From now on

ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ

(ನ್ಯೂಸ್‌ ಕಡಬ) newskadaba.com,  ಅ.15  ಬೆಂಗಳೂರು : ಈ ವರ್ಷದಿಂದ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಪಾಸ್ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್‌ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ […]

ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ವಾರದ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ : ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com, ಜೂ.06. ಬೆಂಗಳೂರು : ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ದೃಷ್ಟಿಯಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ ಅಥವಾ ಬಾಳೆಹಣ್ಣನ್ನು ವಾರದಲ್ಲಿ ಆರು ದಿನ ನೀಡುವುದಾಗಿ ರಾಜ್ಯ ಸರಕಾರ ಆದೇಶಿಸಿದೆ.   ಗುರುವಾರ ಈ ಸಂಬಂಧ ಆದೇಶ ಹೊರಡಿಸಿದ್ದು, ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ

ಇನ್ಮುಂದೆ ವಾರದ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ : ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಇನ್ಮುಂದೆ ಸರಕಾರಿ ವೈದ್ಯರಿಗೆ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಡ್ಯೂಟಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಾ. 11 ಬೆಂಗಳೂರು: ಸರಕಾರಿ ಆಸ್ಪತ್ರೆ ವೈದ್ಯರು ಇನ್ನುಮುಂದೆ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಪರಿಷತ್ ನಲ್ಲಿ ಮಾತನಾಡಿ ಅವರು, ಸರಕಾರಿ ವೈದ್ಯರು ತಮ್ಮ ಡ್ಯೂಟಿ ಅವಧಿಯಲ್ಲಿ ಬೇರೆಡೆ ಕೆಲಸ ಮಾಡುತ್ತಿರುವ ಆರೋಪ ಇದೆ,ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಮಾಡಿದ್ದು  ನಿಗದಿತ ಅವಧಿಯಲ್ಲಿ ಆಸ್ಪತ್ರೆಯಲ್ಲೇ ಇದ್ದು ಬೆಳಗ್ಗೆ 9, ಮಧ್ಯಾಹ್ನ 2,3 ಮತ್ತು 4 ಗಂಟೆಗೆ ಬಯೋಮೆಟ್ರಿಕ್ ಮಾಡಬೇಕು.

ಇನ್ಮುಂದೆ ಸರಕಾರಿ ವೈದ್ಯರಿಗೆ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಡ್ಯೂಟಿ ಕಡ್ಡಾಯ Read More »

ಕರ್ನಾಟಕ

ಇನ್ಮುಂದೆ ವಾಹನಗಳಲ್ಲಿ ಸ್ಟಿಕ್ಕರ್ ಹಾಕಿಸಿದ್ರೆ ಬೀಳುತ್ತೆ ದಂಡ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05. ಇನ್ನುಮುಂದೆ ವಾಹನಗಳಲ್ಲಿ ಇಷ್ಟಬಂದಂತೆ ಸ್ಟಿಕ್ಕರ್‌ ಗಳನ್ನ ಹಾಕಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸಿ. ಮಲ್ಲಿಕಾರ್ಜುನ ಎಚ್ಚರಿಕೆ ನೀಡಿದ್ದಾರೆ. ಈ ಮೊದಲೇ ಸಾರಿಗೆ ಇಲಾಖೆಯ ಸಂಚಾರಿ ನಿಯಮಗಳ ಪ್ರಕಾರ ಈ ರೀತಿಯ ಸ್ಟಿಕ್ಕರ್ ಅಳವಡಿಕೆಗೆ ನಿಷೇಧವಿತ್ತಾದರೂ, ವಾಹನಗ ಮೇಲೆ, ಮನೆಯರ ಹೆಸರು, ದೇವರ ಹೆಸರು, ಸಿನಮಾ ನಟ ನಟಿಯರ ಹೆಸರು ಸ್ಟಿಕ್ಕರ್ ಮಾಡಿಸುವುದು ಸಾಮಾನ್ಯವಾಗಿತ್ತು. ಆದರೆ ಪ್ರಸ್ರುತ ದಿನಗಳಲ್ಲಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ

ಇನ್ಮುಂದೆ ವಾಹನಗಳಲ್ಲಿ ಸ್ಟಿಕ್ಕರ್ ಹಾಕಿಸಿದ್ರೆ ಬೀಳುತ್ತೆ ದಂಡ…! Read More »

ಕರ್ನಾಟಕ
Scroll to Top