ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ; ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com,  ಸೆ.24 ನವದೆಹಲಿ : ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ನೀಡಿದೆ. ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರ ಪ್ರಾರಂಭಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಪ್ರಯತ್ನದ ಫಲವಾಗಿ ʼಹುಬ್ಬಳ್ಳಿ To ಕೊಲ್ಲಂʼ ವರೆಗೆ 22 ಕೋಚ್‌ಗಳುಳ್ಳ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಇದೇ ಸೆಪ್ಟೆಂಬರ್‌ 28 ರಿಂದ ಸಂಚಾರ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಹುಬ್ಬಳ್ಳಿ, […]

ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ; ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್