gold theft

Theft, crime, Robbery

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಅ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗ-ನಗದು ಕದ್ದೊಯ್ದ ಘಟನೆ ಸುಬ್ರಹ್ಮಣ್ಯ ವ್ಯಾಪ್ತಿಯ ಬಳ್ಪ ಗ್ರಾಮದಲ್ಲಿ ನಡೆದಿದೆ. ಬಳ್ಪ ಗ್ರಾಮದ ಅಕ್ಕೇಣಿ ಸುಂದರ ಗೌಡ ಎಂಬವರು ತಮ್ಮ ಕುಟುಂಬದೊಂದಿಗೆ ಅ. 17ರಂದು ಸಂಜೆ ಮನೆಗೆ ಬೀಗ ಹಾಕಿ ತಮ್ಮ ಮಗಳ ಮನೆಗೆ ಹೋಗಿದ್ದರು. ರವಿವಾರ ಮಧ್ಯಾಹ್ನ ಮನೆಗೆ ಹಿಂತಿರುಗಿ ಬಂದಾಗ ಮನೆಯ ಎದುರು ಬಾಗಿಲಿನ ಬೀಗ ಮುರಿದಿರುವುದನ್ನು ಗಮನಿಸಿ ಮನೆಯೊಳಗೆ ಹೋಗಿ ನೋಡಿದಾಗ […]

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ನಗ-ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳ್ಳತನ – ಆರೋಪಿಗಳಿಬ್ಬರು ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಉತ್ತರ ಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತರನ್ನು ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯರಾಜ್‌ ಸಿಂಗ್ (26) ಹಾಗೂ ರಾಜ್ ಪುರದ ಹರಿಶಂಕರ್ (25) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸೆಪ್ಟೆಂಬರ್ 28ರಂದು ಮಂಗಳೂರು-ಸುರತ್ಕಲ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವಾಗಿರುವ ಕುರಿತು ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿ

ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳ್ಳತನ – ಆರೋಪಿಗಳಿಬ್ಬರು ಪೊಲೀಸ್‌ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 31. ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಬಳಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವರದಿಯಾಗಿದೆ. ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ ಮನೆಗೆ ಬೀಗ ಹಾಕಿ ತೆರಳಿದ್ದರು. ಆದಿತ್ಯವಾರದಂದು ಸಂಜೆ ಮನೆಗೆ ಹಿಂತಿರುಗಿದಾಗ ಮನೆಯಲ್ಲಿದ್ದ ಚಿನ್ನ, ಬೆಳ್ಳಿ, ನಗದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 17. ತೋಟಕ್ಕೆ ಕೆಲಸಕ್ಕೆ ಹೋಗಿದ್ದ ವೇಳೆ ಬಾಗಿಲು ತೆರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೂ. 15ರ ಗುರುವಾರದಂದು ಮನೆಯೊಡತಿ ಗುಣವತಿ ಎಂಬವರು ಬೆಳಗ್ಗೆ 8-30 ರ ವೇಳೆಗೆ ಮನೆಯ ಹಿಂಬಾಗಿಲನ್ನು ಮುಚ್ಚಿ ಎದುರು ಬಾಗಿಲಿಗೆ ಬೀಗ ಹಾಕಿ ತೋಟದ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಮಧ್ಯಾಹ್ನ ಸುಮಾರು 1-30ರ ವೇಳೆಗೆ ಊಟಕ್ಕೆಂದು ಮನೆಗೆ ಬಂದಾಗ ಹಿಂಬಾಗಿಲು

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ, ನಗದು ಹಾಗೂ ಕಾರು ಕಳವುಗೈದು ಪರಾರಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ 15. ಕುಂಬಳೆ ಕೊಡ್ಯಮ್ಮೆ ಚೂರಿತ್ತಡ್ಕದ ನಿವಾಸಿ ಅಬೂಬಕ್ಕರ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು ಹಾಗೂ ಕಾರನ್ನು ಕಳವುಗೈದ ಘಟನೆ ಬುಧವಾರದಂದು ನಡೆದಿದೆ. ಬುಧವಾರದಂದು ಮುಂಜಾನೆ ಮೂರು ಗಂಟೆ ಸುಮಾರಿಗೆ ಕಪಾಟನ್ನು ತೆರೆಯುವ ಶಬ್ದ ಕೇಳಿ ಮನೆಯವರು ಎಚ್ಚೆತ್ತು ಬೊಬ್ಬೆ ಹಾಕಿದಾಗ ಕಳ್ಳರು ಕಳವುಗೈದ ಸೊತ್ತು ಸಹಿತ ಪರಾರಿಯಾಗಿದ್ದಾರೆ. ಮನೆಯ ಬಾಗಿಲು ಹಾಗೂ ಕಿಟಕಿಗೆ ಯಾವುದೇ ಹಾನಿಯಾಗದೇ ಇದ್ದು, ಇದರಿಂದ ಕಳ್ಳರು ಹಗಲು ಸಮಯದಲ್ಲಿ ನುಗ್ಗಿ ಅಡಗಿ ಕುಳಿತು

ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ, ನಗದು ಹಾಗೂ ಕಾರು ಕಳವುಗೈದು ಪರಾರಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲು ಹತ್ತುವ ವೇಳೆ ಮಹಿಳೆಯ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು

(ನ್ಯೂಸ್ ಕಡಬ) newskadaba.com ಮಣಿಪಾಲ, ಮಾ. 15. ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಸಂದರ್ಭ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಬಂಗಾರದ ಒಡವೆಗಳನ್ನು ಎಗರಿಸಿದ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುನೀತ ವಸಂತ್ ಹೆಗ್ಡಯವರು ತಮ್ಮ ಕುಟುಂಬದೊಂದಿಗೆ ಮುಂಬಯಿಗೆ ಹೋಗಲೆಂದು ಮಾ.14 ರಂದು ಮಂಗಳೂರು – ಮುಂಬಯಿ ಎಕ್ಸ್ ಪ್ರೆಸ್ ರೈಲು ನಂಬರ್- 12134 ರಲ್ಲಿ ಹತ್ತಿದ್ದು, ಈ ವೇಳೆ ತಮ್ಮ ವ್ಯಾನಿಟಿ ಬ್ಯಾಗ್ ನಲ್ಲಿ ಬಂಗಾರದ ಒಡವೆಗಳನ್ನು ಒಂದು ಕವರ್ ನಲ್ಲಿ ಹಾಕಿ ಬಟ್ಟೆಗಳ ಮಧ್ಯೆ

ರೈಲು ಹತ್ತುವ ವೇಳೆ ಮಹಿಳೆಯ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top