g parameshwar

ಮುಸುಕುಧಾರಿ ಬಂಧನ ಆಗಿರುವುದು ನಿಜ: ಪರಮೇಶ್ವರ್‌

(ನ್ಯೂಸ್‌ ಕಡಬ) newskadaba.com, ಆ.23: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸುಕುಧಾರಿಯ ಬಂಧನ ಆಗಿರುವುದು ನಿಜ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದರು. ಮುಸುಕುಧಾರಿ ಈಗ ಪೊಲೀಸ್‌ ಕಸ್ಟಡಿಯಲ್ಲಿ ಇದ್ದಾನೆ. ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಅಧಿಕಾರಿಗಳು ತನಿಖೆ ಮುಂದುವರಿಸುತ್ತಾರೆ. ಎಸ್‌ಐಟಿಯಿಂದ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ. ಇದರ ಹಿಂದೆ ಯಾವ ಜಾಲ ಇದೆ ಎನ್ನುವುದನ್ನು ಪತ್ತೆ ಮಾಡಲಾಗುವುದು ಎಂದರು. ಎಸ್‌ಐಟಿ ತನಿಖೆಯ ಮುಕ್ತಾಯ ಆಗುತ್ತಾ ಎಂದು ಹೇಳಲು ಬರುವುದಿಲ್ಲ. ಜೊತೆಗೆ ಬಂಧಿತನಿಗೆ […]

ಮುಸುಕುಧಾರಿ ಬಂಧನ ಆಗಿರುವುದು ನಿಜ: ಪರಮೇಶ್ವರ್‌ Read More »

ಕರ್ನಾಟಕ

ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ: ಪರಮೇಶ್ವರ್‌

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಘರ್ಷಣೆ ಆಗಿರುವ ಬಗ್ಗೆ ಮಾಹಿತಿ ಬಂದಿದೆ. ಕಾರಣ, ಉದ್ದೇಶ ಏನು ಎನ್ನುವ ಬಗ್ಗೆ ವರದಿ ನೀಡಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಗಲಾಟೆ ಏಕೆ ಆಗುತ್ತಿದೆ ಎಂಬುದು ನನಗೆ ಗೊತ್ತಿಲ್ಲ. ಜನರ ಆಗ್ರಹದ ಹಿನ್ನೆಲೆ ತನಿಖೆಗೆ ಎಸ್‌ಐಟಿ ರಚನೆ ಮಾಡಿದ್ದೇವೆ. ನಿನ್ನೆ

ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ: ಪರಮೇಶ್ವರ್‌ Read More »

ಕರ್ನಾಟಕ

ಧರ್ಮಸ್ಥಳ ಸರಣಿ ಅಂತ್ಯಕ್ರಿಯೆ ಪ್ರಕರಣ: ಎಸ್ಐಟಿ ತನಿಖೆಯಲ್ಲಿ ಸೌಜನ್ಯ ಪ್ರಕರಣ ಸೇರ್ಪಡೆಯಿಲ್ಲ-ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com, ಜು. 21. ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಹೊಸದಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸೇರಿಸಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಎಸ್‌ಐಟಿಯ ಕಾರ್ಯಸೂಚಿಯಲ್ಲಿ ಸೌಜನ್ಯ ಪ್ರಕರಣ ಸೇರಿಲ್ಲ ಎಂದು ಸ್ಪಷ್ಟಪಡಿಸಿದರು. ಧರ್ಮಸ್ಥಳ ಪ್ರಕರಣದಲ್ಲಿ ದೂರಿನ ಆಧಾರದ ಮೇಲೆ ಪ್ರಾಥಮಿಕ ತನಿಖೆ ನಡೆಸಬೇಕೆಂದು ಬಯಸಿದ್ದೆವು. ಅಗತ್ಯವಿದ್ದರೆ, ತನಿಖೆಯನ್ನು ಉನ್ನತ

ಧರ್ಮಸ್ಥಳ ಸರಣಿ ಅಂತ್ಯಕ್ರಿಯೆ ಪ್ರಕರಣ: ಎಸ್ಐಟಿ ತನಿಖೆಯಲ್ಲಿ ಸೌಜನ್ಯ ಪ್ರಕರಣ ಸೇರ್ಪಡೆಯಿಲ್ಲ-ಜಿ.ಪರಮೇಶ್ವರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top