿಚಯವಾಗಿದ್ದು, ಇಬ್ಬರು ವಾಟ್ಸಪ್ ಮೂಲಕ ಚಾಟಿಂಗ್ ಮಾಡಿದ್ದಾರೆ. ಸ್ವಪ್ನಾ ತಾನು ಲಂಡನ್‌ನಲ್ಲಿ ವಾಸವಾಗಿದ್ದು, ತನ್ನ ಚಿಕ್ಕಪ್ಪ ವಾಲ್‌ ಸ್ಟ್ರೀಟ್‌ನಲ್ಲಿ ಮಾರ್ಕೆಟ್

ಆನ್ ಲೈನ್ ವಂಚನೆ- ಸುಮಾರು 99 ಲಕ್ಷ ರೂ.ಕಳೆದುಕೊಂಡ ಇಂಜಿನಿಯರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಸಿಬ್ಬಂದಿಯ ಮೇಲಿನ ಕೋಪಕ್ಕೆ ಹುಸಿಬಾಂಬ್ ಕರೆ- ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 10. ಶಿವಾಜಿನಗರದ ಆಜಾಂ ಮಸೀದಿಯಲ್ಲಿ ಬಾಂಬ್​ ಇದೆ ಎಂದು ಸುಳ್ಳು ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತನನ್ನು ಮಹಾರಾಷ್ಟ್ರ ಮೂಲದ ಸೈಯದ್​ ಮಹಮ್ಮದ್ ಅನ್ವರ್​(37) ಎಂದು ಗುರುತಿಸಲಾಗಿದೆ. ಜುಲೈ 04ರಂದು ಬೆಂಗಳೂರಿಗೆ ಬಂದಿದ್ದ ಸೈಯದ್,​ ಮದರಸಾ ಹೆಸರಿನಲ್ಲಿ ಮಸೀದಿಗಳಿಗೆ ತೆರಳಿ ಚಂದಾ ಕೇಳುತ್ತಿದ್ದ. ಅದರಂತೆ ಆಜಾಂ ಮಸೀದಿ ಬಳಿ ಚಂದಾ ಪಡೆದಿದ್ದ ಸೈಯದ್,​ ರಾತ್ರಿ ಮಸೀದಿಯಲ್ಲಿ ಮಲಗಲು ಅವಕಾಶ ಕೇಳಿದ್ದು, ಇದಕ್ಕೆ ಮಸೀದಿ ಸಿಬ್ಬಂದಿ ನಿರಾಕರಿಸಿದ್ದರು.

ಸಿಬ್ಬಂದಿಯ ಮೇಲಿನ ಕೋಪಕ್ಕೆ ಹುಸಿಬಾಂಬ್ ಕರೆ- ಆರೋಪಿ ಖಾಕಿ ಬಲೆಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಐಫೋನ್ ಗೆದ್ದಿರುವುದಾಗಿ ಹೇಳಿ ವಿದ್ಯಾರ್ಥಿನಿಗೆ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 06. ಬಹುಮಾನ ಗೆದ್ದಿರುವುದಾಗಿ ಕರೆ ಮಾಡಿದ್ದ ವ್ಯಕ್ತಿಯೋರ್ವ, ವೈದ್ಯಕೀಯ ವಿದ್ಯಾರ್ಥಿನಿಗೆ ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ. 03ರಂದು ಅಪರಿಚಿತನೋರ್ವ ಕರೆ ಮಾಡಿ ‘ನೀವು ಐಫೋನ್ ಪ್ರೊ-12 ಗೆದ್ದಿದ್ದೀರಿ. ಅದನ್ನು ಕಳುಹಿಸಿಕೊಡಲು ಜಿಎಸ್‌ಟಿ ಪಾವತಿಸಬೇಕು’ ಎಂದು ಹೇಳಿದ್ದ. ಅದನ್ನು ನಂಬಿದ ವ್ಯಕ್ತಿ ಗೂಗಲ್‌ಪೇ ಮೂಲಕ ಹಂತ ಹಂತವಾಗಿ 98,972 ರೂ. ಕಳುಹಿಸಿದ್ದು, ಬಳಿಕ ಅಪರಿಚಿತ ವ್ಯಕ್ತಿ ಮತ್ತಷ್ಟು ಹಣವನ್ನು ಕಳುಹಿಸುವಂತೆ ಸೂಚಿಸಿದ ಎಂದು ವಿದ್ಯಾರ್ಥಿನಿ ದೂರಿನಲ್ಲಿ

ಮಂಗಳೂರು: ಐಫೋನ್ ಗೆದ್ದಿರುವುದಾಗಿ ಹೇಳಿ ವಿದ್ಯಾರ್ಥಿನಿಗೆ ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯೋಗದ ಹೆಸರಿನಲ್ಲಿ 15.34 ಲಕ್ಷ ರೂ. ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ವಾಟ್ಸ್ ಆಯಪ್‌ನಲ್ಲಿ ಬಂದ ಅರೆಕಾಲಿಕ ಉದ್ಯೋಗದ ಜಾಹೀರಾತನ್ನು ನಂಬಿ ಒಟ್ಟು 15.34 ಲಕ್ಷ ರೂ. ಕಳೆದುಕೊಂಡ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದು, ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವ್ಯಕ್ತಿಯ ವಾಟ್ಸಾಪ್ ಗೆ ಮಾರ್ಚ್ 4ರಂದು ಅಪರಿಚಿತ ವ್ಯಕ್ತಿಯೋರ್ವ ಅರೆಕಾಲಿಕ ಉದ್ಯೋಗದ ಕುರಿತು ಸಂದೇಶ ಕಳುಹಿಸಿದ್ದು, ಅದರ ಜೊತೆಗೆ ಗೂಗಲ್‌ ಲಿಂಕ್ ಒಂದನ್ನು ಕಳುಹಿಸಲಾಗಿತ್ತು. ಅಲ್ಲದೇ ಟೆಲಿಗ್ರಾಂ ಆಯಪ್‌ ಡೌನ್‌ಲೋಡ್‌ ಮಾಡುವಂತೆ ಸೂಚಿಸಿದ್ದ. ದೂರುದಾರ ವ್ಯಕ್ತಿಯು ಸಂದೇಶದ ಪ್ರಕಾರ

ಉದ್ಯೋಗದ ಹೆಸರಿನಲ್ಲಿ 15.34 ಲಕ್ಷ ರೂ. ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top