free current

ಸೋಲಾರ್ ಸಬ್ಸಿಡಿ ರದ್ದುಗೊಳಿಸಿದ ಸರ್ಕಾರ

(ನ್ಯೂಸ್ ಕಡಬ)newskadaba. ಬೆಂಗಳೂರು, ಜೂ . 17 . ಉಚಿತ ವಿದ್ಯುತ್‌ ನೀಡಲು ಮುಂದಾಗಿರುವ ಸರ್ಕಾರ ಇದೀಗ ಸೋಲಾರ್ ಸಬ್ಸಿಡಿ ರದ್ದುಪಡಿಸಿದೆ. ಸೋಲಾರ್‌ ಬಳಸುತ್ತಿದ್ದ ಗ್ರಾಹಕರಿಗೆ ಪ್ರತೀ ತಿಂಗಳು ನೀಡುತ್ತಿದ್ದ ಸಬ್ಸಿಡಿ ರದ್ದುಗೊಳಿಸಿ KERC ಆದೇಶ ಹೊರಡಿಸಿದೆ. ಅದರಂತೆ 2007ರಿಂದ ಸೋಲಾರ್ ಬಳಕೆಗೆ ಉತ್ತೇಜನ ನೀಡಲು ಪ್ರತೀ ಯೂನಿಟ್​ಗೆ 50 ಪೈಸೆಯಂತೆ ನೀಡುತ್ತಿದ್ದ ಸಬ್ಸಿಡಿ ರದ್ದುಪಡಿಸಲಾಗಿದೆ. ಬ್ಯಾಂಕ್‌ ಮೂಲಕ ಆಟೋಮೆಟಿಕ್‌ ಬಿಲ್‌ ಪಾವತಿ ಮಾಡುವಾಗ ನೀಡುತ್ತಿದ್ದ 0.25% ರಿಯಾಯಿತಿ ಸೌಲಭ್ಯವನ್ನು ಕೂಡಾ ರದ್ದುಗೊಳಿಸಿದೆ.       […]

ಸೋಲಾರ್ ಸಬ್ಸಿಡಿ ರದ್ದುಗೊಳಿಸಿದ ಸರ್ಕಾರ Read More »

ಕರ್ನಾಟಕ

ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ ಉಚಿತ ವಿದ್ಯುತ್ ➤ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 06. ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯುನಿಟ್ ವಿದ್ಯುತ್ ಉಚಿತ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ. ಉಚಿತವಾಗಿ ನೀಡುತ್ತಿರುವುದು ಒಂದು RR‌ ನಂಬರ್​ಗೆ ಮಾತ್ರ ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ಇದು ಬಾಡಿಗೆ ಮನೆಯಲ್ಲಿರುವವರಿಗೆ ಉಚಿತ ವಿದ್ಯುತ್ ಪ್ರಯೋಜನ ದೊರೆಯವುದು ಡೌಟ್ ಎಂಬುದಾಗಿ ಹೇಳಲಾಗುತ್ತಿದೆ. ಇದು

ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ ಉಚಿತ ವಿದ್ಯುತ್ ➤ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ Read More »

ಕರ್ನಾಟಕ

ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ’ ಯೋಜನೆ ಜಾರಿ- ಜುಲೈ 01ರಿಂದ 200 ಯುನಿಟ್ ವಿದ್ಯುತ್ ಫ್ರೀ ➤ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 02. ಚುನಾವಣಾ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದಿದ್ದ ಕಾಂಗ್ರೆಸ್, ಈ ಆರ್ಥಿಕ ವರ್ಷದಲ್ಲಿ 5 ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧಾರ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಮಾತನಾಡಿದ ಅವರು, ರಾಜ್ಯದ ಯಾವುದೇ ಜಾತಿ, ಧರ್ಮ, ಭಾಷೆ ನೋಡದೇ ಈ ಯೋಜನೆಗಳನ್ನು ತಲುಪಿಸುತ್ತೇವೆ. ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ‘ ಯೋಜನೆ ಜಾರಿ ಮಾಡಲಾಗಿದೆ. 12 ತಿಂಗಳ

ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ’ ಯೋಜನೆ ಜಾರಿ- ಜುಲೈ 01ರಿಂದ 200 ಯುನಿಟ್ ವಿದ್ಯುತ್ ಫ್ರೀ ➤ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫೆ. 5 ರಿಂದ ಪ್ರತಿ ಮನೆಗೆ ಉಚಿತ ವಿದ್ಯುತ್ ಗೆ ನೋಂದಣಿ ➤ ರಣದೀಪ್ ಸುರ್ಜೇವಾಲಾ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ರಾಜ್ಯದಲ್ಲಿ ಮತ್ತೆ ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಬಯಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ನೀರಾವರಿ ಯೋಜನೆಗೆ 40,000 ಕೋಟಿ ರೂ. ನೀಡಿದ್ದೆವು. ನವ ಕರ್ನಾಟಕ ನಿರ್ಮಾಣಕ್ಕೆ ರಾಜ್ಯದ ಜನ ನಮಗೆ ಶಕ್ತಿ ನೀಡಲಿದ್ದಾರೆ. ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತೇವೆ. ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ 2000 ನೀಡುತ್ತೇವೆ. ಫೆಬ್ರವರಿ 5 ರಿಂದ ಶಾಸಕರು ಮನೆಮನೆಗೆ

ಫೆ. 5 ರಿಂದ ಪ್ರತಿ ಮನೆಗೆ ಉಚಿತ ವಿದ್ಯುತ್ ಗೆ ನೋಂದಣಿ ➤ ರಣದೀಪ್ ಸುರ್ಜೇವಾಲಾ..! Read More »

ಕರ್ನಾಟಕ
Scroll to Top