fraud

ಸುಧಾಮೂರ್ತಿ ಹೆಸರಿನಲ್ಲಿ ವಂಚನೆ ಪ್ರಕರಣ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರ ಹೆಸರಿನಲ್ಲಿ ವಂಚಿಸಿದ ಆರೋಪದಡಿಯಲ್ಲಿ ಇಬ್ಬರು ಮಹಿಳೆಯರ ವಿರುದ್ಧ, ಸುಧಾ ಮೂರ್ತಿ ಅವರ ಕಾರ್ಯನಿರ್ವಾಹಕ ಸಹಾಯಕಿ ಮಮತಾ ಸಂಜಯ್ ಅವರು ಜಯನಗರ ಠಾಣೆಗೆ ನೀಡಿದ್ದ ದೂರನ್ನು ಆಧರಿಸಿ ಜಯನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಲಾವಣ್ಯ ಮತ್ತು ಶೃತಿ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಸುಧಾಮೂರ್ತಿ ಅವರ ಹೆಸರು ಬಳಸಿಕೊಂಡು ಅಮೆರಿಕದಲ್ಲಿ ಹಣ ಸಂಗ್ರಹಿಸಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆಯೇ ಅವರ ಆಪ್ತ […]

ಸುಧಾಮೂರ್ತಿ ಹೆಸರಿನಲ್ಲಿ ವಂಚನೆ ಪ್ರಕರಣ- ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಟಿಎಂ ಅಪ್ಡೇಟ್ ಹೆಸರಿನಲ್ಲಿ ಸಂದೇಶ ಕಳುಹಿಸಿ ವಂಚನೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾಪು, ಸೆ. 25. ಬ್ಯಾಂಕ್‍ನ ಎಟಿಎಂ ಅಪ್ಡೇಟ್ ಮಾಡಿಕೊಡುವುದಾಗಿ ಬಂದ ಮಸೇಜ್‍ನಿಂದ ಮಹಿಳೆಯೋರ್ವರು 3.38 ಲಕ್ಷ ರೂ. ಕಳೆದುಕೊಂಡ ಘಟನೆಯ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಶಂಕರಪುರದ ಕೆನರಾ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿದ್ದು, ಸೆಪ್ಟೆಂಬರ್ 23ರಂದು (9387666481) ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಹೆಂಡತಿಯ ಮೊಬೈಲ್ ಗೆ ತಾನು ಬ್ಯಾಂಕ್ ಉದ್ಯೋಗಿಯಾದ್ದು, ನಿಮ್ಮ ಖಾತೆಯ ಎಟಿಎಂ ಅಪ್ಡೇಟ್ ಮಾಡಿಕೊಳ್ಳುವಂತೆ ಮೆಸೇಜ್ ಬಂದಿತ್ತು. ಅದರಂತೆ ಹೆಂಡತಿಯು ಪಾಸ್ ಬುಕ್ ವಿವರವನ್ನು ನೀಡಿದ್ದರು.

ಎಟಿಎಂ ಅಪ್ಡೇಟ್ ಹೆಸರಿನಲ್ಲಿ ಸಂದೇಶ ಕಳುಹಿಸಿ ವಂಚನೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ- ವ್ಯಕ್ತಿಗೆ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ (ಲಿ.) ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆ ಒಟ್ಟು 88 ಲಕ್ಷ ರೂ. ಪಾವತಿಸುವಂತೆ ನ್ಯಾಯಾಲಯ ತೀರ್ಪು ನೀಡಿತ್ತು. ಅದರಂತೆ ಹಣ ಪಾವತಿಗೆ ವಿಫಲರಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆ, ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬಳಿಕ

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ- ವ್ಯಕ್ತಿಗೆ ಜೈಲು ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಕೌನ್‌ ಬನೇಗಾ ಕರೋಡ್‌ ಪತಿಯಲ್ಲಿ 25 ಲಕ್ಷ ರೂ. ಗೆದ್ದಿರುವುದಾಗಿ ಹೇಳಿ ಮಹಿಳೆಗೆ 12.93 ಲಕ್ಷ ರೂ. ವಂಚಿಸಿದ ಕುರಿತು ಪುತ್ತೂರಿನಿಂದ ವರದಿಯಾಗಿದೆ. ಪುತ್ತೂರು ನಿವಾಸಿ ಝೀನತ್‌ ಬಾನು ಎಂಬವರಿಗೆ 2022ನೇ ಮೇ ತಿಂಗಳಲ್ಲಿ ಅಪರಿಚಿತ ವ್ಯಕ್ತಿಯೋರ್ವ ವಾಟ್ಸಾಪ್ ಮೂಲಕ ಕರೆ ಮಾಡಿ ತಾನು ಕೌನ್‌ ಬನೇಗಾ ಕರೋಡ್‌ ಪತಿ ಕಾರ್ಯಕ್ರಮದಿಂದ ಕರೆ ಮಾಡುತ್ತಿರುವುದಾಗಿ ಹೇಳಿ ನೀವು 25 ಲಕ್ಷ ರೂ. ಲಾಟರಿ ಗೆದ್ದಿರುವುದಾಗಿ ತಿಳಿಸಿದ್ದಾನೆ. ಅನಂತರ ಆ

ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆರ್ಮಿ ಆಫೀಸರ್ ಹೆಸರಿನಲ್ಲಿ ಗ್ಯಾಸ್ ಏಜೆನ್ಸಿಗೆ ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 18. ಆರ್ಮಿ ಕ್ಯಾಂಪಿಗೆ ಗ್ಯಾಸ್ ಸಿಲಿಂಡರ್ ಸರಬರಾಜು ಮಾಡುವ ಹೆಸರಿನಲ್ಲಿ ಗ್ಯಾಸ್ ಏಜೆನ್ಸಿಗೆ ಸಾವಿರಾರು ರೂಪಾಯಿ ವಂಚನೆ ಎಸಗಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ತೆಳ್ಳಾರು ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಪ್ರಯದರ್ಶಿನಿ ಗ್ಯಾಸ್ ಏಜೆನ್ಸಿ ಮಾಲಕ ಕೃಷ್ಣಮೂರ್ತಿ ಎಂಬವರಿಗೆ ಸೆ. 9ರಂದು ಅಪರಿಚಿತನೋರ್ವ ಕರೆ ಮಾಡಿ, ನಾನು ಇಂಡಿಯರ್ ಆರ್ಮಿಯ ಆಫೀಸರ್. ನಾವು ಕಾರ್ಕಳದ ಶಾಲೆಯೊಂದರಲ್ಲಿ ಆರ್ಮಿ ಕ್ಯಾಂಪ್ ಮಾಡಿದ್ದು ಈ ಕ್ಯಾಂಪ್‌ಗೆ 4 ಗ್ಯಾಸ್

ಆರ್ಮಿ ಆಫೀಸರ್ ಹೆಸರಿನಲ್ಲಿ ಗ್ಯಾಸ್ ಏಜೆನ್ಸಿಗೆ ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ: ಪಾರ್ಟ್ ಟೈಂ ಕೆಲಸ ಕೊಡುವುದಾಗಿ 9.29 ಲಕ್ಷ ರೂ. ವಂಚನೆ – ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಟೆಲಿಗ್ರಾಂ ನಲ್ಲಿ ಬಂದ ಆನ್‌ಲೈನ್‌ ಪಾರ್ಟ್‌ ಟೈಂ ಕೆಲಸದ ಸಂದೇಶವನ್ನು ನಂಬಿದ ವ್ಯಕ್ತಿಯೋರ್ವ 9,29,986 ರೂ. ಕಳೆದುಕೊಂಡಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಯಾರೋ ಅಪರಿಚಿತ ಟೆಲಿಗ್ರಾಂ ಮೂಲಕ ಪಾರ್ಟ್‌ ಟೈಂ ಆನ್‌ಲೈನ್‌ ಕೆಲಸದ ಬಗ್ಗೆ ಸಂದೇಶ ಕಳುಹಿಸಿದ್ದನು. ಸಂದೇಶವನ್ನು ನಂಬಿದ ದೂರುದಾರ ಲಿಂಕ್‌ ಮೂಲಕ ಟಾಸ್ಕ್ ಪೂರ್ಣಗೊಳಿಸಿದ್ದಾರೆ. ಅದಕ್ಕೆ 10 ಸಾವಿರ ರೂ. ಬೋನಸ್‌ ಲಭಿಸಿದ್ದು, ಅದರಲ್ಲಿ 1,044 ರೂ.ಗಳನ್ನು ತಮ್ಮ ಖಾತೆಗೆ ಹಿಂಪಡೆದಿದ್ದಾರೆ.

ದಕ್ಷಿಣ ಕನ್ನಡ: ಪಾರ್ಟ್ ಟೈಂ ಕೆಲಸ ಕೊಡುವುದಾಗಿ 9.29 ಲಕ್ಷ ರೂ. ವಂಚನೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯಮಿಗೆ ವಂಚನೆ ಆರೋಪ – ಚೈತ್ರಾ ಕುಂದಾಪುರ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 13. ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರದಂದು ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿಯೋರ್ವರು ಬೆಂಗಳೂರು ನಗರದ ಬಂಡೇಪಾಳ್ಯ ಠಾಣೆಗೆ ದೂರು ನೀಡಿದ್ದರು. ಇದಕ್ಕೆ

