fraud

ಆನ್ ಲೈನ್ ಹಣ ಹೂಡಿಕೆ ಹೆಸರಲ್ಲಿ ವಂಚನೆ ವೃದ್ಧನಿಗೆ 10.15 ಲಕ್ಷ ರೂ. ನಾಮ!

(ನ್ಯೂಸ್ ಕಡಬ) newskadaba.com ಜು. 12. ವಾಟ್ಸ್‌ ಆ್ಯಪ್ ಮೂಲಕ ಬಂದ ಸಂದೇಶವನ್ನು ನಂಬಿ ಆನ್‌ ಲೈನ್‌ನಲ್ಲಿ ಹಣ ಹೂಡಿಕೆ ಮಾಡಿದ 68 ವರ್ಷದ ವೃದ್ಧರೊಬ್ಬರು ಬರೋಬ್ಬರಿ 10,15,000 ರೂ. ಕಳೆದುಕೊಂಡು ವಂಚನೆಗೊಳಗಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಮಂಗಳೂರು ಸೆನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವೃದ್ಧರಿಗೆ ಜೂನ್ 25 ರಂದು ವಾಟ್ಸ್‌ಆ್ಯಪ್ ಮೂಲಕ ಸಂದೇಶವೊಂದು ಬಂದಿದ್ದು, ಅದನ್ನು ನಂಬಿದ ಅವರು, ಅಪರಿಚಿತ ವ್ಯಕ್ತಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಜೂನ್ […]

ಆನ್ ಲೈನ್ ಹಣ ಹೂಡಿಕೆ ಹೆಸರಲ್ಲಿ ವಂಚನೆ ವೃದ್ಧನಿಗೆ 10.15 ಲಕ್ಷ ರೂ. ನಾಮ! Read More »

ಕರಾವಳಿ, ಕ್ರೈಮ್ ನ್ಯೂಸ್

ನೆಟ್ಟಣ: ಬಾರ್ ಮಾಲಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಸಿಬ್ಬಂದಿ ಪರಾರಿ-ಪ್ರಕರಣ ದಾಖಲು

(ನ್ಯೂಸ್‌ ಕಡಬ)com,ಡಿ.26:  ವ್ಯವಹಾರದಲ್ಲಿ ವಂಚಿಸಿ ಬಾರ್ ಸಿಬ್ಬಂದಿಯೋರ್ವ ಪರಾರಿಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ವಿಶಾಲ್ ಸ್ಟೀಫನ್ (25) ಎಂಬವರು ಠಾಣೆಗೆ ದೂರು ನೀಡಿದ್ದಾರೆ. ಸ್ಟೀಫನ್ ಅವರ ತಾಯಿ ನೆಟ್ಟಣ ಎಂಬಲ್ಲಿ ಬಾರ್ ಹೊಂದಿದ್ದು, ಬಾರ್ ನಲ್ಲಿ ಕಡಬದ ಹರ್ಷಿತ್ ಬಿ.ಕೆ. ಎಂಬಾತ ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಆತನೇ ನಿತ್ಯದ ಹಣಕಾಸಿನ ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆ ನಿರ್ವಹಿಸುತ್ತಿದ್ದ. ಡಿ.21ರಂದು ಸ್ಟೀಫನ್ ಅವರು ಬಾರಿನ ವಹಿವಾಟು ಬಗ್ಗೆ

ನೆಟ್ಟಣ: ಬಾರ್ ಮಾಲಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಸಿಬ್ಬಂದಿ ಪರಾರಿ-ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸಾವಿರಾರು ರೂ. ವಂಚನೆ

