ಕುಕ್ಕೆ ದೇಗುಲದಲ್ಲಿ ಬಿದ್ದು ಸಿಕ್ಕಿದ ಚಿನ್ನದ ಸರ ವಾರಸುದಾರರಿಗೆ ಹಸ್ತಾಂತರ

(ನ್ಯೂಸ್ ಕಡಬ) newskadaba.com, ಜು. 21. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸಿಕ್ಕಿದ್ದ ಚಿನ್ನದ ಸರವನ್ನು ಸುಬ್ರಹ್ಮಣ್ಯ ಠಾಣಾಧಿಕಾರಿ ಕಾರ್ತಿಕ್ ಅವರ ಸಮ್ಮುಖದಲ್ಲಿ ಸರದ ವಾರಸುದಾರರಾದ ಉಜಿರೆಯ ಸಚಿನ್ ಅವರಿಗೆ ದೇಗುಲದ ಭದ್ರತಾ ಸಿಬ್ಬಂದಿಗಳ ಮುಖ್ಯಸ್ಥ ದಾಮೋದರ ನಾಯರ್ ಅವರು ಹಿಂತಿರುಗಿಸಿದರು. ಭಾನುವಾರದಂದು ದೇಗುಲದಲ್ಲಿ ಸರತಿ ಸಾಲಿನಲ್ಲಿ ಬೆಂಗಳೂರಿನ ಭಕ್ತ ಶ್ರೀನಿವಾಸಪ್ಪ ಅವರಿಗೆ ಚಿನ್ನದ ಸರ ಸಿಕ್ಕಿತ್ತು. ಅದನ್ನು ಅವರು ದೇಗುಲದ ಭದ್ರತಾ ಸಿಬ್ಬಂದಿಗಳ ಮುಖ್ಯಸ್ಥ ದಾಮೋದರ ಅವರಿಗೆ ಹಸ್ತಾಂತರಿಸಿದ್ದರು. ಇದಾದ ಬಳಿಕ ಸರ ಸಿಕ್ಕ ಬಗ್ಗೆ […]

ಕುಕ್ಕೆ ದೇಗುಲದಲ್ಲಿ ಬಿದ್ದು ಸಿಕ್ಕಿದ ಚಿನ್ನದ ಸರ ವಾರಸುದಾರರಿಗೆ ಹಸ್ತಾಂತರ Read More »

ಕರಾವಳಿ, ಕರ್ನಾಟಕ