gadag

ಆಟೋ ಮತ್ತು ಬೈಕ್ ನಡುವೆ ಅಪಘಾತ ➤  ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadab.com ಗದಗ, ಜ.18. ಗದಗ ಜಿಲ್ಲೆಯ ರೋಣ ಪಟ್ಟಣದ ಬಾದಾಮಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಗದಗ ಜಿಲ್ಲೆಯ ರೋಣ ಪಟ್ಟಣದ ಬಾದಾಮಿ ರಸ್ತೆಯಲ್ಲಿ ಆಟೋಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಅಮರೇಗೌಡ ಬಸವನಗೌಡ (30) ಹಾಗೂ ಮುತ್ತಪ್ಪ ಜಾಲಿಹಾಳ (27) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೋರ್ವ ಪ್ರಯಾಣಿಕ ಗಾಯಗೊಂಡಿದ್ದು, ಗಾಯಗೊಂಡ ಪ್ರಯಾಣಿಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ […]

ಆಟೋ ಮತ್ತು ಬೈಕ್ ನಡುವೆ ಅಪಘಾತ ➤  ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ.!! ➤  ಪೊಲೀಸರಿಗೊಪ್ಪಿಸಿದ ಸ್ಥಳೀಯರು

(ನ್ಯೂಸ್ ಕಡಬ)newskadaba.com  ಗದಗ, ಜ.15. ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಇದ್ದ ಯುವಕನಿಗೆ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ಕಳಸಾಪುರ ರಸ್ತೆಯಲ್ಲಿ ಸಂಭವಿಸಿದೆ. ಘಟನೆಯ ವಿಡಿಯೋ ಕೂಡ ವೈರಲ್ ಆಗಿದ್ದು, ಯುವಕನಿಗೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳೀಯರು ಯುವಕನಿಗೆ ಕಪಾಳಮೋಕ್ಷ ಮಾಡುವ ಮೂಲಕ ಕೈಯಲ್ಲಿ ಕೋಲು ಹಿಡಿದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಬಳಿಕ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ಯುವಕನನ್ನು ಗದಗ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ.!! ➤  ಪೊಲೀಸರಿಗೊಪ್ಪಿಸಿದ ಸ್ಥಳೀಯರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನ್ನದಾತನ ಬಾಳಲ್ಲಿ ಬಂಗಾರವಾಗಬೇಕಿದ್ದ ಬಾಳೆ ಬೆಂಕಿಗಾಹುತಿ

(ನ್ಯೂಸ್ ಕಡಬ)newskadaba.com ಗದಗ, ಜ.07.  ಹಗಲು ರಾತ್ರಿ ಎನ್ನದೆ ಕಷ್ಟಪಟ್ಟು ಬೆಳೆದಿದ್ದ ಬಾಳೆ ಬೆಳೆ ಬೆಂಕಿಗೆ ಆಹುತಿಯಾಗಿದೆ. ಬಾಳೆ ಬೆಳೆ ಬಂದಿದ್ದರೆ ರೈತರನಿಗೆ ಲಾಭದಾಯಕವಾಗುತ್ತಿತ್ತು. ಆದ್ರೆ ಆಕಸ್ಮಿಕ ಬೆಂಕಿದೆ ಜಮೀನಲ್ಲಿ ಬಾಳೆ ಸುಟ್ಟು ಕರಕಲಾಗಿ ಬಿಟ್ಟಿದ್ದು, ಬಾಳೆ ಬೆಳೆ ಹಾನಿ ಕಂಡು ಅನ್ನದಾತರ ಕಣ್ಣೀರು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಕಸ್ಮಿಕ ಬೆಂಕಿ‌ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆ ನಾಶವಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರು ಗ್ರಾಮದಲ್ಲಿ ವರದಿಯಾಗಿದೆ. ದತ್ತಾತ್ರೆಯ ಕಟ್ಟಿಮನಿ ರವರ ಎರಡುವರೆ

ಅನ್ನದಾತನ ಬಾಳಲ್ಲಿ ಬಂಗಾರವಾಗಬೇಕಿದ್ದ ಬಾಳೆ ಬೆಂಕಿಗಾಹುತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾವಿನಲ್ಲೂ ಒಂದಾದ ತಾಯಿ ಮತ್ತು ಮಗ                 

(ನ್ಯೂಸ್ ಕಡಬ) newskadaba.com ಗದಗ, ಡಿ. 31. ಮಗನ ಸಾವಿನ ಸುದ್ದಿ ಕೇಳಿ ತಾಯಿ ನಿಧನರಾದ ಮನಕುಲುಕುವ ಘಟನೆ ಕೊಡಗಾನೂರ ಎಂಬಲ್ಲಿ ಸಂಭವಿಸಿದೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮಗ ಶಿವರುದ್ರಯ್ಯ ಪೂಜಾರ್ (38) ಮೃತಪಟ್ಟ ಸುದ್ದಿ ಕೇಳಿ ತಾಯಿ ಬಸಮ್ಮ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದರೊಂದಿಗೆ ತಾಯಿ ಮತ್ತು ಮಗ ಸಾವಿನಲ್ಲೂ ಒಂದಾಗಿದ್ದಾರೆ.    

