Giridhara bhatt

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಮಹಿಮೆ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಗ್ರಾಮದಲ್ಲಿನ ಪವಿತ್ರ ಆಧ್ಯಾತ್ಮಿಕ ಕ್ಷೇತ್ರವಿದು. ನಾಗ ನಾಗದೋಷಕ್ಕೆ ಸಂಬಂಧಪಟ್ಟ ಪೂಜಾ ಪರಿ ಕ್ರಮಗಳಿಗೆ ದೇಶದಲ್ಲೆಡೆ ಪ್ರಖ್ಯಾತಿಯನ್ನು ಪಡೆದುಕೊಂಡಿದೆ. ಸುಂದರವಾದ ಪಶ್ಚಿಮ ಘಟ್ಟದಲ್ಲಿ ಕಂಡುಬರುವ ಕುಮಾರ ಪರ್ವತದಲ್ಲಿ ಈ ಕ್ಷೇತ್ರ ಕಾಣಬಹುದು. ಗರುಡನ ಬೆದರಿಕೆಯಿಂದ ದೈವಿಕ ಸರ್ಪ ವಾಸುಕಿ ಮತ್ತು ಇತರ ಸರ್ಪಗಳ ರಕ್ಷಣೆಗೆ ಸುಬ್ರಹ್ಮಣ್ಯ ಆಶ್ರಯ ನೀಡುವರು ಎಂಬ ಪ್ರತೀತಿ ಇದೆ. ಶೇಷ ಪರ್ವತ ಅಂದರೆ ಆರು ತಲೆಯ ಸರ್ಪದ […]

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಮಹಿಮೆ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸರಳ ಧನ ವಶ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಗುಪ್ತ ಕಠಿಣ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ. 9945410150 ಆಧುನಿಕ ಜೀವನದಲ್ಲಿ ಹಾಗೂ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಕೆಲವು ವಿದ್ಯಮಾನಗಳು ಸೋಜಿಗ ಎನಿಸಿಕೊಳ್ಳುತ್ತದೆ. ಇಲ್ಲಿ ಧನಿಕ ತಿರುಕ ನಗುತ್ತಾನೆ, ತಿರುಕ ಧನಿಕ ನಾಗುತ್ತಾನೆ ಇದು ಸಮಯದ ವಿಪರ್ಯಾಸ. ಮನೆಯ ವಾಸ್ತು ಉತ್ತಮವಾಗಿರುತ್ತದೆ, ಕಷ್ಟ ಪಡುತ್ತಾನೆ, ಅಧಿಕ ದುಡ್ಡು ಸಂಪಾದನೆ ಮಾಡುತ್ತಾನೆ, ಆದರೆ ಯಾವುದೇ ದುಡ್ಡು ಉಳಿತಾಯ ಮಾಡಿಕೊಳ್ಳಲಾಗದ ಪರಿಸ್ಥಿತಿ ಎದುರಾಗುತ್ತದೆ. ಇಲ್ಲಿ ಹಣದ ರಾಶಿಯನ್ನು ನೋಡುವ ಭಾಗ್ಯ ಬರುತ್ತದೆ,

ಸರಳ ಧನ ವಶ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಗಾಳಿ ಆಂಜನೇಯ ಸ್ವಾಮಿ ಮಹಿಮೆ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಶಾಸ್ತ್ರಾಧಾರಿತ ಪರಿಹಾರಕ್ಕೆ ಇಂದೇ ಕರೆಮಾಡಿ. 9945410150 ಬೆಂಗಳೂರು ನಗರದ ಮೈಸೂರು ರಸ್ತೆಯ ಬಳಿ ಸುಮಾರು 600 ವರ್ಷಗಳ ಇತಿಹಾಸ ಹೊಂದಿರುವ ಘಾಳಿ ಆಂಜನೇಯ ದೇವಸ್ಥಾನ ದುಷ್ಟಶಕ್ತಿಗಳ ಪೀಡೆ ಅಥವಾ ದಾರಿದ್ರ ದೋಷಗಳ ನಿವಾರಣೆಗಾಗಿ ಇಲ್ಲಿ ಅಪಾರ ಭಕ್ತ ಸಮೂಹ ಭೇಟಿ ನೀಡುತ್ತಾರೆ. ಇಲ್ಲಿನ ಯಂತ್ರ ಧಾರಣೆಯಿಂದ ರಕ್ಷಣೆ ದೊರೆಯುತ್ತದೆ ಎಂಬುದು ಅಪಾರ ನಂಬಿಕೆ ಯಾಗಿದೆ. ಭಕ್ತಾದಿಗಳು ಸ್ವಾಮಿಗೆ ವಡೆ ಮತ್ತು ತುಳಸಿಹಾರ ಅರ್ಪಿಸುತ್ತಾರೆ ಇದು ಅವರ ಹರಕೆ

