gokarna

ರಾಘವೇಶ್ವರ ಭಾರತಿ ಸ್ವಾಮೀಜಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಿ- ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com, ಎ.04 ಬೆಂಗಳೂರು: ಗೋಕರ್ಣದ ಶ್ರೀ ರಾಮಚಂದ್ರಾಪುರ ಮಠದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಗಳ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಆಪಾದಿತ ಘಟನೆಗಳನ್ನು ವರದಿ ಮಾಡುವಲ್ಲಿ ಒಂಬತ್ತು ವರ್ಷಗಳ ಗಮನಾರ್ಹ ವಿಳಂಬವನ್ನು ಉಲ್ಲೇಖಿಸಿ ಈ ಆದೇಶವನ್ನು ಹೊರಡಿಸಲಾಗಿದೆ. 2006ರಲ್ಲಿ 15 ವರ್ಷದ ಅಪ್ರಾಪ್ತಿಯಾಗಿದ್ದಾಗ ಹಾಗೂ 2012ರಲ್ಲಿ ಎರಡನೇ ಬಾರಿ ರಾಘವೇಶ್ವರ ಭಾರತಿ ಸ್ವಾಮೀಜಿ ತನ್ನ ಶಿಷ್ಯಯ ಮೇಲೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಕರ್ನಾಟಕ […]

ರಾಘವೇಶ್ವರ ಭಾರತಿ ಸ್ವಾಮೀಜಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಿ- ಹೈಕೋರ್ಟ್ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗೋಕರ್ಣ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಮೈಸೂರು ಮೂಲದ ಅಭಿ ಹಾಗೂ ಇನ್ನೋರ್ವ ಪ್ರವಾಸಿಗನನ್ನು ಇಲ್ಲಿನ ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.ಇವರಿಬ್ಬರು ರಜೆಯ ಹಿನ್ನಲೆ ಗೋಕರ್ಣ ಪ್ರವಾಸಕ್ಕೆಂದು ಬಂದಿದ್ದರು. ಸಮುದ್ರದಲ್ಲಿ ಈಜಾಡುವ ವೇಳೆ ಅಲೆಗಳಿಗೆ ಸಿಲುಕಿ ಮುಳುಗುವ ಹಂತದಲ್ಲಿದ್ದರು. ಇದನ್ನು ಗಮನಿಸಿದ ಲೈಫ್‌ಗಾರ್ಡ್ ಸಿಬ್ಬಂದಿಗಳಾದ ಶಿವಪ್ರಸಾದ್, ಮೋಹನ್, ಶಿವಪ್ರಸಾದ್ ಅಂಬಿಗ ಎನ್ನುವವರು ಯುವಕರನ್ನು ರಕ್ಷಿಸಿದ್ದಾರೆ.  ಇನ್ನು ರಕ್ಷಿಸಲ್ಪಟ್ಟ ಇನ್ನೊರ್ವ ಪ್ರವಾಸಿಗ

ಗೋಕರ್ಣ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ Read More »

ಕರಾವಳಿ
Scroll to Top