ಸೈಬರ್ ಅಪರಾಧ ತಡೆಗೆ ಸರ್ಕಾರದಿಂದ ಮಹತ್ವದ ಹೆಜ್ಜೆ: ಇನ್ನು ಸಿಮ್ ಇದ್ದರೆ ಮಾತ್ರ ವಾಟ್ಸಾಪ್ ಕಾರ್ಯನಿರ್ವಹಿಸಲಿದೆ

(ನ್ಯೂಸ್‌ ಕಡಬ) newskadaba.com, ಡಿ.06 : ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆ (DoT) ಯಿಂದ ಮಹತ್ವದ ನಿರ್ದೇಶನವೊಂದು ಹೊರಬಿದ್ದಿದೆ. ಸೈಬರ್ ಅಪರಾಧ ಕೃತ್ಯಗಳನ್ನು ತಡೆಯುವ ಉದ್ದೇಶದಿಂದ, ಇನ್ನು ಮುಂದೆ ಬಳಕೆದಾರರ ಮೊಬೈಲ್‌ನಲ್ಲಿ ಸಕ್ರಿಯ ಸಿಮ್ ಕಾರ್ಡ್ ಇದ್ದರೆ ಮಾತ್ರ ವಾಟ್ಸಾಪ್, ಟೆಲಿಗ್ರಾಂ, ಸಿಗ್ನಲ್, ಸ್ನಾಪ್‌ಚಾಟ್, ಶೇರ್‌ಚಾಟ್, ಮತ್ತು ಜೋಶ್‌ನಂತಹ ಪ್ರಮುಖ ಆಪ್-ಆಧಾರಿತ ಸಂವಹನ ಸೇವೆಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಪ್ರಸ್ತುತ, ಒಮ್ಮೆ ಒಟಿಪಿ ಮೂಲಕ ಲಾಗಿನ್ ಆದರೆ, ಸಿಮ್ ತೆಗೆದರೂ ಅಥವಾ ನಿಷ್ಕ್ರಿಯಗೊಂಡರೂ ಈ ಆಪ್‌ಗಳು ವೈಫೈ […]

ಸೈಬರ್ ಅಪರಾಧ ತಡೆಗೆ ಸರ್ಕಾರದಿಂದ ಮಹತ್ವದ ಹೆಜ್ಜೆ: ಇನ್ನು ಸಿಮ್ ಇದ್ದರೆ ಮಾತ್ರ ವಾಟ್ಸಾಪ್ ಕಾರ್ಯನಿರ್ವಹಿಸಲಿದೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್