Giridhara bhatt

ಸಿಗಂಧೂರು ಚೌಡೇಶ್ವರಿ ಅಮ್ಮನವರ ಮಹಿಮೆ

ಲೇಖನ: ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಸಿಗಂದೂರು ಚೌಡೇಶ್ವರಿ ಅಮ್ಮನವರ ಮಹಿಮೆ. ಈ ಸುಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿದೆ. ಶರಾವತಿ ನದಿಯ ಹಿನ್ನೀರಿನ ಸುಂದರ ಪ್ರದೇಶದಲ್ಲಿ ಈ ದೇಗುಲವನ್ನು ನಾವು ಕಾಣಬಹುದು. ಶೇಷಪ್ಪ ಎಂಬುವರ ಕನಸಿನಲ್ಲಿ ಪ್ರತ್ಯಕ್ಷವಾಗಿ ದೇವಾಲಯವನ್ನು ನಿರ್ಮಿಸುವುದಕ್ಕೆ ತಾಯಿ ತಿಳಿಸುವಳು, ಅಮ್ಮನವರ ಆಣತಿಯಂತೆ ದೇಗುಲವನ್ನು ಪ್ರತಿಷ್ಠಾಪಿಸಲಾಯಿತು. ಈ ದೇವಸ್ಥಾನವು ಸುಮಾರು 300 ವರ್ಷಗಳ ಇತಿಹಾಸ ಹೊಂದಿದೆ. ಇದು ಸ್ವಯಂ ವಿಗ್ರಹ ಕೂಡ ಹೌದು. ಜಮೀನು ಅಥವಾ ಜಾಗದಲ್ಲಿ ಸಮಸ್ಯೆ ಉದ್ಭವಿಸಿದರೆ ಚೌಡೇಶ್ವರಿ ಅಮ್ಮನವರ […]

ಸಿಗಂಧೂರು ಚೌಡೇಶ್ವರಿ ಅಮ್ಮನವರ ಮಹಿಮೆ Read More »

ವಿಶೇಷ ಲೇಖನಗಳು
Astrology

ಕೆಲಸದಲ್ಲಿ ತೊಂದರೆಯೇ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲವೇ ಹೀಗೆ ಮಾಡಿ ಮತ್ತು ದಿನ ಭವಿಷ್ಯ.

ಪ್ರಾಮಾಣಿಕವಾಗಿ ಕೆಲಸ ಮಾಡಿಯೂ ಸಹ ಫಲಗಳು ದೊರೆಯದೆ ಹತಾಶರಾಗಿದ್ದರೆ ಮತ್ತು ನಿಮ್ಮ ಪ್ರತಿಭೆಗೆ ಸೂಕ್ತ ಪುರಸ್ಕಾರವನ್ನು ದೊರೆಯದೆ ಉದ್ಯೋಗದಲ್ಲಿ ಸಮಸ್ಯೆ ಅನುಭವಿಸುತ್ತಿದ್ದರೆ ಈ ಪರಿಹಾರವನ್ನು ಆಚರಿಸಿ ಖಂಡಿತ ಒಳಿತಾಗುತ್ತದೆ. ಸೂರ್ಯ ಹುಟ್ಟುವ ಮುನ್ನ ಬೆಳಗಿನಜಾವ ಲಿಂಬೆಹಣ್ಣನ್ನು ನಾಲ್ಕು ರಸ್ತೆ ಕೂಡುವ ದಾರಿಯಲ್ಲಿ ಎಡಗಾಲಿನಿಂದ ತುಳಿದು ಹಿಂತಿರುಗಿ ನೋಡದೆ ಮನೆಗೆ ಹೋಗಿ. ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ,

ಕೆಲಸದಲ್ಲಿ ತೊಂದರೆಯೇ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲವೇ ಹೀಗೆ ಮಾಡಿ ಮತ್ತು ದಿನ ಭವಿಷ್ಯ. Read More »

ಭವಿಷ್ಯ
Scroll to Top