goa

ಗೋವಾದಲ್ಲಿ ತುಳು ಕೂಟ ಸ್ಥಾಪನೆ

(ನ್ಯೂಸ್ ಕಡಬ) newskadaba.com ಅ.23,  ಪಣಜಿ. ಗೋವಾದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ತುಳು ಭಾಷಿಕರಿದ್ದೀರಿ. ಗೋವಾದಲ್ಲಿ ತುಳಕೂಟ ಸ್ಥಪಾನೆಯಾಗಿರುವುದು ಹೆಮ್ಮೆಯ ಸಂಗತಿ. ತುಳಯ ಭಾಷಕರು ಜಗತ್ತಿನಾದ್ಯಂತ ನೆಲೆಸಿದ್ದಾರೆ. ಗೋವಾದಲ್ಲಿ ತುಳು ಭವನ ನಿರ್ಮಾಣ ಮಾಡಿ ಇದಕ್ಕೆ ನಮ್ಮೆಲ್ಲರ ಸಹಕಾರ ಇರಲಿದೆ ಎಂದು ಕಾರ್ಕಳ ಕ್ಷೇತ್ರದ  ಶಾಸಕ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. ಗೋವಾದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ತುಳು ಕೂಟವನ್ನು ಅ.20ರಂದು ಭಾನುವಾರ ಸಂಜೆ ಗೋವಾ ರಾಜಧಾನಿ ಪಣಜಿ ಸಮೀಪ ಪರ್ವರಿಯ ಪುಂಡಲೀತ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಿದ್ದ ಸಮಾರಂಭದ ಉದ್ಘಾಟನೆ […]

ಗೋವಾದಲ್ಲಿ ತುಳು ಕೂಟ ಸ್ಥಾಪನೆ Read More »

ಕರಾವಳಿ

ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಪರಿಶದ್ ಇದರ ರಾಷ್ಟ್ರೀಯ ದ್ವಿತೀಯ ಸಮ್ಮೇಳನ – ಮಂಗಳೂರಿನ ಜೊಸ್ಸಿ ಪಿಂಟೊ ಕಿನ್ನಿಗೋಳಿ ಮತ್ತು ಗೋವಾದ ಹಿರಿಯ ಕವಿ ಡಾ ರಾಜಯ್ ಪವಾರ್ ಸೇರಿದಂತೆ ಇಬ್ಬರಿಗೆ ಚಾರೊಳಿ ಚುಟುಕು ರಾಷ್ಟ್ರೀಯ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಪರಿಶದ್ ಇದರ ರಾಷ್ಟ್ರೀಯ ದ್ವಿತೀಯ ಸಮ್ಮೇಳನವು ಆಗಸ್ಟ್ 20ರಂದು ಗೋವಾದ ಪಣಜಿಯ ಶ್ರೀ ಸರಸ್ವತಿ ಭವನದಲ್ಲಿ ನಡೆಯಲಿದೆ. ಅಲ್ಲಿ ಮಂಗಳೂರಿನ ಕೊಂಕಣಿಯ ಹಿರಿಯ ಕವಿ ಜೊಸ್ಸಿ ಪಿಂಟೊ ಕಿನ್ನಿಗೋಳಿ ಹಾಗೂ ಗೋವಾದ ಹಿರಿಯ ಕವಿ, ಗೀತೆಗಾರರಾದ ಪ್ರಾಚಾರ್ಯ ಡಾ.ರಾಜಯ್ ಪವಾರ್ ಅವರಿಗೆ ರಾಷ್ಟ್ರೀಯ ಚಾರೊಳಿ ಚುಟುಕು ಸನ್ಮಾನ ನೀಡಲಾಗುವುದು ಎಂದು ರಾಷ್ಟ್ರೀಯ ಚಾರೊಳಿ ಚುಟುಕು ಪರಿಷದ್ ನ ಅಧ್ಯಕ್ಷರಾದ ರೇಮಂಡ್ ಡಿಕೂನಾ ತಾಕೊಡೆ ಹಾಗೂ ಕೊಂಕಣಿ

ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಪರಿಶದ್ ಇದರ ರಾಷ್ಟ್ರೀಯ ದ್ವಿತೀಯ ಸಮ್ಮೇಳನ – ಮಂಗಳೂರಿನ ಜೊಸ್ಸಿ ಪಿಂಟೊ ಕಿನ್ನಿಗೋಳಿ ಮತ್ತು ಗೋವಾದ ಹಿರಿಯ ಕವಿ ಡಾ ರಾಜಯ್ ಪವಾರ್ ಸೇರಿದಂತೆ ಇಬ್ಬರಿಗೆ ಚಾರೊಳಿ ಚುಟುಕು ರಾಷ್ಟ್ರೀಯ ಸನ್ಮಾನ Read More »