ಗಾಳಿ ಆಂಜನೇಯ ಸ್ವಾಮಿ ಮಹಿಮೆ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮಾಡುವ ಕೆಲಸದಲ್ಲಿ ಪ್ರಶಂಸೆ ಮತ್ತು ಪ್ರಗತಿ ಸಾಧ್ಯವಾಗುತ್ತಿಲ್ಲವೇ? ಚಿಂತೆಬೇಡ ಹೀಗೆ ಮಾಡಿ.

ಲೇಖನ: ಜ್ಯೋತಿಷ್ಯರು ಗಿರಿಧರ ಭಟ್ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945410150 ನಮ್ಮ ದೈನಂದಿನ ಅಗತ್ಯತೆ ಹಾಗೂ ಕುಟುಂಬದ ಸುಭದ್ರತೆಗಾಗಿ ಉತ್ತಮ ಕೆಲಸವನ್ನು ಹುಡುಕುತ್ತೇವೆ ಹಾಗೂ ಅದರಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳುತ್ತೇವೆ. ಕೆಲವು ಸಂದರ್ಭಗಳಲ್ಲಿ ನಾವು ಮಾಡುವ ಉತ್ತಮ ಕೆಲಸದ ಪ್ರಶಂಸೆ ಇನ್ನೊಬ್ಬರ ಪಾಲಾಗುತ್ತದೆ ಅಥವಾ ನಮಗೆ ನ್ಯಾಯಯುತವಾಗಿ ಉನ್ನತ ಸ್ಥಾನ ಸಿಗದೇ ಕಂಗಾಲಾಗ ಬಹುದು. ಇಂತಹ ಸಮಸ್ಯೆಗಳು ಬಹುತೇಕವಾಗಿ ದುಷ್ಟ ಜನಗಳಿಂದ ಕೆಲಸದಲ್ಲಿ ಕೆಲವರು ತಮ್ಮ ಹಿತಾಸಕ್ತಿಗಾಗಿ ಇನ್ನಿಲ್ಲದ

ಮಾಡುವ ಕೆಲಸದಲ್ಲಿ ಪ್ರಶಂಸೆ ಮತ್ತು ಪ್ರಗತಿ ಸಾಧ್ಯವಾಗುತ್ತಿಲ್ಲವೇ? ಚಿಂತೆಬೇಡ ಹೀಗೆ ಮಾಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸಾಲಬಾಧೆಗೆ ಇತಿಶ್ರೀ ನೋಡಿರಿ ದಿನಭವಿಷ್ಯದಲ್ಲಿ

ಸಾಲಭಾದೆಯಂತಹ ಸಮಸ್ಯೆಗಳಿಂದ ಪಾರಾಗಲು 11 ಶುಕ್ರವಾರ ತಾವು ತೆಂಗಿನಕಾಯಿಯನ್ನು ಬಿಳಿ ವಸ್ತ್ರದಲ್ಲಿ ಕಟ್ಟಿ ಪ್ರತಿ ಶುಕ್ರವಾರ ನೈವೇದ್ಯ, ಧೂಪಗಳಿಂದ ಪೂಜೆ ನಡೆಸಿ ನಂತರ ಅದನ್ನು ನೀರಿಗೆ ವಿಸರ್ಜನೆ ಮಾಡಿ ಇದು ನಿಮಗೆ ಫಲ ನೀಡುವುದು. ಶ್ರೀ ಚಾಮುಂಡೇಶ್ವರಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ

ಸಾಲಬಾಧೆಗೆ ಇತಿಶ್ರೀ ನೋಡಿರಿ ದಿನಭವಿಷ್ಯದಲ್ಲಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಧರ್ಮಸ್ಥಳ ಮಂಜುನಾಥ ಮಹಿಮೆ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀಗಿರಿಧರ ಭಟ್ 9945410150 ಧರ್ಮ ಕ್ಷೇತ್ರವಿದು ನೇತ್ರಾವತಿ ನದಿಯ ದಡದಲ್ಲಿರುವ ಮಂಜುನಾಥಸ್ವಾಮಿ ಆರಾಧಿಸುವ ಪುಣ್ಯಕ್ಷೇತ್ರವಿದು. ಏಳುನೂರು ವರ್ಷಗಳ ಇತಿಹಾಸ ಹೊಂದಿರುವ ದೇಗುಲ ಶ್ರೀವಾದಿರಾಜರಿಂದ ಪ್ರತಿಷ್ಠಾಪನೆಯಾಗಿದೆ ಎಂಬ ಪ್ರತೀತಿ ಉಂಟು. ಈ ಪುಣ್ಯಕ್ಷೇತ್ರದ ಹೆಸರು ಹಿಂದೆ ಕುಡುಮ ಎಂಬುದಾಗಿತ್ತು. ಬಿರ್ಮಣ್ಣ ಪೆರ್ಗಡೆ ಮತ್ತು ಅಮ್ಮು ಬಲ್ಲಾಳ್ತಿ ದಂಪತಿಗಳು ನೆಲೆಯಾಗಿದ್ದ ಸ್ಥಳದಲ್ಲಿ ಕಾಳರಾಹು, ಕಾಳರ್ಕಾಯಿ, ಕುಮಾರಸ್ವಾಮಿ ಹಾಗೂ ಕನ್ಯಾಕುಮಾರಿ ಧರ್ಮದೇವತೆಗಳು ಇವರ ಮನೆಯಲ್ಲಿ ನೆಲೆನಿಂತರು. ಧರ್ಮದೇವತೆಗಳ ಆಣತಿಯಂತೆ ಅಣ್ಣಪ್ಪಸ್ವಾಮಿಯನ್ನು ಕಳಿಸಿ ಕದ್ರಿ ಇಂದ ಮಂಜುನಾಥನ

ಧರ್ಮಸ್ಥಳ ಮಂಜುನಾಥ ಮಹಿಮೆ Read More »

ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಶೀಘ್ರ ವಿವಾಹಕ್ಕೆ ಹೀಗೆ ಮಾಡಿ ಮತ್ತು ದಿನ ಭವಿಷ್ಯ ನೋಡಿರಿ.

ವಿವಾಹ ವಿಳಂಬ ಮತ್ತು ಪುನರ್ವಿವಾಹ ಕೂಡಿಬರಲು ಸಿಪ್ಪೆ ಸುಲಿಯದೇ ಇರುವ ತೆಂಗಿನಕಾಯಿ ಹಾಗೂ ಬಾದಾಮಿಯನ್ನು ಹರಿಯುವ ನೀರಿನಲ್ಲಿ ತೇಲಿ ಬಿಡಿ ಇದು ನಿಮ್ಮ ಇಚ್ಛೆಗೆ ಶೀಘ್ರ ಫಲಿತಾಂಶ ಸಿಗಲಿದೆ. ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

ಶೀಘ್ರ ವಿವಾಹಕ್ಕೆ ಹೀಗೆ ಮಾಡಿ ಮತ್ತು ದಿನ ಭವಿಷ್ಯ ನೋಡಿರಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನಿಮ್ಮ ಪ್ರೇಮದ ಸಫಲತೆಗೆ ಹೀಗೆ ಮಾಡಿ ಮತ್ತು ದಿನ ಭವಿಷ್ಯ ನೋಡಿ.

