Gokarna: Rescue of two people who were drowning in the sea

ಪ್ರಲ್ಹಾದ ಜೋಶಿ: ಸೌರ ಶಕ್ತಿ ಹೊಸ ಯೋಜನೆಗೆ 500 ಕೋಟಿ ಮೀಸಲು

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ:  ಕೇಂದ್ರ ಸರ್ಕಾರ ಪಿಎಂ ಸೂರ್ಯ ಘರ್ ಯೋಜನೆಯಡಿ ಪುನರ್ ಉತ್ಪಾದಿಸುವ ಇಂಧನ ವಲಯಕ್ಕೆ 500 ಕೋಟಿ ರೂಪಾಯಿ ಮೀಸಲಿರಿಸಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಪಿಎಂ ಸೂರ್ಯ ಘರ್ ಯೋಜನೆಯಡಿ ಹೊಸ ಯೋಜನೆಗಳ ಅನುಷ್ಠಾನ ಮತ್ತು ಘಟಕಕ್ಕಾಗಿ ₹500 ಕೋಟಿ ಇರಿಸಿ ಮೊನ್ನೆಯಷ್ಟೇ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದಿದ್ದಾರೆ. ಸ್ಕೀಮ್ ಕಾಂಪೊನೆಂಟ್ ‘ಇನ್ನೋವೇಟಿವ್ ಪ್ರಾಜೆಕ್ಟ್’ನಡಿ ರೂಫ್‌ಟಾಪ್ ಸೌರ ತಂತ್ರಜ್ಞಾನ, ವ್ಯವಹಾರ ಮಾದರಿಗಳು ಮತ್ತು ಏಕೀಕರಣ ತಂತ್ರಗಳಲ್ಲಿ ಪ್ರಗತಿಗೆ ಈ ಮೊತ್ತ […]

ಪ್ರಲ್ಹಾದ ಜೋಶಿ: ಸೌರ ಶಕ್ತಿ ಹೊಸ ಯೋಜನೆಗೆ 500 ಕೋಟಿ ಮೀಸಲು Read More »

ರಾಷ್ಟ್ರೀಯ ನ್ಯೂಸ್

ಗೋಕರ್ಣ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಮೈಸೂರು ಮೂಲದ ಅಭಿ ಹಾಗೂ ಇನ್ನೋರ್ವ ಪ್ರವಾಸಿಗನನ್ನು ಇಲ್ಲಿನ ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.ಇವರಿಬ್ಬರು ರಜೆಯ ಹಿನ್ನಲೆ ಗೋಕರ್ಣ ಪ್ರವಾಸಕ್ಕೆಂದು ಬಂದಿದ್ದರು. ಸಮುದ್ರದಲ್ಲಿ ಈಜಾಡುವ ವೇಳೆ ಅಲೆಗಳಿಗೆ ಸಿಲುಕಿ ಮುಳುಗುವ ಹಂತದಲ್ಲಿದ್ದರು. ಇದನ್ನು ಗಮನಿಸಿದ ಲೈಫ್‌ಗಾರ್ಡ್ ಸಿಬ್ಬಂದಿಗಳಾದ ಶಿವಪ್ರಸಾದ್, ಮೋಹನ್, ಶಿವಪ್ರಸಾದ್ ಅಂಬಿಗ ಎನ್ನುವವರು ಯುವಕರನ್ನು ರಕ್ಷಿಸಿದ್ದಾರೆ.  ಇನ್ನು ರಕ್ಷಿಸಲ್ಪಟ್ಟ ಇನ್ನೊರ್ವ ಪ್ರವಾಸಿಗ

ಗೋಕರ್ಣ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ Read More »

ಕರಾವಳಿ
Scroll to Top