From today

ಇಂದಿನಿಂದ ಕೆಎಸ್‌ಆರ್‌ಟಿಸಿನಲ್ಲಿ ಡೈರಿ ತಿಂಡಿಗಳು ಹಾಗೂ ಪಾನೀಯಗಳನ್ನು ಫ್ಲೈಬಸ್‌ ಪ್ರಯಾಣಿಕರಿಗೆ ನಂದಿನಿ ಉಚಿತ ಲಘು ತಿಂಡಿ ಕಿಟ್‌

(ನ್ಯೂಸ್‌ ಕಡಬ) newskadaba.com,  ನ.12 ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೋಗುವ ಅಥವಾ ಅಲ್ಲಿಂದ ನಿರ್ಗಮಿಸುವ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಹಾಗೂ ಕೆಎಂಎಫ್‌ ಸಿಹಿ ಸುದ್ದಿ ನೀಡಿವೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತನ್ನ ಫ್ಲೈಬಸ್ ವಿಮಾನ ನಿಲ್ದಾಣ ಸೇವೆಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಕರ್ನಾಟಕ ಹಾಲು ಒಕ್ಕೂಟದ ಪ್ರಮುಖ ಬ್ರ್ಯಾಂಡ್ ನಂದಿನಿ ಉತ್ಪನ್ನಗಳನ್ನು ಒಳಗೊಂಡ ಉಚಿತ ಲಘು ತಿಂಡಿ ಕಿಟ್‌ಗಳನ್ನು ನೀಡಲಾಗುವುದು ಎಂದು ಘೋಷಿಸಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ನವೆಂಬರ್ 12ರಂದು ಕೆಂಪೇಗೌಡ ಅಂತಾರಾಷ್ಟ್ರೀಯ […]

ಇಂದಿನಿಂದ ಕೆಎಸ್‌ಆರ್‌ಟಿಸಿನಲ್ಲಿ ಡೈರಿ ತಿಂಡಿಗಳು ಹಾಗೂ ಪಾನೀಯಗಳನ್ನು ಫ್ಲೈಬಸ್‌ ಪ್ರಯಾಣಿಕರಿಗೆ ನಂದಿನಿ ಉಚಿತ ಲಘು ತಿಂಡಿ ಕಿಟ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಸಾರ್ವಜನಿಕರಿಗೆ ಏರ್‌ ಶೋ ವೀಕ್ಷಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಫೆ. 13. ಬೆಂಗಳೂರು: ಇಂದಿನಿಂದ ಸಾರ್ವಜನಿಕರಿಗೆ ಏರ್‌ ಶೋ ವೀಕ್ಷಣೆಗೆ ಅವಕಾಶ ಸಿಗಲಿದೆ.ಯಲಹಂಕದಲ್ಲಿ ನಡೆಯುತ್ತಿರುವ ಏರ್‌ ಶೋಗೆ ಇಂದು, ನಾಳೆ ಲಕ್ಷಾಂತರ ಜನ ಭಾಗಿಯಾಗುವ ಸಾಧ್ಯತೆ ಇದೆ. ಮೊದಲ ಮೂರು ದಿನ ಕೇವಲ ಅಡ್ವಾ ಪ್ರದೇಶಕ್ಕೆ ಮಾತ್ರ ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ಇಂದಿನಿಂದ ಎರಡು ದಿನ ಸಂಪೂರ್ಣ ಏರೋ ಇಂಡಿಯಾ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಲಿದೆ. ಒಂದು ಸಾವಿರ, ಎರಡೂವರೆ ಸಾವಿರಕ್ಕೆ ಟಿಕೆಟ್ ಪಡೆದವರು ಸಂಪೂರ್ಣ ಏರೋ ಇಂಡಿಯಾ ವೀಕ್ಷಣೆಗೆ ಅವಕಾಶ ಇರಲಿದೆ. ಇಂದು

ಇಂದಿನಿಂದ ಸಾರ್ವಜನಿಕರಿಗೆ ಏರ್‌ ಶೋ ವೀಕ್ಷಣೆಗೆ ಅವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top