ಸಾವಿನಲ್ಲೂ ಒಂದಾದ ತಾಯಿ ಮತ್ತು ಮಗ                  Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿಗೆ ಶಿಕ್ಷಕನಿಂದ ಹಲ್ಲೆ ..!!!!         

(ನ್ಯೂಸ್ ಕಡಬ) newskadaba.com  ಗದಗ, ಡಿ.19  ಮುತ್ತಪ್ಪ ಹಡಗಲಿ ಎಂಬ ಅತಿಥಿ ಶಿಕ್ಷಕನ ಹುಚ್ಚಾಟಕ್ಕೆ 4ನೇ ತರಗತಿಯಲ್ಲಿದ್ದ ಭರತ್ (10) ಎಂಬ ವಿದ್ಯಾರ್ಥಿ ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡಿದ್ದ ಸಹಶಿಕ್ಷಕಿ ಗೀತಾ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿ ಗೀತಾ ಹಾಗೂ ವಿದ್ಯಾರ್ಥಿ ಭರತ್ ಎಂಬಾತನ ಮೇಲೆ  ಮಾರಣಾಂತಿಕ ಹಲ್ಲೆ ಮಾಡಿದ್ದ, ಇದರಿಂದ ಇಬ್ಬರೂ ಗಂಭೀರವಾಗಿ ಗಾಯಗೊಂಡ ಆಸ್ಪತ್ರೆ ಸೇರಿದ್ದರು. ಮೃತ ವಿದ್ಯಾರ್ಥಿ ಭರತ್ ಹಲ್ಲೆಗೊಳಗಾದ ಶಿಕ್ಷಕಿ ಗೀತಾ

ವಿದ್ಯಾರ್ಥಿಗೆ ಶಿಕ್ಷಕನಿಂದ ಹಲ್ಲೆ ..!!!!          Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಯ ತಪ್ಪಿ ಹಳ್ಳಕ್ಕೆ ಬಿದ್ದ ಬೈಕ್ ► ನೀರಿನ ರಭಸಕ್ಕೆ ಕೊಚ್ಚಿ ಹೋದ ಬೈಕ್ ಸವಾರ

(ನ್ಯೂಸ್ ಕಡಬ) newskadaba.com ಗದಗ,ಸೆ.05, ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಆಯ ತಪ್ಪಿ ಬಿದ್ದ ಬೈಕ್ ಸವಾರನೋರ್ವ ಕೊಚ್ಚಿ ಹೋಗಿರುವ ಘಟನೆ ಗದಗ ತಾಲೂಕಿನ ಕುರ್ತಕೋಟಿ ಬಳಿ ನಡೆದಿದೆ. ಮಳೆ ನೀರಿನಿಂದ ಹುಲಕೋಟಿ ಹಾಗೂ ಕುರ್ತಕೋಟಿ ಮಧ್ಯೆ ಇರುವ ಎರಡು ಹಳ್ಳಗಳು ತುಂಬಿ ಹರಿಯುತ್ತಿತ್ತು. ಅಂತೂರ-ಬೆಂತೂರ ನಿಂದ ಕುರ್ತಕೋಟಿ ಮಾರ್ಗವಾಗಿ ಗದಗ ಕಡೆಗೆ ಇಬ್ಬರು ಬೈಕ್‍ನಲ್ಲಿ ಬರುತ್ತಿದ್ದ ವೇಳೆ ಇಬ್ಬರು ಹಳ್ಳಕ್ಕೆ ಬಿದ್ದ ಪರಿಣಾಮ ಹಿಂಬದಿ ಸವಾರ ಹುಚ್ಚಪ್ಪ ಗುಡಿಮನಿ ಈಜಿ ಪಾರಾಗಿದ್ದಾರೆ. ಆದ್ರೆ ನೀರಿನ ರಭಸಕ್ಕೆ ವಾಹನದೊಂದಿಗೆ ಮತ್ತೋರ್ವ

ಆಯ ತಪ್ಪಿ ಹಳ್ಳಕ್ಕೆ ಬಿದ್ದ ಬೈಕ್ ► ನೀರಿನ ರಭಸಕ್ಕೆ ಕೊಚ್ಚಿ ಹೋದ ಬೈಕ್ ಸವಾರ Read More »

ಕರ್ನಾಟಕ
Scroll to Top