ಪ್ರೇಮದ ವಿಷಯವಾಗಿ ನೀವು ಮೋಸ ಹೋಗಿದ್ದರೆ ಅಥವಾ ನಂಬಿದವರು ನಿಮ್ಮನ್ನು ತಿರಸ್ಕಾರದಿಂದ ನೋಡುತ್ತಿದ್ದರೆ, ಮರಳಿ ಸಫಲತೆಯ ಹಾದಿ ಪಡೆಯಬೇಕೆಂಬ ನಿಮ್ಮಲ್ಲಿ ಬಯಕೆಯಿದ್ದರೆ ರವಿವಾರದ ದಿನದಂದು ಸಣ್ಣ ಗಾತ್ರದ ಮಣ್ಣಿನ ಗಣಪತಿಯ ಮೂರ್ತಿಯನ್ನು ನಿಮ್ಮ ಕೈಯಿಂದಲೇ ಮಾಡಿ ನಲವತ್ತೆಂಟು ದಿನಗಳ ಕಾಲ ನಿರಂತರವಾಗಿ ಪೂಜೆ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯುತ್ತದೆ. ಶ್ರೀ ಮುಖ್ಯಪ್ರಾಣ ಆಂಜನೇಯ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್

ನಿಮ್ಮ ಪ್ರೇಮದ ಸಫಲತೆಗೆ ಹೀಗೆ ಮಾಡಿ ಮತ್ತು ದಿನ ಭವಿಷ್ಯ ನೋಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನ, ಮನ, ಧನ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ನಿಮ್ಮನ್ನು ಅರ್ಥಮಾಡಿಕೊಳ್ಳುವರು ಇಲ್ಲ ಎಂಬ ಚಿಂತೆಯನ್ನು ಬಿಟ್ಟು, ಆಗುವ ಕೆಲಸದ ಕಡೆ ಜ್ಞಾನ ನೀಡಿ.

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಬ್ರೇಕಿಂಗ್ ನ್ಯೂಸ್, ಭವಿಷ್ಯ

ಪರಸ್ತ್ರೀ ಸಂಘವನ್ನು ಬಿಡಿಸುವುದು ಹೇಗೆ ? ಶಾಸ್ತ್ರಾಧಾರಿತ ಪರಿಹಾರ.

ಲೇಖನ: ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ದಾಂಪತ್ಯ ಜೀವನ ಎಂಬುದು ಸುಮಧುರ ಅನುಭವದ ಸಾಕ್ಷಾತ್ಕಾರ ಆದರೆ ಇಂತಹ ದಾಂಪತ್ಯದಲ್ಲಿ ನಿಮ್ಮ ಪತಿ ಯಾವುದೋ ಮೋಹದ ಮಾತಿಗೆ ಮರುಳಾಗಿ ಇನ್ನೊಬ್ಬರ ಗುಲಾಮರಂತೆ ವರ್ತಿಸುವುದು, ತನ್ನ ಅರ್ಧಾಂಗಿ ಎಂಬುದನ್ನು ಮರೆತು ಸಂಕಷ್ಟ ನೀಡುವುದು, ತಾನು ದುಡಿದ ಹಣ ಅಥವಾ ವ್ಯವಸ್ಥೆಗಳನ್ನು ಇನ್ನೊಬ್ಬರಿಗೆ ನೀಡುತ್ತಾ ತನ್ನ ಕುಟುಂಬವನ್ನು ಹಾಳುಮಾಡಿಕೊಳ್ಳುವುದು. ಇಂತಹ ವರ್ತನೆ ಹಲವರಲ್ಲಿ ಕಂಡಿದ್ದೇವೆ ಮತ್ತು ಕೇಳಿದ್ದೇವೆ. ಪತಿಯ ಇಂತಹ ಸಹವಾಸ ದೋಷದಿಂದ ಎಷ್ಟೋ ಕುಟುಂಬಗಳು ಈ ದಿನ

ಪರಸ್ತ್ರೀ ಸಂಘವನ್ನು ಬಿಡಿಸುವುದು ಹೇಗೆ ? ಶಾಸ್ತ್ರಾಧಾರಿತ ಪರಿಹಾರ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top