(ನ್ಯೂಸ್‌ ಕಡಬ) newskadaba.com,  ನ.06:   ರಾಜ್ಯದ ಪ್ರಸಿದ್ಧ ಹಾಗೂ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸೈಬರ್ ಕಳ್ಳರು ನಕಲಿ ವೆಬ್‌ಸೈಟ್ ತೆರೆದು ಭಕ್ತರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಭಕ್ತರು ದೇವಾಲಯದ ಅತಿಥಿ ಗೃಹದಲ್ಲಿ ಕೊಠಡಿ ಕಾಯ್ದಿರಿಸಲು ಬಳಸುವ ಅಧಿಕೃತ ವೆಬ್‌ಸೈಟ್‌ಗೆ ಹೋಲಿಕೆಯ ನಕಲಿ ಸೈಟ್ ತೆರೆಯಲ್ಪಟ್ಟಿದ್ದು, ಮುಂಗಡ ಬುಕಿಂಗ್ ಹೆಸರಿನಲ್ಲಿ ಹಣ ಕಸಿಕೊಳ್ಳಲಾಗುತ್ತಿದೆ. “ಕರ್ನಾಟಕ ಟೆಂಪಲ್ ಅಕಮಡೇಶನ್” ಎಂಬ ಹೆಸರಿನಲ್ಲಿ ಸೈಬರ್ ಅಪರಾಧಿಗಳು ನಕಲಿ ವೆಬ್‌ಸೈಟ್ ನಿರ್ಮಿಸಿದ್ದು, ಅದರಲ್ಲಿ QR

ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸಾವಿರಾರು ರೂ. ವಂಚನೆ Read More »

ಕರಾವಳಿ

ಕಡಬ: ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಹೇಳಿ ಮಹಿಳೆಗೆ 1.35 ಲಕ್ಷ ರೂ. ವಂಚನೆ

(ನ್ಯೂಸ್‌ ಕಡಬ) newskadaba.com, ಕಡಬ, ಆ.‌ 25. ಪಾರ್ಟ್ ಟೈಮ್ ಜಾಬ್ ಆಮಿಷಕ್ಕೆ ಒಳಗಾಗಿ ಕಡಬದ ಮಹಿಳೆಯೊಬ್ಬರು 1.35 ಲಕ್ಷ ರೂ. ಕಳೆದುಕೊಂಡ ಘಟನೆ ವರದಿಯಾಗಿದೆ. ಮಹಿಳೆ ಆ.20ರಂದು  ಇನ್ಸ್ಟಾಗ್ರಾಮ್  ಪೇಜ್ ನಲ್ಲಿ ವರ್ಕ್ ಫ್ರಮ್ ಹೋಮ್ ಎಂಬ ಜಾಹೀರಾತಿನೊಂದಿಗೆ ಕಳುಹಿಸಿದ ಲಿಂಕ್ ಕ್ಲಿಕ್ ಮಾಡಿದಾಗ ವಾಟ್ಸಪ್ ತೆರೆದಿದ್ದು, ಅದರಲ್ಲಿ ಪಾರ್ಟ್ ಟೈಮ್ ಜಾಬ್ ನೀಡುವುದಾಗಿಯೂ ನೀವು ಮಾಡಿದ ಕೆಲಸಕ್ಕೆ 20% ಕಮಿಷನ್ ಹಣ ಗಳಿಸಬಹುದು ಎಂಬುದಾಗಿ ತಿಳಿಸಲಾಗಿತ್ತು. ಅಲ್ಲದೇ ಲಿಂಕ್ ನ್ನು ಕ್ಲಿಕ್ ಮಾಡಿ ಪ್ರಾಡಕ್ಟ್

ಕಡಬ: ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಹೇಳಿ ಮಹಿಳೆಗೆ 1.35 ಲಕ್ಷ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯಮಿಗೆ 60 ಕೋಟಿ ರೂ. ವಂಚನೆ- ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿಯ ವಿರುದ್ಧ ಆರೋಪ

