ಗಣೇಶ ಚತುರ್ಥಿ ಆಚರಣೆ- ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ
(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 6 ರಿಂದ 13ರ ವರೆಗೆ ಒಟ್ಟು 221 ಕಡೆಗಳಲ್ಲಿ ಸಾರ್ವಜನಿಕ ಗಣೇಶ ಮಹೋತ್ಸವವನ್ನು ಆಚರಣೆ ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 15 ಮತ್ತು 16ರಂದು ಮುಸ್ಲಿಂ ಸಮುದಾಯದವರ ಈದ್ ಮಿಲಾದ್ ಹಬ್ಬವನ್ನು ಆಚರಿಸಲಿದ್ದು, ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಗೆ ಸಂಬಂಧಿಸಿದಂತೆ ಎಲ್ಲ ಧರ್ಮದ ಹಿರಿಯ ಮುಖಂಡರೊಂದಿಗೆ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ […]
ಗಣೇಶ ಚತುರ್ಥಿ ಆಚರಣೆ- ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ Read More »
ಕರಾವಳಿ, ಕರ್ನಾಟಕ

