g parameshvar

ಬೆದರಿಕೆ ಕರೆ ಬರುತ್ತಿರುವುದರಿಂದ ಸಚಿವ ಪ್ರಿಯಾಂಕ್ ಖರ್ಗೆಗೆ ಭದ್ರತೆ: ಗೃಹ ಸಚಿವ ಪರಮೇಶ್ವರ್

(ನ್ಯೂಸ್‌ ಕಡಬ) newskadaba.com,  ಅ.18: ರಾಜ್ಯದಲ್ಲಿ ಆರ್‌ಆರ್‌ಎಸ್ ಚಟುವಟಿಕೆ ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್‌ ಖರ್ಗೆಯವರಿಗೆ ಬೆದರಿಕೆಯೊಡ್ಡುವ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಿಯಾಂಕ್‌ ಖರ್ಗೆಯವರಿಗೆ ಎಲ್ಲ ರೀತಿಯ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಇದರ ಹಿಂದೆ ಯಾರಾದರೂ ಇದ್ದರೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದರು. ಶಾಲಾ ಕಾಲೇಜು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸೇರಿ ಬೇರೆ ಬೇರೆ […]

ಬೆದರಿಕೆ ಕರೆ ಬರುತ್ತಿರುವುದರಿಂದ ಸಚಿವ ಪ್ರಿಯಾಂಕ್ ಖರ್ಗೆಗೆ ಭದ್ರತೆ: ಗೃಹ ಸಚಿವ ಪರಮೇಶ್ವರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ, ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ ವಿಧಿಸುವ ಹಾಗೂ ಇತರ ಕಠಿಣ ನಿಬಂಧನೆಗಳನ್ನು ಹೊಂದಿರುವ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಇಂದು ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ರಾಜ್ಯ ಸರ್ಕಾರದ ಪರವಾಗಿ ಇದನ್ನು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಮಂಡಿಸಿದ್ದರು. ಆರ್​ಸಿಬಿ ವಿಜಯೋತ್ಸವ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಈ ನಿಟ್ಟಿನಲ್ಲಿ ಕಠಿಣ ಜೈಲು ಶಿಕ್ಷೆ, ದಂಡನೆ ವಿಧಿಸುವ ಜನಸಂದಣಿ ನಿಯಂತ್ರಣ

ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ, ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top