ganesh

ಆಂಜನೇಯನ ಅವತಾರ ಎತ್ತಿದ ಗೋಲ್ಡನ್ ಸ್ಟಾರ್ ಗಣೇಶ್

(ನ್ಯೂಸ್‌ ಕಡಬ) newskadaba.com ಜು.02: ನಟ ಗಣೇಶ್ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಪಿನಾಕ’ ಮತ್ತು ‘ಯುವರ್ಸ್ ಸಿನ್ಸಿಯರ್ಲಿ ರಾಮ್’ ಸಿನಿಮಾಗಳು ಹೆಚ್ಚು ನಿರೀಕ್ಷೆ ಸೃಷ್ಟಿ ಮಾಡಿವೆ. ಇಂದು (ಜುಲೈ 2) ಗೋಲ್ಡನ್ ಸ್ಟಾರ್ ಗಣೇಶ್ ಅವರ ಜನ್ಮದಿನ. ಆ ಪ್ರಯುಕ್ತ ಸಿನಿಮಾ ತಂಡಗಳಿಂದ ವಿಶೇಷ ಪೋಸ್ಟರ್​ಗಳನ್ನು ಬಿಡುಗಡೆ ಮಾಡಲಾಗಿದೆ. ‘Yours Sincerely Raam’ ಸಿನಿಮಾದಿಂದ ಬಿಡುಗಡೆ ಆಗಿರುವ ಹೊಸ ಪೋಸ್ಟರ್ ಗಮನ ಸೆಳೆಯುತ್ತಿದೆ. ಇದರಲ್ಲಿ ಗಣೇಶ್ ಅವರು ಆಂಜನೇಯನ ಗೆಟಪ್ ಧರಿಸಿದ್ದಾರೆ. […]

ಆಂಜನೇಯನ ಅವತಾರ ಎತ್ತಿದ ಗೋಲ್ಡನ್ ಸ್ಟಾರ್ ಗಣೇಶ್ Read More »

ಸಿನಿಮಾ

ಮರ್ದಾಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ಚಂದ್ರ ರೈ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.05. ಮರ್ದಾಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆಯು ಇತ್ತೀಚೆಗೆ ಮರ್ದಾಳ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸುರೇಶ್ ರೈ ನೈಲ, ಅಧ್ಯಕ್ಷರಾಗಿ ಸತೀಶ್ಚಂದ್ರ ರೈ ಮೈಕಾಜೆ, ಕಾರ್ಯದರ್ಶಿಯಾಗಿ ಪ್ರಮೋದ್ ರೈ ಕುಡಾಲ ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಅನೂಪ್ ಕುಮಾರ್ ಮರ್ದಾಳ ಬೀಡು, ಶಿವಪ್ರಸಾದ್ ಕೈಕುರೆ, ನಾರಾಯಣ ಶೆಟ್ಟಿ ಅತ್ಯಡ್ಕ, ಮನೋಹರ ರೈ ಅಲಿಮಾರು, ಜನಾರ್ಧನ ಗೌಡ

ಮರ್ದಾಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ಚಂದ್ರ ರೈ ಆಯ್ಕೆ Read More »

ಕರಾವಳಿ
Scroll to Top