(ನ್ಯೂಸ್‌ ಕಡಬ) newskadaba.com ಆ.14 ಮುಂಬೈ: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ ಕುಂದ್ರಾ ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಮಾಡಿರುವುದಾಗಿ ಆರೋಪ ಕೇಳಿಬಂದಿದೆ. ಪ್ರಕರಣವು ಸೆಲೆಬ್ರಿಟಿ ದಂಪತಿಗಳ ಈಗ ಕಾರ್ಯನಿರ್ವಹಿಸದ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ಗಾಗಿ ಸಾಲ ಮತ್ತು ಹೂಡಿಕೆ ಒಪ್ಪಂದಕ್ಕೆ ಸಂಬಂಧಿಸಿದ್ದಾಗಿದೆ. ಉದ್ಯಮಿ ದೀಪಕ್ ಕೊಠಾರಿ ಅವರು 2015-2023 ರ ಸುಮಾರಿಗೆ ವ್ಯವಹಾರ ವಿಸ್ತರಣೆಗಾಗಿ ತಮಗೆ 60.48 ಕೋಟಿ ರೂ.ಗಳನ್ನು ನೀಡಿದ್ದೆ. ಆದರೆ, ಅದನ್ನು ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿಕೊಂಡಿದ್ದಾರೆ

ಉದ್ಯಮಿಗೆ 60 ಕೋಟಿ ರೂ. ವಂಚನೆ- ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿಯ ವಿರುದ್ಧ ಆರೋಪ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಆನ್ ಲೈನ್ ನಲ್ಲಿ ಮೀನಿನ ಬಲೆ ಖರೀದಿಸಿದ ಮಹಿಳೆಗೆ ವಂಚನೆ

(ನ್ಯೂಸ್ ಕಡಬ) newskadaba.com ಜು. 07. ಆನ್‌ ಲೈನ್ ಮೂಲಕ ಮೀನಿನ ಬಲೆ ಖರೀದಿಸಿದ ಮಹಿಳೆಯೋರ್ವರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ರೇಷ್ಮಾ ಎಂಬವರು ನೀಡಿದ ದೂರಿನ ಪ್ರಕಾರ, ಅವರು ಆನ್‌ ಲೈನ್‌ನಲ್ಲಿ ಮೀನಿನ ಬಲೆಯನ್ನು ಬುಕ್ ಮಾಡಿದ್ದು, ಈ ಬಗ್ಗೆ ಒಬ್ಬ ಅಪರಿಚಿತ ವ್ಯಕ್ತಿ ಕರೆ ಮಾಡಿ ಮೀನಿನ ಬಲೆಯನ್ನು ಡೆಲಿವರಿ ಕೊಡಲು ಹಣ ಪಾವತಿ ಮಾಡುವಂತೆ ತಿಳಿಸಿದ್ದನು. ಅದರಂತೆ ರೇಷ್ಮಾ ಜು. 02ರಿಂದ 4ರ ನಡುವೆ

ಆನ್ ಲೈನ್ ನಲ್ಲಿ ಮೀನಿನ ಬಲೆ ಖರೀದಿಸಿದ ಮಹಿಳೆಗೆ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಇನ್ ಸ್ಟಾಗ್ರಾಮ್ ನಲ್ಲಿ ಮಹಿಳೆಗೆ ವಂಚನೆ-4.90 ಲಕ್ಷ ರೂ ಕಳೆದುಕೊಂಡ ಮಹಿಳೆ

(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಕಂಡ ಮೋಸದ ಹೂಡಿಕೆ ಯೋಜನೆಗೆ ಬನ್ನೂರಿನ ಯುವತಿಯೊಬ್ಬಳು ಬಲಿಯಾಗಿ 4.90 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾಳೆ. ಈ ಸಂಬಂಧ ಮಂಗಳೂರು ಕೇಂದ್ರ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತೆ, ಮಾರ್ಚ್ 1 ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಲಾಭದಾಯಕ ಹೂಡಿಕೆ ಅವಕಾಶಗಳನ್ನು ನೀಡುವುದಾಗಿ ಹೇಳಿಕೊಂಡಿದ್ದ ಜಾಹೀರಾತನ್ನು ನೋಡಿದರು. ಆರಂಭಿಕ ಹೂಡಿಕೆ ಕಾರ್ಯಕ್ಕಾಗಿ ಯುಪಿಐ ಮೂಲಕ 10,000 ರೂ.ಗಳನ್ನು ವರ್ಗಾಯಿಸಲು ಆಕೆಯನ್ನು ಕೇಳಲಾಯಿತು. ಆಫರ್ ಅನ್ನು

