fraud

ಸರಕಾರಿ ಹುದ್ದೆ ಕೊಡಿಸುವುದಾಗಿ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಣಿಪಾಲ, ಜೂ. 10. ವಿಧಾನಸೌಧದಲ್ಲಿ ಸರ್ಕಾರಿ ಹುದ್ದೆ ಕೊಡಿಸುವುದಾಗಿ ವ್ಯಕ್ತಿಯೋರ್ವರಿಂದ ಹಣ ಪಡೆದು ವಂಚಿಸಿದ ಘಟನೆ ವರದಿಯಾಗಿದೆ. ಕುಂಜಿಬೆಟ್ಟು ಮನೋಳಿಗುಜ್ಜಿ ನಿವಾಸಿ ನವೀನ್ ರಾವ್ ಎಂಬವರಿಗೆ ಬಾಸ್ಕರ್ ಭಟ್ ಎಂಬಾತ ವಿಧಾನಸೌಧದಲ್ಲಿ ಸರ್ಕಾರಿ ಹುದ್ದೆ ಕೊಡಿಸುವುದಾಗಿ ಹೇಳಿ ಹಂತ ಹಂತವಾಗಿ 40 ಸಾವಿರ ರೂ. ನಗದು ಪಡೆದು ಫೆ. 20ರ ಒಳಗೆ ಉದ್ಯೋಗದ ಆದೇಶ ಬರುವುದಾಗಿ ಹೇಳಿದ್ದು, ಇದುವರೆಗೂ ಯಾವುದೇ ನೇಮಕಾತಿ ಆದೇಶವು ಬಾರದೆ ವಂಚಿಸಿದ್ದಾರೆ. ಇದೀಗ ನೀಡಿದ ಹಣವನ್ನು ವಾಪಾಸು ಕೊಡಲು […]

ಸರಕಾರಿ ಹುದ್ದೆ ಕೊಡಿಸುವುದಾಗಿ ವಂಚನೆ ➤ ದೂರು ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೂಡಿಕೆಯ ಮೇಲೆ ಅಧಿಕ ಲಾಭಾಂಶದ ಆಮಿಷ ➤ 1.64 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಹೂಡಿಕೆಯ ಮೇಲೆ ಅಧಿಕ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿ 1.64 ಲಕ್ಷ ರೂ. ಪಡೆದು ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಪರಿಚಿತನೋರ್ವ ವ್ಯಕ್ತಿಯೋರ್ವರಿಗೆ ಜೂ. 04ರಂದು ಇನ್ಸ್ಟಾಗ್ರಾಂ ಮೂಲಕ, “ಹಣ ಹೂಡಿಕೆ ಮಾಡಿದಲ್ಲಿ ಅಧಿಕ ಲಾಭಾಂಶ ನೀಡುವುದಾಗಿ ಸಂದೇಶ ಮತ್ತು ಲಿಂಕ್ ಕಳುಹಿಸಿದ್ದ ಎನ್ನಲಾಗಿದೆ. ಆ ಲಿಂಕ್ ಕ್ಲಿಕ್ ಮಾಡಿದಾಗ ಇನ್‌ಸ್ಟಾಗ್ರಾಂ ಖಾತೆಯ ಪೇಜ್ ತೆರೆದುಕೊಂಡಿತ್ತು. ಆ ಬಳಿಕ ಅಪರಿಚಿತ ವ್ಯಕ್ತಿ 50,000 ರೂ. ಹೂಡಿಕೆ ಮಾಡಿದರೆ 4,90,000 ರೂ.

ಮಂಗಳೂರು: ಹೂಡಿಕೆಯ ಮೇಲೆ ಅಧಿಕ ಲಾಭಾಂಶದ ಆಮಿಷ ➤ 1.64 ಲಕ್ಷ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಐಫೋನ್ ಗೆದ್ದಿರುವುದಾಗಿ ಹೇಳಿ ವಿದ್ಯಾರ್ಥಿನಿಗೆ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 06. ಬಹುಮಾನ ಗೆದ್ದಿರುವುದಾಗಿ ಕರೆ ಮಾಡಿದ್ದ ವ್ಯಕ್ತಿಯೋರ್ವ, ವೈದ್ಯಕೀಯ ವಿದ್ಯಾರ್ಥಿನಿಗೆ ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ. 03ರಂದು ಅಪರಿಚಿತನೋರ್ವ ಕರೆ ಮಾಡಿ ‘ನೀವು ಐಫೋನ್ ಪ್ರೊ-12 ಗೆದ್ದಿದ್ದೀರಿ. ಅದನ್ನು ಕಳುಹಿಸಿಕೊಡಲು ಜಿಎಸ್‌ಟಿ ಪಾವತಿಸಬೇಕು’ ಎಂದು ಹೇಳಿದ್ದ. ಅದನ್ನು ನಂಬಿದ ವ್ಯಕ್ತಿ ಗೂಗಲ್‌ಪೇ ಮೂಲಕ ಹಂತ ಹಂತವಾಗಿ 98,972 ರೂ. ಕಳುಹಿಸಿದ್ದು, ಬಳಿಕ ಅಪರಿಚಿತ ವ್ಯಕ್ತಿ ಮತ್ತಷ್ಟು ಹಣವನ್ನು ಕಳುಹಿಸುವಂತೆ ಸೂಚಿಸಿದ ಎಂದು ವಿದ್ಯಾರ್ಥಿನಿ ದೂರಿನಲ್ಲಿ

