ನೆಲ್ಯಾಡಿ: ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ➤ ಓರ್ವ ಗಂಭೀರ.!
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 11. ಅಂಚೆ ಇಲಾಖೆಯ ಪಾರ್ಸೆಲ್ ಸಾಗಾಟದ ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುಬೆ ಢಿಕ್ಕಿ ಸಂಭವಿಸಿದ ಪರಿಣಾಮ ಟಾಟಾ ಏಸ್ ಚಾಲಕ ಗಂಭೀರ ಗಾಯಗಿಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಪುತ್ತೂರು ನೆಹರೂನಗರ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಇವರು ಸುಬ್ರಹ್ಮಣ್ಯದಿಂದ ನೆಟ್ಟಣ, ಕಡಬ, ಅಲಂಕಾರು, ನೆಲ್ಯಾಡಿಯಿಂದ ಅಂಚೆ ಇಲಾಖೆಯ ಬ್ಯಾಗ್ ಕಲೆಕ್ಟ್ ಮಾಡಿಕೊಂಡು ಪುತ್ತೂರಿಗೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ […]
ನೆಲ್ಯಾಡಿ: ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ➤ ಓರ್ವ ಗಂಭೀರ.! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