ಪುತ್ತೂರು: ಇನ್ ಸ್ಟಾಗ್ರಾಮ್ ನಲ್ಲಿ ಮಹಿಳೆಗೆ ವಂಚನೆ-4.90 ಲಕ್ಷ ರೂ ಕಳೆದುಕೊಂಡ ಮಹಿಳೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಕಲಿ ಚಿನ್ನ ಅಡವಿರಿಸಿ 2.11 ಕೋ.ರೂ. ಸಾಲ ಪಡೆದು ವಂಚನೆ

(ನ್ಯೂಸ್ ಕಡಬ) newskadaba.com ಡಿ. 25 ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು ಎರಡು ಕೋಟಿಗೂ ಅಧಿಕ ಹಣ ಸಾಲ ಪಡೆದು ವಂಚಿಸಿರುವ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬ್ಕರ್‌ ಸಿದ್ದಿಕ್‌ ಇಲ್ಲಿನ ಮಂಗಳೂರು ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ಈತ 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಸಿದ್ದಿಕ್‌, ಬ್ಯಾಂಕ್‌ ಆಡಳಿತ ಮಂಡಳಿ ಮತ್ತು

ನಕಲಿ ಚಿನ್ನ ಅಡವಿರಿಸಿ 2.11 ಕೋ.ರೂ. ಸಾಲ ಪಡೆದು ವಂಚನೆ Read More »

ಕರಾವಳಿ

ಮಂಗಳೂರು: ಟ್ರಾಯ್ನಿಂದ ಕರೆ ಮಾಡಿರುವುದಾಗಿ ನಂಬಿಸಿ 1.71 ಕೋಟಿ ರೂ.ವಂಚನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.21. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಿರುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿ ಮಾಡಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಆರೋಪಿಸಿ 1.71 ಕೋ.ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ. 11ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿಯೋರ್ವ ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ. ಮುಂಬೈನ ಅಂಧೇರಿ (ಪೂ)ದಲ್ಲಿ ಅದರ ಮೂಲಕ ಹಲವು

ಮಂಗಳೂರು: ಟ್ರಾಯ್ನಿಂದ ಕರೆ ಮಾಡಿರುವುದಾಗಿ ನಂಬಿಸಿ 1.71 ಕೋಟಿ ರೂ.ವಂಚನೆ Read More »

ಕರಾವಳಿ

ಕೆವೈಸಿ ಅಪ್ ಡೇಟ್ ನೆಪದಲ್ಲಿ ಸಾವಿರಾರು ರೂ.ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ನ. 09. ಕೆವೈಸಿ ಅಪ್‌ ಡೇಟ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯೋರ್ವರ ಮೊಬೈಲ್ ಗೆ ನ.7ರಂದು ಕೆನರಾ ಬ್ಯಾಂಕ್‌ ನವರು ಎಂದು ಹೇಳಿ ಕರೆ ಮಾಡಿದ್ದ ಅಪರಿಚಿತರು, ಕೆವೈಸಿ ಅಪ್‌ಡೇಟ್ ಆಗದೇ ಇರುವುದರಿಂದ ಅಕೌಂಟ್ ಬ್ಲಾಕ್ ಮಾಡುವುದಾಗಿ ತಿಳಿಸಿ, ಬಳಿಕ ದೂರುದಾರರಿಂದ ಬ್ಯಾಂಕ್ ಖಾತೆ ವಿವರ, ಓಟಿಪಿ ಪಡೆದುಕೊಂಡ ಅಪರಿಚಿತರು, 51,908ರೂ. ಹಣವನ್ನು ಖಾತೆಯಿಂದ ಮೋಸದಿಂದ ಡ್ರಾ ಮಾಡಿ ವಂಚಿಸಿರುವುದಾಗಿ ದೂರಲಾಗಿದೆ.

ಕೆವೈಸಿ ಅಪ್ ಡೇಟ್ ನೆಪದಲ್ಲಿ ಸಾವಿರಾರು ರೂ.ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top