ಕರಾವಳಿ, ಕರ್ನಾಟಕ

ಕಾರವಾರ: ಸ್ನಾನ ಮಾಡುತ್ತಿದ್ದ ಆರು ಜನ ನೀರುಪಾಲು

(ನ್ಯೂಸ್ ಕಡಬ) newskadaba.com ಕಾರವಾರ, ಸೆ.17. ಗೋವಾದಿಂದ ಪ್ರವಾಸಕ್ಕೆಂದು ಬಂದಿದ್ದ ಆರು ಮಂದಿ ಪ್ರವಾಸಿಗರು ಜಲಪಾತದಲ್ಲಿ ಈಜುವ ವೇಳೆ ನೀರಿನ ರಭಸಕ್ಕೆ ನೀರುಪಾಲಾದ ಘಟನೆ ಕಾರವಾರ ತಾಲೂಕಿನ ಚೆಂಡಿಯಾ ಎಂಬಲ್ಲಿ ರವಿವಾರದಂದು ನಡೆದಿದೆ. ನಾಗರ ಮಡಿ ಜಲಪಾತಕ್ಕೆ ಪ್ರವಾಸಕ್ಕೆಂದು ಗೋವಾದ ವಾಸ್ಕೊದಿಂದ ಹಾಗೂ ಮಡಗಾಂವನಿಂದ ಆಗಮಿಸಿದ್ದ ಫ್ರಾನ್ಸಿಲಾ ಪೀರಿಸ್(21), ಫಿಯೋನಾ ಪಾಚಗೋ(26), ಮಸ್ರಿಲ್ಲಿನಾ ಮೆಕ್ಸಿಕ್ಸಾ(26), ರೇಣುಕಾ(23), ಸಿದ್ದು ಚೇರಿ(21) ಹಾಗೂ ಸಮೀರ ಗಾವಡೆ(23) ನೀರುಪಾಲಾಗಿದ್ದು, ಅದರಲ್ಲಿ ಫ್ರಾನ್ಸಿಲಾ ಪೀರಿಸ್(21), ಫಿಯೋನಾ ಪಾಚಗೋ(26) ಎಂಬವರ ಮೃತದೇಹ ಪತ್ತೆಯಾಗಿದೆ. ಉಳಿದ ಮೃತದೇಹಕ್ಕಾಗಿ

ಕಾರವಾರ: ಸ್ನಾನ ಮಾಡುತ್ತಿದ್ದ ಆರು ಜನ ನೀರುಪಾಲು Read More »

ರಾಷ್ಟ್ರೀಯ ನ್ಯೂಸ್

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ► ಸನಾತನ ಸಂಸ್ಥೆಯ ಕೈವಾಡ ಇದೆಯೇ..???

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.15, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ದಿನಕ್ಕೊಂದು ತಿರುವು ನೀಡುತ್ತಾ ಬಂದಿದೆ. ಈ ಕೃತ್ಯದ ಹಿಂದೆ ಗೋವಾ ಮೂಲದ ಸನಾತನ ಸಂಸ್ಥೆ ಇರಬಹುದಾ ಎನ್ನುವ ಶಂಕೆಯನ್ನು ವಿಶೇಷ ತನಿಖಾ ತಂಡದ ಪೊಲೀಸರು ವ್ಯಕ್ತಪಡಿಸಿದ್ದಾರೆ. ಗೌರಿ ಹತ್ಯೆಗೆ ಬಳಸಲಾದ 7.65 ಎಂಎಂ ಪಿಸ್ತೂಲ್, ವಿಚಾರವಾದಿಗಳಾದ ಕಲಬುರ್ಗಿ, ಪನ್ಸಾರೆ, ದಾಬೋಲ್ಕರ್ ಅವರ ಹತ್ಯೆಗೂ 7.65 ಎಂಎಂ ಪಿಸ್ತೂಲನ್ನೆ ಬಳಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ ಪಿಸ್ತೂಲ್ ಬಳಕೆಯ ಸಾಮ್ಯತೆ ಬಗ್ಗೆ ತಿಳಿಸಿದ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ► ಸನಾತನ ಸಂಸ್ಥೆಯ ಕೈವಾಡ ಇದೆಯೇ..??? Read More »

ಕರ್ನಾಟಕ
Scroll to Top