ಉದ್ಯಮಿಗೆ ವಂಚನೆ ಆರೋಪ – ಚೈತ್ರಾ ಕುಂದಾಪುರ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಡೇಟಿಂಗ್ ಆ್ಯಪ್ ಮೂಲಕ ಹುಡುಗಿ ಹೆಸರಿನಲ್ಲಿ ವಂಚನೆ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಆನ್ ಲೈನ್ ಡೇಟಿಂಗ್ ಆ್ಯಪ್ ಮೂಲಕ ಸುಲಿಗೆ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಹೆಚ್​ಎಸ್​ಆರ್ ಲೇಔಟ್ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ನದೀಂ ಪಾಷ ಹಾಗೂ ನಾಗೇಶ್ ಎಂದು ಗುರುತಿಸಲಾಗಿದೆ. ಆರೋಪಿಗಳು ಲೊಕ್ಯಾಂಟೋ ಎಂಬ ಆ್ಯಪ್ ಮೂಲಕ ಹುಡುಗಿಯರ ಹೆಸರಿನಲ್ಲಿ ಕರೆ ಮಾಡಿ ಡೇಟಿಂಗ್ ನೆಪದಲ್ಲಿ ಕರೆಸಿ ಬಳಿಕ ಹಣ ದೋಚಿ ವಂಚಿಸುತ್ತಿದ್ದರು ಎನ್ನಲಾಗಿದೆ. ಇವರಿಬ್ಬರು ಲೊಕ್ಯಾಂಟೋ ಆ್ಯಪ್ ಬಳಸುವವರನ್ನೇ ಟಾರ್ಗೆಟ್ ಮಾಡಿ, ಮೊದಲು ಅಪರಿಚಿತ ಯುವತಿಯರ ಫೋಟೋ

ಡೇಟಿಂಗ್ ಆ್ಯಪ್ ಮೂಲಕ ಹುಡುಗಿ ಹೆಸರಿನಲ್ಲಿ ವಂಚನೆ – ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವಂತೆ ಕಿರಿಕ್ – ನಗ್ನ ಚಿತ್ರ ವೈರಲ್ ಮಾಡೋದಾಗಿ ಬ್ಲಾಕ್ ಮೇಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 25. ಲೋನ್ ಆ್ಯಪ್ ಮೂಲಕ ಸಾಲ ಪಡೆದ ಯುವತಿಯಿಂದ ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟು, ನಗ್ನ ಚಿತ್ರ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿರೋರ್ವಳು ಗೂಗಲ್ ಪ್ಲೇ ಸ್ಟೋರ್‌ನ ‘ಕ್ವಿಕ್ ಮನಿ’ ಎಂಬ ಲೋನ್ ಆ್ಯಪ್ ಮೂಲಕ 10,000 ರೂ. ಸಾಲಕ್ಕೆ ಅರ್ಜಿ ಹಾಕಿದ್ದಳು. ತಕ್ಷಣ ಆಕೆಯ ಖಾತೆಗೆ 7,500 ರೂ. ಜಮೆಯಾಗಿತ್ತು. ಕೆಲವು ದಿನಗಳ ಬಳಿಕ ಸಾಲ ಮರುಪಾವತಿ ಮಾಡಿದ್ದಳು.

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವಂತೆ ಕಿರಿಕ್ – ನಗ್ನ ಚಿತ್ರ ವೈರಲ್ ಮಾಡೋದಾಗಿ ಬ್ಲಾಕ್ ಮೇಲ್ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಮೋದಿ ಸ್ಕೀಮ್ ಹೆಸರಿನಲ್ಲಿ ಚಿನ್ನ ದರೋಡೆ – ಕಡಬ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಆ. 02. ಮೋದಿ ಸ್ಕೀಮ್ ನವರು ಎಂದು ನಂಬಿಸಿ ಮನೆಗೆ ಬಂದ ಅಪರಿಚಿತನೋರ್ವ ಚಿನ್ನದ ಸರ ಎಗರಿಸಿ ಪರಾರಿಯಾದ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಗ್ರಾಮದ ಪುಳಿಮರಡ್ಕ ನಿವಾಸಿ ಲಲಿತಾ ಎಂಬವರು, ಮನೆಯಿಂದ ಕಾಣಿಯೂರಿನತ್ತ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಬೈಕ್‌ ನಿಲ್ಲಿಸಿ ಪರಿಚಯದವನಂತೆ ನಟಿಸಿ ಮಹಿಳೆಯನ್ನು ಮಾತನಾಡಿಸಿದ್ದು, ‘ನಾವು ಬಡವರಿಗೆ ಬ್ಯಾಂಕಿನ ಕಡೆಯಿಂದ ಹಣ ಡಬಲ್ ಮಾಡಿಕೊಡುವ ಮೋದಿ

ಮೋದಿ ಸ್ಕೀಮ್ ಹೆಸರಿನಲ್ಲಿ ಚಿನ್ನ ದರೋಡೆ – ಕಡಬ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top