go pooje

ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.6. ವಿಶ್ವಹಿಂದೂ ಪರಿಷದ್, ಬಜರಂಗದಳದ ವತಿಯಿಂದ ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು. ಶ್ರೀ ರಾಮ ಭಜನಾ ಮಂಡಳಿ ಅಧ್ಯಕ್ಷ ತೀರ್ಥೆಶ್ ಪಡೆಜ್ಜಾರು ಮಾತನಾಡಿದರು. ಈ ಸಂದರ್ಭ ಪ್ರಮುಖರಾದ ಮಂಜುನಾಥ ನವಸುಮ, ಪ್ರಶಾಂತ್ ರೈ, ವಿನಯ ಕೋಲ್ಪೆ ಮೊದಲಾದವರು ಇದ್ದರು.

ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ Read More »

ಕರಾವಳಿ

ಕಡಬ ಅಂಗಡಿ ಮನೆ ಕಾಲೋನಿ ► ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.23. ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಕಡಬ ಪ್ರಖಂಡ ವತಿಯಿಂದ ಕಡಬ ಅಂಗಡಿ ಮನೆ ಕಾಲೋನಿಯಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು. ಅಂಗಡಿ ಮನೆ ಕಾಲೋನಿ ಮಹಿಳೆಯರು ಪೂಜೆಯನ್ನು ನೆರವೇರಿಸಿದರು. ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ ಗೋಪೂಜೆ ಮಹತ್ವದ ಬಗ್ಗೆ ತಿಳಿಸಿದರು. ಈ ಸಂದರ್ಭ ಹಿಂಜಾವೇ ಮುಖಂಡ ರವಿರಾಜ್ ಶೆಟ್ಟಿ, ಬಿಜೆಪಿ ಮುಖಂಡರಾದ ಕೃಷ್ಣ ಶೆಟ್ಟಿ ಕಡಬ, ವಿಶ್ವಹಿಂದೂ ಪರಿಷದ್ ಮುಖಂಡ ಜನಾರ್ದನ ರಾವ್, ಬಜರಂಗದಳ ಮುಖಂಡರಾದ

ಕಡಬ ಅಂಗಡಿ ಮನೆ ಕಾಲೋನಿ ► ಸಾಮೂಹಿಕ ಗೋಪೂಜೆ Read More »

ಕರಾವಳಿ
Scroll to Top