ಪೆರಿಯಡ್ಕದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ
(ನ್ಯೂಸ್ ಕಡಬ) newskadaba.com ಕಡಬ, ಆ. 29, ಕೊೖಲ-ಗೋಕುಲನಗರ ಯಕ್ಷನಂದನ ಕಲಾಸಂಘದ ವತಿಯಿಂದ ನಡೆಸಲ್ಪಡುವ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮ ಪೆರಿಯಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ ಇತ್ತೀಚೆಗೆ ಉದ್ಘಾಟನೆಯಾಯಿತು. ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ ಎಸ್ ಉದ್ಘಾಟಿಸಿ ಮಾತನಾಡಿ, ಯಕ್ಷಗಾನದಲ್ಲಿ ಕರಾವಳಿಯ ಇತಿಹಾಸ ಅಭಿವ್ಯಕ್ತಗೊಳ್ಳುತ್ತದೆ. ವಿದ್ಯಾರ್ಥಿಯ ಪ್ರತಿಭೆಯನ್ನು ಹೊರಹಾಕಲು ಯಕ್ಷಗಾನದಲ್ಲಿ ಅವಕಾಶವಿದೆ. ಆ ನಿಟ್ಟಿನಲ್ಲಿ ಪೋಷಕರೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು. ಯಕ್ಷಗಾನವನ್ನು ಮತ್ತಷ್ಟು ಬೆಳೆಸಲು ವಿದ್ಯಾರ್ಥಿಗಳು ಒಲವು ತೋರಿಸಬೇಕು ಎಂದು ಹೇಳಿದರು. ನಾಟ್ಯಗುರುಗಳಾದ […]
ಪೆರಿಯಡ್ಕದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ Read More »
ಕರಾವಳಿ