ಮಂಗಳೂರು: ಐಫೋನ್ ಗೆದ್ದಿರುವುದಾಗಿ ಹೇಳಿ ವಿದ್ಯಾರ್ಥಿನಿಗೆ ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ 1.47 ಕೋಟಿ ನೇಪಾಳ ಕರೆನ್ಸಿ ಹೊಂದಿದ್ದ ಆರೋಪ ➤ ಭಾರತದ ನಾಗರಿಕ ನೇಪಾಳದಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಠ್ಮಂಡು, ಜ. 04. ಅಕ್ರಮವಾಗಿ ನೇಪಾಳದ ಕರೆನ್ಸಿ ಆರೋಪದಡಿಯಲ್ಲಿ ಭಾರತೀಯ ನಾಗರಿಕ ಸೇರಿದಂತೆ ಇಬ್ಬರು ಆರೋಪಿಗಳನ್ನು ನೇಪಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಭಾರತದ ಗೋರಖ್ ಪುರದ ನಿವಾಸಿ ಅಮಿತ್ ಕುಮಾರ್ ಗುಪ್ತಾ (30) ಹಾಗೂ ಕಪಿಲವಸ್ತು ಜಿಲ್ಲೆಯ ಸಂಗಮ್ ತರು (22) ಎಂದು ಗುರುತಿಸಲಾಗಿದೆ. ಪ್ರತಿನಿತ್ಯದಂತೆ ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದ ವೇಳೆ ಇಬ್ಬರು ಪ್ರಯಾಣಿಕರಿದ್ದ ಕಾರಿನಲ್ಲಿ ಸುಮಾರು 1.47 ಕೋಟಿ ನೇಪಾಳ ಕರೆನ್ಸಿ ಪತ್ತೆಯಾಗಿದ್ದು, ಇದನ್ನು ಮೂರು ಚೀಲದಲ್ಲಿ ತುಂಬಿ ಕಾರಿನಲ್ಲಿ

ಅಕ್ರಮ 1.47 ಕೋಟಿ ನೇಪಾಳ ಕರೆನ್ಸಿ ಹೊಂದಿದ್ದ ಆರೋಪ ➤ ಭಾರತದ ನಾಗರಿಕ ನೇಪಾಳದಲ್ಲಿ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೀವು ವಾಹನಗಳಿಗೆ ಪೆಟ್ರೋಲ್, ಡೀಸೆಲ್‌ ತುಂಬಿಸುತ್ತೀರಾ…? ► ಹಾಗಾದರೆ ಮೋಸ ಹೋಗುವ ಮುನ್ನ ಇದನ್ನೊಮ್ಮೆ ಓದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21. ದಿನೇ ದಿನೇ ಹೆಚ್ಚುತ್ತಿರುವ ವಾಹನಗಳಿಂದಾಗಿ ಕೆಲವು ವಾಹನ ಮಾಲಕರು ಪೆಟ್ರೋಲ್, ಡೀಸೆಲ್‌ ಸುರಿದು ಕೈಸುಟ್ಟುಕೊಂಡಿದ್ದಾರೋ ಗೊತ್ತಿಲ್ಲ. ಆದರೆ ಕೆಲವು ಪೆಟ್ರೋಲ್ ಬಂಕ್ ಮಾಲಕರು ಮಾತ್ರ ಲಾಟರಿ ಹೊಡೆಯಲು ಆರಂಭಿಸಿದ್ದಾರೆ. ಇನ್ನೊಂದೆಡೆ ಸರ್ಕಾರವು ತನ್ನ ಖಜಾನೆಯನ್ನು ತುಂಬಿಸಿಕೊಳ್ಳಲು ಪೆಟ್ರೋಲ್, ಡೀಸೆಲ್ ದರಗಳ ಟ್ಯಾಕ್ಸ್ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಹೊರೆಯನ್ನಾಗಿಸಿದೆ. ಇಂಧನ ದರಗಳು ಹೆಚ್ಚಾದಂತೆ ಕೆಲವು ಪೆಟ್ರೋಲ್ ಬಂಕ್ ಗಳಲ್ಲಿ ನಡೆಯುವ ಮೋಸಗಳಿಂದ ಬೇರೊಂದು ರೀತಿಯಲ್ಲಿ ನಮ್ಮ ಮೇಲೆ ಹೊರೆ ಬೀಳುತ್ತಿದೆ.

ನೀವು ವಾಹನಗಳಿಗೆ ಪೆಟ್ರೋಲ್, ಡೀಸೆಲ್‌ ತುಂಬಿಸುತ್ತೀರಾ…? ► ಹಾಗಾದರೆ ಮೋಸ ಹೋಗುವ ಮುನ್ನ ಇದನ್ನೊಮ್ಮೆ ಓದಿ Read More »

ತಂತ್ರಜ್ಞಾನ
Scroll to Top