good news

ಶುಭ ಸುದ್ದಿ, ಇನ್ನು ಮುಂದೆ ಸರ್ಕಾರಿ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಸರಕಾರ ಚಿಂತನೆ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು : ಇದುವರೆಗೂ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ನೀಡಲಾಗುತ್ತಿದೆ. ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಸರ್ಕಾರ ಈ ಯೋಜನೆ ರೂಪಿಸಿದೆ. ಇದೀಗ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಮಧ್ಯಾಹ್ನದ ಬಿಸಿ ಊಟ ನೀಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಸರಕಾರಿ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಸರಕಾರ ಚಿಂತನೆ ನಡೆಸಿದೆ. […]

ಶುಭ ಸುದ್ದಿ, ಇನ್ನು ಮುಂದೆ ಸರ್ಕಾರಿ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಸರಕಾರ ಚಿಂತನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಜನತೆಗೆ ಗುಡ್ ನ್ಯೂಸ್..! – ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ರಾಜ್ಯದ ಜನರು ಬಹು ನಿರೀಕ್ಷೆಯಿಂದ ನೋಡುತ್ತಿರುವಂತ ಗೃಹ ಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 5ರಂದು ಗೃಹ ಜ್ಯೋತಿ ಹಾಗೂ ಆಗಸ್ಟ್ 17ರಂದು ಗೃಹಲಕ್ಷ್ಮಿ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಜುಲೈ.18ರಿಂದ ಅರ್ಜಿ ಸಲ್ಲಿಕೆ ಆರಂಭಗೊಂಡ ಗೃಹ ಜ್ಯೋತಿ ಹಾಗೂ ಜುಲೈ.21ರಿಂದ ನೋಂದಣಿ ಆರಂಭಗೊಂಡು ಗೃಹ ಲಕ್ಷ್ಮಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆಯನ್ನು

ರಾಜ್ಯದ ಜನತೆಗೆ ಗುಡ್ ನ್ಯೂಸ್..! – ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್ Read More »

ಕರ್ನಾಟಕ

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ➤  7ನೇ ವೇತನ ಆಯೋಗ ವರದಿ ಶೀಘ್ರ ಸಲ್ಲಿಕೆಗೆ ಮನವಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ, ಸೌಲಭ್ಯಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ವರದಿ ಶೀಘ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗದಿಂದ ಮನವಿ ಮಾಡಲಾಗಿದೆ. ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದಲ್ಲಿ ಪದಾಧಿಕಾರಿಗಳ ನಿಯೋಗ 7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಹಿಂದಿನ ವೇತನ ಆಯೋಗದ ಅವಧಿ ಮಾರ್ಚ್ 31ಕ್ಕೆ ಮುಕ್ತಾಯವಾಗಲಿದ್ದು, ಚುನಾವಣೆ ಸಮೀಪಿಸುತ್ತಿರುವುದರಿಂದ ನೀತಿ ಸಂಹಿತೆ ಜಾರಿಯಾಗುವ

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ➤  7ನೇ ವೇತನ ಆಯೋಗ ವರದಿ ಶೀಘ್ರ ಸಲ್ಲಿಕೆಗೆ ಮನವಿ Read More »

ಕರ್ನಾಟಕ

ರೈತರಿಗೆ ಗುಡ್ ನ್ಯೂಸ್ !! ➤ ಬಿಳಿ ಜೋಳ ಖರೀದಿ ಮಿತಿ ಹೆಚ್ಚಳ ಸಾಧ್ಯತೆ        

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.05. ಮಾರುಕಟ್ಟೆಯಲ್ಲಿ ಜೋಳದ ದರ ಕುಸಿತವಾಗಿದ್ದು, ಸರ್ಕಾರ ಮಧ್ಯ ಪ್ರವೇಶಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲು ಮುಂದಾಗಿದ್ದು, ಖರೀದಿ ಕೇಂದ್ರಗಳನ್ನು ಆರಂಭಿಸಿ ಬೆಂಬಲ ಬೆಲೆ ಯೋಜನೆಯಡಿ ಹೈಬ್ರಿಡ್ ಜೋಳ, ಬಿಳಿ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಲು ಮುಂದಾಗಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆಯ ಅನುಸಾರ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಅಂತಿಮ ಆದೇಶ ಹೊರ ಬೀಳಬೇಕಿದೆ. ಖರೀದಿ ಕೇಂದ್ರಗಳನ್ನು ಆರಂಭಿಸಲು ಸರ್ಕಾರ ಸೂಚನೆ ನೀಡಿದ್ದು, ಮುಕ್ತ ಮಾರುಕಟ್ಟೆಯಲ್ಲಿ ಜೋಳದ ಬೆಲೆ

ರೈತರಿಗೆ ಗುಡ್ ನ್ಯೂಸ್ !! ➤ ಬಿಳಿ ಜೋಳ ಖರೀದಿ ಮಿತಿ ಹೆಚ್ಚಳ ಸಾಧ್ಯತೆ         Read More »

ಕರ್ನಾಟಕ

ಸಹಕಾರಿ ಸಂಘದ ಸದಸ್ಯರಿಗೆ ಗುಡ್ ನ್ಯೂಸ್…!!  ➤ ಯಶಸ್ವಿನಿ ಯೋಜನೆ ನೋಂದಣಿ ಅವಧಿ ಜ. 31ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.02. ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರು ಅಲ್ಲದೆ ಸಹಕಾರಿ ಸಂಘಗಳಲ್ಲಿನ ಸದಸ್ಯರಿಗೂ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ವಿಸ್ತರಣೆ ಮಾಡಿದ್ದು, ಈ ಯೋಜನೆಯ ಅಡಿಯಲ್ಲಿ ಸದಸ್ಯರ ನೋಂದಣಿಗೆ ನೀಡಲಾಗಿದ್ದಂತ ಅವಧಿಯನ್ನು ಜನವರಿ 31 ರವರೆಗೆ ವಿಸ್ತರಿಸಿ ಸಹಕಾರಿ ಸಂಘಗಳ ಸದಸ್ಯರಿಗೆ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಸಹಕಾರ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2022-23 ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು

ಸಹಕಾರಿ ಸಂಘದ ಸದಸ್ಯರಿಗೆ ಗುಡ್ ನ್ಯೂಸ್…!!  ➤ ಯಶಸ್ವಿನಿ ಯೋಜನೆ ನೋಂದಣಿ ಅವಧಿ ಜ. 31ರ ವರೆಗೆ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top